ಉಡುಪಿ ಧರ್ಮಪ್ರಾಂತ್ಯದ ನೂತನ ಕುಲಪತಿಯಾಗಿ ಸ್ಟೀಫನ್ ಡಿಸೋಜಾ ನೇಮಕ

ಉಡುಪಿ: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ನೂತನ ಕುಲಪತಿಯಾಗಿ ಸ್ಟೀಫನ್ ಡಿಸೋಜಾ ಅವರನ್ನು ನೇಮಕಗೊಳಿಸಿ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಆದೇಶ ಹೊರಡಿಸಿದ್ದಾರೆ. ಸೋಮವಾರ ಉಡುಪಿ ಧರ್ಮಾಧ್ಯಕ್ಷರ ನಿವಾಸ ಚಾಪೆಲ್ ನಲ್ಲಿ ನಡೆದ ಸರಳ ಧಾರ್ಮಿಕ ವಿಧಿ ಸಮಾರಂಭದಲ್ಲಿ ವಂ|ಸ್ಟೀಫನ್ ಡಿಸೋಜಾ ಅವರು ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು. ಧರ್ಮಾಧ್ಯಕ್ಷರಾದ ಅತಿ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ನೂತನ ಕುಲಪತಿಗಳಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನವನ್ನು ಬೋಧಿಸಿದರು. ನಿರ್ಗಮನ ಕುಲಪತಿ ವಂ|ಡಾ|ರೋಶನ್ ಡಿಸೋಜಾ ಅವರು ನೂತನ ಕುಲಪತಿಗಳಿಗೆ ಕಡತಗಳನ್ನು ಹಸ್ತಾಂತರಿಸುವ […]

ಉಡುಪಿ:ಹೊಸ ಅವತರಣಿಕೆಯ ಮೊಗೇರಿ ಪಂಚಾಂಗ ಅಂತರ್ಜಾಲ

ಬೈಂದೂರು:(moregipanchangam.com, mogeripanchangam.in), ವಿಶ್ವಾವಶು ಸವಂತ್ಸರದ ಚಂದ್ರಮಾನ ಯುಗಾದಿಯ ದಿನದಂದು(30-Mar-2025) ಪಂಚಾಂಗ ಶ್ರವಣ, ಗೋಪೂಜೆ, ವಿಷ್ಣು ಸಹಸ್ರನಾಮ , ಭಜನೆಗಳೊಂದಿಗೆ, ಶ್ರೀ ಕ್ಷೇತ್ರ ಭಗವತಿ ದೇವಳ, ಕೆರ್ಗಾಲು , ಬೈಂದೂರಿನಲ್ಲಿ ಅನಾವರಣಗೊಂಡಿದೆ. ಇದರಲ್ಲಿ ವಿಶೇಷವಾಗಿ ಈ ಕೆಳಕಂಡ ಹೊಸತನಗಳನ್ನು ಸೇರಿಸಲಾಗಿದೆ.೧. ಪಕ್ಷದಲ್ಲಿ ಬರುವ ಗೃಹಸ್ಪುಟಗಳನ್ನು ಅಳವಡಿಸಲಾಗಿದೆ. ೨. ವಿಶೇಷ ಹಬ್ಬ ಹರಿದಿನಗಳ ಸಂಕ್ಷಿಪ್ತವಾದ ವಿವರಣೆಯನ್ನು ಚಿತ್ರದೊಂದಿಗೆ ಕೊಡಲಾಗಿದೆ. ೩. ರೂಪರೇಷೆಗಳನ್ನು ವರ್ತಮಾನಕ್ಕೆ ಸರಿಯಾಗಿ,ಇನ್ನೂ ಹೆಚ್ಚು ಸಂವಾದಾತ್ಮಕವಾಗಿ ಮಾಡಲಾಗಿದೆ. ೪. ಸಂಕಷ್ಟಹರ ಚತುರ್ಥಿ, ಏಕಾದಶಿ, ಪಕ್ಷ ಪ್ರ ದೋಷ ಹರಿವಾಸ, […]

ಎ.2ರಿಂದ ಉಡುಪಿಯಲ್ಲಿ ದುಬೈ ಮೂಲದ “ಮೊಲ್ಟೊ ಕೇರ್” ಪ್ರೊಪರ್ಟಿ ಸರ್ವೀಸ್ ಕಂಪೆನಿ ಕಾರ್ಯಾರಂಭ

ಉಡುಪಿ: ದುಬೈ ಮೂಲದ ಪ್ರೊಪರ್ಟಿ ಸರ್ವೀಸ್ ಕಂಪೆನಿಯಾದ “ಮೊಲ್ಟೊ ಕೇರ್” ಉಡುಪಿಗೆ ಕಾಲಿಟ್ಟಿದೆ. ಭಾರತದಲ್ಲೇ ಪ್ರಥಮವಾಗಿ ಉಡುಪಿಯಲ್ಲಿ ಎ.2ರಂದು ಕುಂಜಿಬೆಟ್ಟುವಿನಲ್ಲಿ ಕಾರ್ಯಾರಂಭಿಸಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕ ಕೃಷ್ಣರಾಜ್ ತಂತ್ರಿ ಅವರು, ಈ ಸಂಸ್ಥೆಯು ಆಸ್ತಿ ಮತ್ತು ಮನೆ, ಕಚೇರಿಯ ಎಲೆಕ್ಟ್ರಾನಿಕ್ಸ್ ವಸ್ತುಗಳ ನಿರ್ವಹಣೆಯನ್ನು ನೋಡಿಕೊಳ್ಳುತ್ತದೆ. ಏರ್ ಕಂಡೀಷನಿಂಗ್, ಇಲೆಕ್ಟ್ರಿಕಲ್, ಪಬ್ಲಿಂಗ್, ಮರಕೆಲಸ, ಗಾರೆ ಕೆಲಸ ಇತ್ಯಾದಿ ಮನೆಯೊಳಗಿನ ಸೇವೆಗಳನ್ನು ಜನರಿಗೆ ನೀಡುತ್ತದೆ. ಅಲ್ಲದೇ ಮನೆಯ ಸ್ವಚ್ಚತೆ ಇತ್ಯಾದಿಗಳನ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ನಿಗದಿತ […]

ಲಕ್ಷ್ಮೀಪುರ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಬ್ರಹ್ಮಕಲಶೋತ್ಸವ ಎನ್ನುವುದು ಸಮಾಜದ ಹಾಗು ನಾಡಿನ‌ ಬೆಳವಣಿಗೆ ಸಹಕಾರಿಯಾಗಿದೆ. ದೇವರ ಅರಾಧನೆ ಹಾಗು ದೆವಾಲಯಗಳ ಅಭಿವೃದ್ದಿ ಸಮಾಜದ ಸರ್ವತೊಮುಖ ಅಭಿವೃದ್ದಿಯ ಪ್ರತಿಕವಾಗಿದೆ ಎಂದು ವೇದಮೂರ್ತಿ ಜಗದೀಶ್ ಭಟ್ ಅವರು ತಿಳಿಸಿದರು. ಅವರು ಕಾರ್ಕಳದ ಹಿರ್ಗಾನದ ಲಕ್ಷ್ಮೀಪುರ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠೆ, ಅಷ್ಟಬಂದ ಸಹಸ್ರ ಕಲಶ ಬ್ರಹ್ಮಕಲಶಾಭಿಷೇಕ ಮತ್ತು ಸಹಸ್ರ ಚಂಡಿಕಾಯಾಗ ಮತ್ತು ವರ್ಧಂತ್ಯುತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಸನಾತನ ಧರ್ಮದ ಅಚರಣೆಗಳು ಹಾಗು ಸಂಸ್ಕಾರಗಳು ನಮ್ಮನ್ನು ಉತ್ತಮ ಕಾರ್ಯದೆಡೆಗೆ ಪ್ರೇರೇಪಿಸುತ್ತವೆ […]

ಉಡುಪಿ ಜಿ ಶಂಕರ್ ಕಾಲೇಜು ಸರಕಾರಿ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಉಡುಪಿ: ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ವಾರ್ಷಿಕ ಕ್ರೀಡಾಕೂಟವು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು. ಉಡುಪಿ ನಗರ ಸಭೆಯ ಅಧ್ಯಕ್ಷರು ಪ್ರಭಾಕರ ಪೂಜಾರಿ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಕ್ರೀಡೆ ನಮ್ಮಗೆ ದೈಹಿಕ ವ್ಯಾಯಾಮದ ಜ್ಯೊತೆಗೆ ಮಾನಸಿಕ ಆರೋಗ್ಯವನ್ನು ನೀಡುತ್ತದೆ. ಮಾನಸಿಕ ಖಿನ್ನತೆ, ಒತ್ತಡ ಮತ್ತು ಆಲಸ್ಯದಿಂದ ಹೊರಬರಲು ಕ್ರೀಡೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸಾಫಲ್ಯ […]