ಉಡುಪಿ-ಮಣಿಪಾಲದ ಪ್ರಸಿದ್ಧ ಸ್ಟಾರ್ ಹೋಟೆಲ್ ಮತ್ತು ರೆಸಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು 3 ವರ್ಷದ ಮಗು ಮೃತ್ಯು.

ಬೆಂಗಳೂರು: ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷದ ಹೆಣ್ಣು ಸಾವನ್ನಪ್ಪಿರುವ ಘಟನೆ ಮಾ.22 ರಂದು ರಾತ್ರಿ ನಡೆದಿದೆ. ಬಾಲಕಿಯನ್ನು ಕಮ್ಮನಹಳ್ಳಿ ಬಳಿಯ ಕುಳ್ಳಪ್ಪ ಸರ್ಕಲ್ ನಿವಾಸಿಗಳಾದ ಶಕ್ತಿ ಮತ್ತು ಸತ್ಯ ದಂಪತಿಯ 3ವರ್ಷದ ಮಗು ರಕ್ಷಾ ಎಂದು ಗುರುತಿಸಲಾಗಿದೆ. ರಕ್ಷಾ ತನ್ನ ತಂದೆ ಸತ್ಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಮರ ಬಿದ್ದಿದ್ದು, ಈ ಪರಿಣಾಮ ಬೈಕ್ ನ […]
ಬ್ರಹ್ಮಾವರದಲ್ಲಿ ತಿಂಡಿ ತಿನಿಸುಗಳ ತಯಾರಿಕಾ ಸಂಸ್ಥೆಯಲ್ಲಿ ಕಿಚನ್ ಹೆಲ್ಪರ್ ಕೆಲಸಕ್ಕೆ ಯುವಕ ಮತ್ತು ಯುವತಿಯರು ಬೇಕಾಗಿದ್ದಾರೆ

ಉಡುಪಿ:ಬ್ರಹ್ಮಾವರದಲ್ಲಿ ತಿಂಡಿ ತಿನಿಸುಗಳ ತಯಾರಿಕಾ ಸಂಸ್ಥೆಯಲ್ಲಿ ಕಿಚೆನ್ ಹೆಲ್ಪರ್ ಕೆಲಸಕ್ಕೆ ಯುವಕ ಮತ್ತು ಯುವತಿಯರು ಬೇಕಾಗಿದ್ದಾರೆ. ವಸತಿ ಮತ್ತು ಊಟೋಪೋಚಾರದ ವ್ಯವಸ್ಥೆ ಇದೆ.ಆಕರ್ಷಕ ವೇತನ ನೀಡಲಾಗುವುದು.ಸಂಪರ್ಕಿಸಿ:9741761153
ಉಡುಪಿ:ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮ

ಹೆಜಮಾಡಿ: ಮೊದಲು ಸಾರ್ವಜನಿಕರಿಗೆ ನೋ ಅಡ್ಮಿಷನ್ ಬೋರ್ಡ್ ಹಾಕಿಕೊಳ್ಳುತ್ತಿದ್ದ ಅಂಚೆ ಕಚೇರಿಗಳು ಬದಲಾಗುತ್ತಿರುವ ಇಂದಿನ ಸನ್ನಿವೇಶಗಳಲ್ಲಿ ಜನ ಸ್ನೇಹಿಯಾಗಿ ಗ್ರಾಹಕರನ್ನು ಸುಸ್ವಾಗತಿಸಿ ಉತ್ತಮ ಸೇವೆಯನ್ನು ನೀಡುತ್ತಿವೆ ಎಂದು ಉಡುಪಿ ಅಂಚೆ ಅಧೀಕ್ಷಕ ರಮೇಶ್ ಪ್ರಭು ರವರು 22 ಮಾರ್ಚ್ 2025 ಶನಿವಾರ ಹೆಜಮಾಡಿ ಯಲ್ಲಿ ಡಾಕ್ ಸೇವಾ ಜನ್ ಸೇವಾ-ಒಂದೇ ಸೂರು ಸೇವೆ ಹಲವಾರು ಧ್ಯೇಯದ ಅಂಚೆ ಜನ ಸಂಪರ್ಕ ಅಭಿಯಾನವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸುತ್ತ ಮಾತನಾಡಿದರು. ಸುಮಾರು ಮುವತ್ನಾಲ್ಕು ವರ್ಷಗಳ ಹಿಂದೆ ತನ್ನ ಅಂಚೆ ವೃತ್ತಿ […]