ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ರಿಯಾಯಿತಿ.

ಉಡುಪಿ: ಹೀರೋ ಶಕ್ತಿ ಮೋಟರ್ಸ್ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಕೊಡುಗೆಗಳು :◾15 ಲಕ್ಷ ರೈಡರ್ ಇನ್ಸುರೆನ್ಸ್ ◾ಕಡಿಮೆ ಬಡ್ಡಿ ದರ ◾ಉಚಿತ ಪ್ರಯಾಣ ಬ್ಯಾಗ್ ◾1000/-ಮೌಲ್ಯದ ಹೆಲ್ಮೆಟ್ ಉಚಿತ ◾ಉಚಿತ ವಾಹನ ಬಾಡಿ ಕವರ್ ಪ್ರೀಮಿಯಂ ಬೈಕ್ಗಳ ಮೇಲೆ ₹5000/- ವರೆಗೆ ರಿಯಾಯಿತಿ ಹಾಗೂ ಇತರ ಎಲ್ಲಾ ಮಾದರಿಗಳ ಮೇಲೆ ₹2500/- ವರೆಗೆ, ಮತ್ತು ಮ್ಯಾಕ್ರಿಕ್ ಮತ್ತು ಕರಿಜ್ಮಾ XMR ಮೇಲೆ ₹25000/- ರವರೆಗೆ ರಿಯಾಯಿತಿ ಇರಲಿದೆ. 5 ಅದೃಷ್ಟಶಾಲಿ […]
ವೆನ್ಲಾಕ್ ಜಿಲ್ಲಾ ಆಸ್ಪತ್ರೆ: ತಜ್ಞ ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಡಿಎನ್ಬಿ ಹಾಗೂ ಡಿಆರ್ಎನ್ಬಿ ಕೋರ್ಸ್ಗಳು ನಡೆಯುತ್ತಿದೆ. ಡಿಎನ್ಬಿ ಕೋರ್ಸ್ ನ ಇಮ್ಯುನೊ ಹೆಮಟಾಲಜಿ ಮತ್ತು ಟ್ರಾನ್ಸ್ಪ್ಯೂಶನ್ ಮೆಡಿಸಿನ್ ವಿಭಾಗಕ್ಕೆ ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗೆ ಹಾಗೂ ಡಿಆರ್ಎನ್ಬಿ ಕೋರ್ಸ್ನ ಯುರಾಲಜಿ ವಿಭಾಗಕ್ಕೆ ಜೂನಿಯರ್ ಕನ್ಸಲ್ಟೆಂಟ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ತಜ್ಞರು ವೈದ್ಯರುಗಳು/ಅಭ್ಯರ್ಥಿಗಳು ಸಂಬಂಧಿಸಿದ ಅಗತ್ಯವಾದ ಮೂಲ ದಾಖಲಾತಿಗಳೊಂದಿಗೆ ಮಾ.25ರಂದು ಪೂ.11ಕ್ಕೆ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. […]
ಮಲ್ಪೆಯಲ್ಲಿ ಮಹಿಳೆಗೆ ಹಲ್ಲೆ ಪ್ರಕರಣ: ಮಾ.22 ರಂದು ಮೀನುಗಾರಿಕೆ ಸ್ಥಗಿತಗೊಳಿಸಿ ಪ್ರತಿಭಟನೆ

ಉಡುಪಿ: ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಯಿಂದ ಆದ ಬೆಳವಣಿಗೆಯಿಂದ ಮೀನುಗಾರರು ಹಾಗೂ ಸಮುದಾಯಕ್ಕೆ ಕಳಂಕ ಬರುವಂತಾಗಿದೆ. ಈ ಹಿನ್ನೆಲೆಯಲ್ಲಿ ಮಾ.22ರಂದು ಬೆಳಿಗ್ಗೆಯಿಂದ ಸ್ವ ಇಚ್ಛೆಯಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಸಮಸ್ತ ಮೀನುಗಾರರಿಂದ ಪ್ರತಿಭಟನೆ ನಡೆಯಲಿದೆ ಎಂದು ಮಲ್ಪೆ ಮೀನುಗಾರರ ಸಂಘ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಅವರು, ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ […]
ಮಲ್ಪೆ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣ; ಇಬ್ಬರು ಮಹಿಳೆಯರ ಬಂಧನ, ಇಬ್ಬರು ಪೊಲೀಸರ ಅಮಾನತು

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕರ್ತವ್ಯಲೋಪದಡಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮಲ್ಪೆ ನಿವಾಸಿಗಳಾದ ಲೀಲಾ ಮತ್ತು ಪಾರ್ವತಿ ಬಂಧಿತ ಆರೋಪಿಗಳು. ಹಲ್ಲೆ ಪ್ರಕರಣದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಕಾರಣ ಮಲ್ಪೆ ಪೊಲೀಸ್ ಠಾಣೆಯ ಬೀಟ್ ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಲಾಗಿದೆ. ಇತ್ತೀಚೆಗೆ ಕಾಪು ಠಾಣೆಯಿಂದ ವರ್ಗಾವಣೆಗೊಂಡ ಹೆಡ್ ಕಾಸ್ಟೇಬಲ್ ಸುರೇಶ ಹಾಗೂ ಪೊಲೀಸ್ ಕಾಸ್ಟೇಬಲ್ ನಾಗರಾಜ್ ಅವರನ್ನು ಅಮಾನತುಗೊಳಿಸಿ ಎಸ್ಪಿ […]
ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ ‘ವರ್ಣೋತ್ಸವ-2ಕೆ25’ ಕಾರ್ಯಕ್ರಮ ಉದ್ಘಾಟನೆ.

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಅಂತರ ಕಾಲೇಜು ತಾಂತ್ರಿಕ, ಮ್ಯಾನೇಜ್ಮೆಂಟ್ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ‘ವರ್ಣೋತ್ಸವ-2ಕೆ25ನ್ನು ದಿನಾಂಕ 20 ಮಾರ್ಚ್ 2025ರಂದು ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಟಾನದ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ಹಳೆ ವಿದ್ಯಾರ್ಥಿ ಮತ್ತು ಪ್ರಸ್ತುತ ದಲ್ಲಾಸ್ನ ಟೆಕ್ಸಾಸ್ ಇನ್ಟ್ರ್ರುಮೆಂಟ್ಸ್ ಸಂಸ್ಥೆಯಲ್ಲಿ ಲೀಡ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪವನ್ ಕುಮಾರ್ […]