ಉಡುಪಿ:ಸ್ಪಂದನ ಟ್ರೋಫಿ 2025: ಕ್ಯಾನ್ಸರ್ ಚಿಕಿತ್ಸೆಗಾಗಿ ಭರವಸೆ ಮತ್ತು ಬೆಂಬಲದ ಟೂರ್ನಮೆಂಟ್ 10 ಲಕ್ಷ ರೂಪಾಯಿಗಳ ಸಂಗ್ರಹ ಮತ್ತು ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ದಾನ

ಮಣಿಪಾಲ: ಮಣಿಪಾಲದ ಉನ್ನತ ಶಿಕ್ಷಣ ಅಕಾಡೆಮಿಯ (MAHE), ಹವಾ ನಿಯಂತ್ರಣ ವಿಭಾಗದ ಸಹಯೋಗದೊಂದಿಗೆ, ಫೆಬ್ರವರಿ 15 ಮತ್ತು 16, 2025 ರಂದು ಮಣಿಪಾಲದ ಎಂ ಐ ಟಿ ಮೈದಾನದಲ್ಲಿ ಸ್ಪಂದನ ಟ್ರೋಫಿಯ ಮೂರನೇ ಆವೃತ್ತಿ ಟೆನಿಸ್ ಬಾಲ್ ಕ್ರಿಕೆಟ್ ಮತ್ತು ಥ್ರೋ ಬಾಲ್ ಟೂರ್ನಮೆಂಟ್ ಅನ್ನು ಯಶಸ್ವಿಯಾಗಿ ಆಯೋಜಿಸಿತ್ತು . ಈ ಕಾರ್ಯಕ್ರಮವು ಮಣಿಪಾಲದ ಆಕ್ಸೆಸ್ ಲೈಫ್ ಸೆಂಟರ್‌ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುತ್ತಿರುವ ಮಕ್ಕಳಿಗೆ ಕ್ರೀಡೆಗಳ ಮೂಲಕ ಸಂತೋಷ, ಪ್ರೋತ್ಸಾಹ ಮತ್ತು ಭರವಸೆಯನ್ನು ಹರಡಲು ಬೆಂಬಲ ನೀಡುವ […]

ಬಂಟಕಲ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ “ವರ್ಣೋತ್ಸವ ೨ಕೆ೨೫” ಸಮಾರೋಪ ಸಮಾರಂಭ

ಬಂಟಕಲ್: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ “ವರ್ಣೋತ್ಸವ ೨ಕೆ೨೫” ಇದರ ಸಮಾರೋಪ ಸಮಾರಂಭವು 21 ಮಾರ್ಚ್ ೨ಕೆ೨೫ ರಂದು ಕಾಲೇಜಿನ ಆವರವಣದಲ್ಲಿ ವಿಜೃಂಬಣೆಯಿಂದಜರುಗಿತು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನೆರವೇರಿತು. ಶ್ರೀಪಾದರುತಮ್ಮ ಆಶೀರ್ವಚನದಲ್ಲಿ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವುನಮ್ಮ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸುವುದರಜೊತೆಗೆ ಮಾನವೀಯತೆಯ ಮೌಲ್ಯಗಳಿಗೆ ಪ್ರಾಮುಖ್ಯತೆನೀಡಬೇಕೆಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ […]

ಉಡುಪಿಯಲ್ಲಿ ಮೀನು ಕದ್ದ ನೆಪದಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿರುವುದು ಖೇದಕರ:ಎಂಎಲ್ಸಿ ಡಾ ಮಂಜುನಾಥ ಭಂಡಾರಿ ಆಕ್ರೋಶ

ಮಂಗಳೂರು : ಉಡುಪಿಯಲ್ಲಿ ಮೀನು ಕದ್ದ ನೆಪದಲ್ಲಿ ಕಾರ್ಮಿಕ ಮಹಿಳೆಯನ್ನು ಕಲಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ನಿಜಕ್ಕೂ ಖೇದಕರ ಎಂದು ವಿಧಾನ ಪರಿಷತ್‌ ಸದಸ್ಯ ಡಾ ಮಂಜುನಾಥ ಭಂಡಾರಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಸಂಸ್ಕೃತಿಯ ನಾಡು ದೇಗುಲಗಳ ಬೀಡು ಎಂದೇ ಕರೆಯಲ್ಪಡುವ ಉಡುಪಿ ಜಿಲ್ಲೆಗೆ ಇಂತಹ ಘಟನೆಗಳು ಶೋಭೆ ತರುವಂತದಲ್ಲ. ಘಟನೆ ಕುರಿತು ಸೂಕ್ತ ಕ್ರಮಕ್ಕೆ ನಾಗರಿಕರು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವರಲ್ಲಿ ಘಟನೆಯನ್ನು ವಿವರಿಸಿ ಆರೋಪಿಗಳ […]

ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ: ಹೆಚ್ ಡುಂಡಿರಾಜ್​

ಉಡುಪಿ: ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ. ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ ಹೋ​ಮ್ ಸ್ಟೇ ಆವರಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಸಹಜವಾಗಿ […]

ಕುಂದಾಪುರ:ವೆಂಕಟರಮಣ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ.

ಕುಂದಾಪುರ: ಮಾರ್ಚ್ 21 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ಕರ್ಷ ಎನ್ನುವ ಶೀರ್ಷಿಕೆಯಡಿಯಲ್ಲಿ ಶುಭ ವಿದಾಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸರಳ ಬದುಕಿನೊಂದಿಗೆ ಮಾನವೀಯ ಮೌಲ್ಯ ಗಳನ್ನು ಅಳವಡಿಸಿ ಕೊಂಡು, ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತಾಗಲಿ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಜಯ ಮಕ್ಕಳ ಕೂಟಆತ್ರಾಡಿ ಇಲ್ಲಿನ ಸಂಚಾಲಕರಾದ ಸುಭಾಸ್ ಚಂದ್ರ ಶೆಟ್ಟಿ ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ […]