ಕುಂದಾಪುರ ಶಾಖೆಯಲ್ಲಿ ಬಿಲ್ಲಿಂಗ್ ಎಕ್ಸಿಕ್ಯೂಟಿವ್/ಸೇಲ್ಸ್ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಕುಂದಾಪುರದ ಶಾಖೆಯಲ್ಲಿ ಬಿಲ್ಲಿಂಗ್ ಎಕ್ಸಿಕ್ಯೂಟಿವ್/ಸೇಲ್ಸ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ್ದು, ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತಮ್ಮ ರೆಸ್ಯೂಮ್ ಹಾಗೂ ಫೋಟೋವನ್ನು 99001876682 ನಂಬರ್ ಗೆ ವಾಟ್ಸಪ್ ಮಾಡಿ.
ಬ್ರಹ್ಮಾವರದಲ್ಲಿ ಸೈಟ್ ಎಂಜಿನಿಯರ್ ಹುದ್ದೆಗೆ ನೇಮಕಾತಿ

ಉಡುಪಿ:ಬ್ರಹ್ಮಾವರದಲ್ಲಿ ಸೈಟ್ ಎಂಜಿನಿಯರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಡಿಪ್ಲೊಮಾ ಅಥವಾ ಸಿವಿಲ್ ಎಂಜಿನಿಯರ್ನಲ್ಲಿ ಬಿಇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮ್ಮ ರೆಸ್ಯೂಮ್ ಅನ್ನು +91 9741470799 ಈ ನಂಬರ್ ಗೆ ಕಳುಹಿಸಿ.
ಮಾ.23ರಂದು ಸ್ತ್ರೀವೇಷಧಾರಿ ಸಂತೋಷ್ ಹಿಲಿಯಾಣ ಅವರಿಗೆ ಸಾರ್ವಜನಿಕ ಅಭಿನಂದನೆ

ಉಡುಪಿ: ಯಕ್ಷಗಾನ ರಂಗದಲ್ಲಿ 25 ವರ್ಷಗಳ ಕಲಾ ಸೇವೆಯನ್ನು ಪೂರ್ಣಗೊಳಿಸಿರುವ ಹನುಮಗಿರಿ ಮೇಳದ ಪ್ರದಾನ ಸ್ತ್ರೀವೇಷಧಾರಿ ಸಂತೋಷ್ ಹಿಲಿಯಾಣ ಇವರಿಗೆ ಅವರ ಅಭಿಮಾನಿ ಬಳಗ ಇದೇ ಮಾ.23ರಂದು ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಸಹ ಕಲಾವಿದ ಪ್ರಸಾದ್ ಸವಣೂರು ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಲಿಯಾಣ ಬೆಳ್ಳಿಯಾನ’ ಶೀರ್ಷಿಕೆಯಲ್ಲಿ ಈ ಸಾರ್ವಜನಿಕ ಅಭಿನಂದನಾ ಸಮಾರಂಭ ಮಾ. 23ರಂದು ಮಧ್ಯಾಹ್ನ 2.30ರಿಂದ ಮಂದಾರ್ತಿ ಶೇಡಿಕೊಡ್ಲು ಶ್ರೀದುರ್ಗಾ ಸನ್ನಿಧಿ ಸಭಾಭವನದಲ್ಲಿ ನಡೆಯಲಿದೆ ಎಂದರು. ಸಂಜೆ 5 […]
ಕಾರ್ಕಳ: ಜಾಗ ಮಾರಾಟಕ್ಕಿದೆ.

ಕಾರ್ಕಳ: ಕಾರ್ಕಳದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಜಾಗ ಮಾರಾಟಕ್ಕಿದೆ. ಕಾರ್ಕಳ ಪಟ್ಟಣ ಪುರಸಭೆಯಿಂದ ಕೇವಲ 6 ಕಿ.ಮೀ ದೂರದಲ್ಲಿದೆ.ಆಸಕ್ತರು ಸಂಪರ್ಕಿಸಬಹುದು: 8971448222 (ಮಾಲೀಕರು)
ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಪ್ರಕರಣ: ದಿನಕರ ಬಾಬು ತೀವ್ರ ಖಂಡನೆ

ಉಡುಪಿ ಮಾ.20: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆಯನ್ನು ರಾಜ್ಯ ಎಸ್ ಸಿ ಮೋರ್ಚಾ ದ ಉಪಾಧ್ಯಕ್ಷ ದಿನಕರ್ ಬಾಬು ಅವರು ತೀವ್ರವಾಗಿ ಖಂಡಸಿದ್ದಾರೆ. ಉಡುಪಿಯಂತಹ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಕಳವಳಕಾರಿ. ಮಾನವೀಯತೆ ಮರೆತು ಮೃಗಗಳಂತೆ ಹಲ್ಲೆ ಮಾಡಿದ್ದಾರೆ. ಶಿಕ್ಷಿತರಾದ ನಮ್ಮ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕಾದ ಅಗತ್ಯತೆ ಇದೆ. ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ […]