ಕುಂದಾಪುರ: ಎಂ ಐ ಟಿ ಕುಂದಾಪುರದಲ್ಲಿ ರಾಜ್ಯಮಟ್ಟದ ಸಾವಿಷ್ಕಾರ್-25

ಕುಂದಾಪುರ: ಕುಂದಾಪುರದ ಪ್ರತಿಷ್ಟಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ “ಸಾವಿಷ್ಕಾರ್ 2025” ಏಪ್ರಿಲ್ 2 ಮತ್ತು 3 ರಂದು ಬಹಳ ವಿಜೃಂಭಣೆ ಇಂದ ನಡೆಯಲಿದೆ. ರಾಜ್ಯಧ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ತಾಂತ್ರಿಕ ಮತ್ತು ಸಾಂಸ್ಕೃತಿಕ ಸಂಬಂದಿಸಿದ ಹಲವು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಲಿದ್ದಾರೆ. ಎಲ್ಲಾ ಸ್ಪರ್ಧೆಗಳ ವಿಜೇತರಿಗೆ ನಗದು ಹಣ ಸಹಿತ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಸ್ಪರ್ಧಾಕೂಟದ ವಿಶೇಷ ಆಕರ್ಷಣೆಯಾಗಿ ಹಲವು ಆಕರ್ಷಕ ಮಾದರಿಗಳ ಕಾರು ಮತ್ತು […]
ಉಡುಪಿ: ಯುಗಾದಿ ಹಬ್ಬ ಹಿನ್ನೆಲೆ- ಊರಿನತ್ತ ಹೊರಟ ಸಾವಿರಾರು ವಲಸೆ ಕಾರ್ಮಿಕರು- ಕೆಎಸ್ ಆರ್ ಟಿಸಿ ನಿಲ್ದಾಣದಲ್ಲಿ ರಶ್….

ಉಡುಪಿ: ಹಿಂದೂಗಳ ಹೊಸ ವರ್ಷ, ಯುಗಾದಿ ಹಬ್ಬಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಜನರು ಅಗತ್ಯ ವಸ್ತುಗಳ ಖರೀದಿ ಮತ್ತಿತರ ಸಿದ್ಧತೆಗಳಲ್ಲಿ ತೊಡಗಿದ್ದಾರೆ. ಇದೇವೇಳೆ ಉಡುಪಿಯಲ್ಲಿರುವ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ. ಉತ್ತರ ಕರ್ನಾಟಕದ ಬಿಜಾಪುರ, ಬಾಗಲಕೋಟೆ, ಕೊಪ್ಪಳ ಮತ್ತಿತರ ಜಿಲ್ಲೆಗಳ ಸಾವಿರಾರು ಕುಟುಂಬಗಳು ಇಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಬಹುತೇಕರು ಇಲ್ಲೇ ನೆಲೆ ಕಂಡುಕೊಂಡಿದ್ದಾರೆ. ಇವರೆಲ್ಲ ವರ್ಷದ ಮೂರು ಪ್ರಮುಖ ಹಬ್ಬಗಳಿಗೆ ಊರಿನತ್ತ ಪ್ರಯಾಣ ಬೆಳೆಸುವುದು ವಾಡಿಕೆ. ನಾಳೆ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ […]
ಮಾ.31ರಂದು ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ಉಡುಪಿ: ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್ವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ತಿಳಿಸಿದರು. ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಯ ಬಳಿಕ ಪಾರ್ಕಿಂಗ್ ಪ್ರದೇಶದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ […]
ಉಡುಪಿ:ಪರ್ಕಳದಲ್ಲಿ ಮನೆ ನಿವೇಶನಗಳು ಮಾರಾಟಕ್ಕಿವೆ

ಉಡುಪಿ:ಪರ್ಕಳದಲ್ಲಿ 3 ಸೆಂಟ್ಸ್ ನ 3 ಪರಿವರ್ತಿತ ಖಾತಾ ನಿವೇಶನಗಳು ಮಾರಾಟಕ್ಕಿದೆ.1 ಸೆಂಟ್ಸ್ ನ ದರ 3.5 ಲಕ್ಷ. ಮಾಹಿತಿಗಾಗಿ ಸಂಪರ್ಕಿಸಿ: 8197035017.
ಮಾ.30ರಂದು ಅಜಿನೊರಾ ಸಂಸ್ಥೆಯಿಂದ ಉಚಿತ ವೃತ್ತಿಜೀವನದ ಸಮಾಲೋಚನೆ ಅಧಿವೇಶನ

ಉಡುಪಿ: ಅಜಿನೋರಾ ಸಂಸ್ಥೆಯ ವತಿಯಿಂದ ಮಾ.30ರಂದು ಬೆಳಿಗ್ಗೆ 10ಗಂಟೆಯಿಂದ ಬೈಂದೂರಿನಲ್ಲಿರುವ ಅಜಿನೋರಾ ಕಛೇರಿಯಲ್ಲಿ ಉಚಿತ ವೃತ್ತಿಜೀವನದ ಸಮಾಲೋಚನೆ ಅಧಿವೇಶನವನ್ನು ಆಯೋಜಿಸಲಾಗಿದೆ. ಈ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಸ್ಥೆಯ ಮಾರ್ಕೆಟಿಂಗ್ ಹೆಡ್ ಸುಶೀಲ್ ಕುಮಾರ್ ಅವರು, ಕೈಗೆಟುಕುವ ಬೆಲೆಯಲ್ಲಿ ವಿದೇಶದಲ್ಲಿ ವಿದ್ಯಾಭ್ಯಾಸ ಅಥವಾ ಬೋಧನಾ ಶುಲ್ಕ ರಹಿತ ಶಿಕ್ಷಣವನ್ನು ನೀಡುವ ವಿಶ್ವವಿದ್ಯಾಲಯಗಳ ಪರಿಚಯವನ್ನು ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಹಾಗು ಅವರ ಪೋಷಕರಿಗೆ ನೀಡಲಾಗುತ್ತದೆ. ವಿದೇಶದಲ್ಲಿ ಅಧ್ಯಯನ ಮಾಡುವುದು ತುಂಬಾ ದುಬಾರಿಯಾಗಿದೆ ಎಂಬ ತಪ್ಪು ಕಲ್ಪನೆಯನ್ನು ಹೋಗಲಾಡಿಸುತ್ತೇವೆ […]