ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಬಿಟ್ಟು ಹೋದ 4 ತಿಂಗಳ ಹೆಣ್ಣು ಮಗುವಿನ ರಕ್ಷಣೆ

ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದು, ಮಾ.22 ರಂದು ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ ಶ್ರೀ ಶ್ರೀ ರಮಾನಂದ ಗುರೂಜಿ ಅವರು ಇಂದಿನಿಂದ ತಾರೀಕು 26ರ ಬುಧವಾರ ತನಕ ಮುಂಬೈನಲ್ಲಿ ಬಿಕೆಸಿಯಲ್ಲಿರುವ ಹೋಟೆಲ್ ಟ್ರಿಡೆಂಟ್ ನಲ್ಲಿ ಭಕ್ತರ ಬೇಟಿಗೆ ಲಭ್ಯವಿರುತ್ತಾರೆ. ತನ್ನ ಸೂಕ್ತ ಮಾರ್ಗದರ್ಶನದಿಂದ ಸಂಕಷ್ಟದಲ್ಲಿರುವ ಭಕ್ತರ ಸಂಕಷ್ಟ ನಿವಾರಿಸಿ ಭಕ್ತ ಜನರಲ್ಲಿ ಮಾತನಾಡುವ ಶಕ್ತಿ ಎಂದು ಗುರುತಿಸಿರುವ ಶ್ರೀ ಗುರೂಜಿಯವರ ಸಂದರ್ಶನ ಬಯಸುವ ಭಕ್ತಾದಿಗಳು ಆಪ್ತ ಕಾರ್ಯದರ್ಶಿ […]

ಶಿಕ್ಷಕಿಯರಾಗಲು ಬಯಸುವ ಮಹಿಳೆಯರಿಗೆ ಒಂದು ಸುರ್ವಣಾವಕಾಶ……!

ಮಣಿಪಾಲ : ಮಣಿಪಾಲದ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಅರ್ಹ ಆಸಕ್ತ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಮಾಂಟೆಸ್ಸರಿ/ನರ್ಸರಿ/ಪೂರ್ವ ಪ್ರಾಥಮಿಕ ಶಿಕ್ಷಕಿಯರ ತರಬೇತಿ ಕೋರ್ಸ್ಗಳ ನೂತನ ಬ್ಯಾಚ್‌ಗಳು ಆರಂಭವಾಗಲಿದ್ದು ನಿರುದ್ಯೋಗಿ ಮಹಿಳೆಯರು, ಗ್ರಹಿಣಿಯರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಇಲ್ಲಿನ ತರಬೇತಿ ತರಗತಿಗಳು ನರ್ಸರಿಗೆ ಕಳುಹಿಸುವ 2 ರಿಂದ 3 ವರ್ಷಗಳ ಪ್ರಾಯದ ಮಕ್ಕಳ ಬಾಲಸಂರಕ್ಷಣೆಯ ಅಂಶಗಳನ್ನು ಬೆಳೆಸುವ ಭೋದನೆಗಳು, ಆ ಮಕ್ಕಳ ಜೊತೆ ವ್ಯವಹರಿಸುವ ರೀತಿ, ಪ್ರಾಸಬದ್ಧವಾಗಿ ಕಥೆ, ಪದ್ಯಗಳ ಮೂಲಕ ಅವರ ಏಕಾಗ್ರತೆಯನ್ನು ಬೆಳೆಸುವ ಕಲಿಕಾ […]

ಉಡುಪಿ:ಏ.10ರಿಂದ ಮೇ.10 ರವರೆಗೆ ಲಿಟ್ಲ್ ಏಂಜಲ್ಸ್ ನಲ್ಲಿ ಬೇಸಿಗೆ ಶಿಬಿರ ಕಾರ್ಯಕ್ರಮ

ಬ್ರಹ್ಮಗಿರಿ:ಕಿಡ್ಸ್ ಐಲ್ಸ್ ಪ್ಲೇ ಸ್ಕೂಲ್, ಬ್ರಹ್ಮಗಿರಿಯಿಂದ ಮಕ್ಕಳಿಗಾಗಿ ಅನೇಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಬೇಸಿಗೆ ರಜೆಯ ಪ್ರಯುಕ್ತ ಮಕ್ಕಳಿಗಾಗಿ ಈಜು, ಕರಾಟೆ, ಚಿತ್ರ ಬಿಡಿಸುವುದು, ನೃತ್ಯ, ಗಾಯನ, ಒಳಾಂಗಣ ಆಟಗಳು, ಹೊರಾಂಗಣ ಆಟಗಳು ಆಯೋಜಿಸಿದ್ದು,ಆಹಾರ ತಿಂಡಿಗಳು ಮತ್ತು ಸಾರಿಗೆ ಸೌಲಭ್ಯಗಳು ಲಭ್ಯವಿದೆ. ಮಾಹಿತಿಗಾಗಿ ಸಂಪರ್ಕಿಸಿ :9901866998 87480585699035466998 9008906998 ಸ್ಥಳ : ಫಾರ್ಚೂನ್ ಕ್ಯಾಂಪಸ್, ಬ್ರಹ್ಮಗಿರಿ, ಉಡುಪಿ.

ಉಡುಪಿ:ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿಯವರು ಮಾ.22 ರಿಂದ 26 ರವರೆಗೆ ಮುಂಬೈಗೆ ಭೇಟಿ

ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ ಶ್ರೀ ಶ್ರೀ ರಮಾನಂದ ಗುರೂಜಿ ಅವರು ಇಂದಿನಿಂದ ತಾರೀಕು 26ರ ಬುಧವಾರ ತನಕ ಮುಂಬೈನಲ್ಲಿ ಬಿಕೆಸಿಯಲ್ಲಿರುವ ಹೋಟೆಲ್ ಟ್ರಿಡೆಂಟ್ ನಲ್ಲಿ ಭಕ್ತರ ಬೇಟಿಗೆ ಲಭ್ಯವಿರುತ್ತಾರೆ.. ತನ್ನ ಸೂಕ್ತ ಮಾರ್ಗದರ್ಶನದಿಂದ ಸಂಕಷ್ಟದಲ್ಲಿರುವ ಭಕ್ತರ ಸಂಕಷ್ಟ ನಿವಾರಿಸಿ ಭಕ್ತ ಜನರಲ್ಲಿ ಮಾತನಾಡುವ ಶಕ್ತಿ ಎಂದು ಗುರುತಿಸಿರುವ ಶ್ರೀ ಗುರೂಜಿಯವರ ಸಂದರ್ಶನ ಬಯಸುವ ಭಕ್ತಾದಿಗಳು ಆಪ್ತ ಕಾರ್ಯದರ್ಶಿ […]