ಉಡುಪಿ:(ಎ ಸಿ ಸಿ ಇ ಎ) ರಜತ ಮಹೋತ್ಸವ ಪ್ರಯುಕ್ತ ಮೀಟ್ & ಗ್ರೀಟ್ ಹಾಗೂ ಸೌಲಭ್ಯಗಳ ಮಾಹಿತಿ

ಉಡುಪಿ:ಅಸೋಸಿಯೇಷನ್ ಓಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಮತ್ತು ಅರ್ಚಿಟೆಕ್ಟ್ಸ್ (ರಿ ) ಉಡುಪಿ ವತಿಯಿಂದ – ಸಂಸ್ಥೆಯ ರಜತ ಮೊಹೋತ್ಸವದ ಪ್ರಯುಕ್ತ ಮೀಟ್ & ಗ್ರೀಟ್ ಕಾರ್ಯಕ್ರಮ ಬುಧವಾರ ಕಡಿಯಾಳಿ ಹೋಟೆಲ್ ಓಷನ್ ಪರ್ಲ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಮಂಗಳೂರಿನ ಎಸ್ ಎಸ್ ನಾಯಕ್ & ಅಸೋಸಿಯೇಟ್ಸ್ ಮುಖ್ಯಸ್ಥರಾದ ಸಿ ಎ ಎಸ್ ಎಸ್ ನಾಯಕ್ ರವರು ದೀಪ ಬೆಳಗಿಸಿ ಚಾಲನೆ ನೀಡಿ ಉಡುಪಿ ಪ್ರಗತಿ ಹೊಂದಲು ಎಂಜಿನಿಯರ್ಸ್ ಗಳ ಕೊಡುಗೆ ಅಪಾರವಾದದ್ದು. ಯುವ ಇಂಜಿನಿಯರ್ […]
ಮೂಡುಬಿದಿರೆ :ಕುಪ್ಮಾವನ್ನು ಬಲಪಡಿಸುವುದು ನಮ್ಮೆಲ್ಲರ ಮೊದಲ ಆದ್ಯತೆಯಾಗಬೇಕು: ಡಾ ಆಳ್ವ

ಮೂಡುಬಿದಿರೆ: ಖಾಸಗಿ ಚಿಂತನೆಯಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆಯಾಗುತ್ತಿದೆ ಎಂದು ಕುಷ್ಮಾದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿಪ್ರಾಯಪಟ್ಟರು. ಆಳ್ವಾಸ್ನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ಕುಷ್ಮಾ ಜಿಲ್ಲಾವಾರು ಸಮಿತಿಯ ಸಂಯೋಜಕರಿಗೆ ಆಯೋಜಿಸಿದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಶೇಕಡಾ 50ರಷ್ಟು ಮಕ್ಕಳು ಖಾಸಗಿ ವ್ಯವಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಸರಕಾರಿ ಸಂಸ್ಥೆಗಳಿಗೆ ಹೋಲಿಸಿದರೆ […]
ಮಣಿಪಾಲ:SCImago ಶ್ರೇಯಾಂಕ: ಎಲ್ಲ ವರ್ಗಗಳಲ್ಲಿ ಮಾಹೆ ಉತ್ಕೃಷ್ಟ ಸಾಧನೆ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) SCImago ಇನ್ಸ್ಟಿಟ್ಯೂಷನ್ ಶ್ರೇಯಾಂಕ 2025 ರಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ಬಲಪಡಿಸಿದೆ. ಈ ಮೂಲಕ ಬಹು ವಿಭಾಗಗಳಲ್ಲಿ ಜಾಗತಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮತ್ತು ಗಮನಾರ್ಹ ಸುಧಾರಣೆಗಳನ್ನು ಸಾಧಿಸಿದೆ. ಭಾರತದಲ್ಲಿನ ಪ್ರಮುಖ ಸಾಧನೆಗಳು (ವಿಶ್ವವಿದ್ಯಾಲಯ ವರ್ಗ):ಒಟ್ಟಾರೆ ಶ್ರೇಣಿ: 7 ರಿಂದ 4ನೇ ಸ್ಥಾನಕ್ಕೇರಿಕೆಸಂಶೋಧನಾ ಶ್ರೇಣಿ: 6 ರಿಂದ 3ನೇ ಸ್ಥಾನಕ್ಕೇರಿಕೆನಾವೀನ್ಯತೆ ಶ್ರೇಣಿ: 137 ರಿಂದ 119ನೇ ಸ್ಥಾನಕ್ಕೇರಿಕೆಸಾಮಾಜಿಕ ಶ್ರೇಣಿ: 4ನೇ ಸ್ಥಾನ ಕಾಯ್ದುಕೊಂಡಿದೆ.19 ವಿಶಾಲ […]
ಮೂಡುಬಿದಿರೆ:ಸಂಪನ್ಮೂಲ ಸೀಮಿತ, ಜನಸಂಖ್ಯೆ ಮಾತ್ರ ಅನಿಯಂತ್ರಿತ: ಡಾ ಮರಿಯಪ್ಪ

ವಿದ್ಯಾಗಿರಿ:ಸಮಾಜದಿಂದ ಎಲ್ಲವನ್ನು ಪಡೆದು, ಸಮಾಜಕ್ಕೆ ಹಿಂತಿರುಗಿಸುವ ಬದ್ಧತೆಯನ್ನು ಪ್ರತಿಯೊಬ್ಬರು ಹೊಂದಿರಬೇಕು. ಇದು ದೇಶದ ಸಮತೋಲಿತ ಬೆಳವಣಿಗೆಗೆ ಸಹಕಾರಿ ಎಂದು ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್. ಮರಿಯಪ್ಪ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಮಾನವಿಕ ವಿಭಾಗ ಕುವೆಂಪು ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎರಡು ದಿನಗಳ ‘ಪ್ರಥ್ವಿ ಪರ್ವ’ ರಾಷ್ಟೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಕ್ಕೆ ಕೊಡುಗೆ ಕೇವಲ ಆರ್ಥಿಕ ನೆರವಿನ ಮೂಲಕ ಮಾತ್ರ ಆಗಬೇಕೆಂದಿಲ್ಲ. ಪರಿಸರದ ರಕ್ಷಣೆ ಹಾಗೂ ಪರಿಸರ ಸ್ನೇಹಿ […]
ಕುಂದಾಪುರ: ಅನಕೊಂಡ ಮಾದರಿಯ ಹೆಬ್ಬಾವು ಪ್ರತ್ಯಕ್ಷ; ಬೆಚ್ಚಿಬಿದ್ದ ಸ್ಥಳೀಯರು

ಉಡುಪಿ: ಬೃಹತ್ ಗಾತ್ರದ ಹೆಬ್ಬಾವೊಂದು ರಸ್ತೆ ದಾಟುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಕುಂದಾಪುರ ತಾಲೂಕಿನ ಆನಗಳ್ಳಿ ಚಿಕ್ಕಮ್ಮ ದೇವಸ್ಥಾನದ ಮುಂಭಾಗದ ಬ್ರಿಜ್ ರಸ್ತೆಯಲ್ಲಿ ಈ ಭಯಾನಕ ದೃಶ್ಯ ಕಂಡುಬಂದಿದೆ. ದೈತ್ಯ ಹೆಬ್ಬಾವು ಆಹಾರ ಅರಸಿಕೊಂಡು ನಾಡಿಗೆ ಬಂದಿದ್ದು, ಆಹಾರದ ಬೇಟೆಯಾಡುತ್ತಿದ್ದಾಗ ಸ್ಥಳೀಯರಿಗೆ ಕಾಣಿಸಿಕೊಂಡಿದೆ. ಅನಕೊಂಡ ಮಾದರಿಯ ದೈತ್ಯ ಹೆಬ್ಬಾವನ್ನು ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ರಾತ್ರಿಯ ವೇಳೆ ರಸ್ತೆ ದಾಟುತ್ತಿದ್ದ ದೈತ್ಯಾಕಾರದ ಹೆಬ್ಬಾವಿನ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಹೆಬ್ಬಾವಿನ ರಾತ್ರಿ ಸಂಚಾರದ ವಿಡಿಯೋ […]