ಉಡುಪಿ:ಮಣಿಪಾಲದ ಪ್ರಸಿದ್ಧ ಗ್ರೂಪ್ ಆಫ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಮಣಿಪಾಲ:ಮಣಿಪಾಲದ ಪ್ರಸಿದ್ಧ ಗ್ರೂಪ್ ಆಫ್ ಇಂಡಸ್ಟ್ರಿಯ ಹೊಸ ಯೂನಿಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹 ಎಲೆಕ್ಟ್ರೀಷಿಯನ್ – 50 Post🔹ಪ್ಯಾಕಿಂಗ್ – 50 Post🔹ಮೆಷಿನ್ ಆಪರೇಟರ್ – 20 Posts🔹ಸೂಪರ್ ವೈಸರ್ – 10 Posts🔹ಬಿಲ್ಲಿಂಗ್/QA-QC 10 Posts🔹ಸೆಕ್ಯೂರಿಟಿ ಗಾರ್ಡ್ – 12 Post🔹 ಡ್ರೈವರ್ – 4 Post ಆಕರ್ಷಕ ವೇತನದೊಂದಿಗೆ PF – ESI ಸೌಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ.7019891796, 7975861846
ರೀಲ್ಸ್ ಪ್ರಿಯರೇ ಇನ್ನಾದರೂ ಎಚ್ಚರಾಗಿರಿ: ನಿಮ್ಮ ಕಣ್ಣನ್ನೇ ಕಿತ್ತುಕೊಳ್ಳಬಹುದು ಈ ಅಭ್ಯಾಸ!

ನೀವು ರೀಲ್ಸ್ ಪ್ರಿಯರೇ, ರಾಶಿ ರಾಶಿ ರೀಲ್ಸ್ ಗಳನ್ನು ಮಾಡೋದು, ಹೆಚ್ಚಿನ ರೀಲ್ಸ್ ವೀಕ್ಷಣೆಗಾಗಿ ಸಮಯ ಮೀಸಲಿಡೋದು ನಿಮ್ಮ ದಿನಚರಿಯ ಭಾಗವೇ, ಹಾಗಾದ್ರೆ ಇನ್ನು ಮುಂದಾದ್ರೂ ನೀವು ರೀಲ್ಸ್ ವೀಕ್ಷಣೆಯನ್ನು ಕಡಿಮೆಯಾಡುದೊಳಿತು! ಹೌದು. ರೀಲ್ಸ್ ನಿಂದಾಗಿ ಕಣ್ಣಿಗೆ ಹೆಚ್ಚಿನ ಹಾನಿಯಾದ ಪ್ರಕರಣಗಳು ಸಂಶೋಧನೆಯಿಂದ ಇದೀಗ ಬೆಳಕಿಗೆ ಬಂದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಆಗಾಗಾ ಕಾಣಿಸುತ್ತಲೇ ಇರುವ ರೀಲ್ಸ್ ಗಳಿಗೆ ಕಣ್ಣು ಹೊಂದಿಕೊಂಡು ಕಣ್ಣಿನ ದೃಷ್ಟಿಯಲ್ಲಿ ಸಮಸ್ಯೆ ಕೂಡ ಬರುತ್ತೆ ಎನ್ನುವುದು ಸಾಬೀತಾಗಿದೆ. ಯಶೋಭೂಮಿ-ಇಂಡಿಯಾ ಅಂತರರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ […]
ಕಾಪು ಹೊಸಮಾರಿ ಗುಡಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಭೇಟಿ

ಉಡುಪಿ: ಇತ್ತೀಚೆಗಷ್ಟೆ ನವೀಕೃತಗೊಂಡು ಕಂಗೊಳಿಸುತ್ತಿರುವ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಇಂದು ಖ್ಯಾತ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಅಮ್ಮನ ದರ್ಶನ ಪಡೆದುಕೊಂಡರು. ಬಳಿಕ ಸಂಪೂರ್ಣ ಜೀರ್ಣೋದ್ಧಾರಗೊಂಡ ದೇವಾಲಯವನ್ನು ವೀಕ್ಷಣೆ ಮಾಡಿ ಮೆಚ್ಚುಗೆ ಸೂಚಿಸಿದರು. ನವದುರ್ಗ ಲೇಖನ ಪುಸ್ತಕದ ಮಾಹಿತಿಯನ್ನು ಪಡೆದುಕೊಂಡ ಅವರು, ತಾವು ಕೂಡ ಅಮ್ಮನ ನವದುರ್ಗ ಲೇಖನ ಬರೆಯಲು ಪುಸ್ತಕವನ್ನು ಪಡೆದುಕೊಂಡರು. ಪ್ರಧಾನ ಅರ್ಚಕರು ಅಶ್ವಿನಿ ಅವರಿಗೆ ಪ್ರಸಾದ […]
ಉಡುಪಿ: ನಿಲ್ಲಿಸಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ-ಓರ್ವ ಗಂಭೀರ

ಉಡುಪಿ: ನಿಲ್ಲಿಸಿದ್ದ ಕಾರಿಗೆ ಇನ್ನೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆ ಅಂಗಡಿ ಸಮೀಪ ಇಂದು ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಸ್ಥಳೀಯರ ಸಹಕಾರದಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಘಟನಾ ಸ್ಥಳಕ್ಕೆ ಕಾಪು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ:ಮುಂಡಾಲ-ಆದಿದ್ರಾವಿಡ ವೇದಿಕೆಯಿಂದ ಕ್ರೀಡಾಕೂಟ ಕಾರ್ಯಕ್ರಮ ಕರಪತ್ರ ಬಿಡುಗಡೆ.

ಉಡುಪಿ: ಮುಂಡಾಲ – ಆದಿದ್ರಾವಿಡ ವೇದಿಕೆ (ರಿ.) ಉಡುಪಿ ಜಿಲ್ಲೆ ಇದರ ವತಿಯಿಂದ ದಿನಾಂಕ 4/05/2025 ರಂದು ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಇಲ್ಲಿ ಮುಂಡಾಲ ಹಾಗೂ ಆದಿದ್ರಾವಿಡ ಸಮಾಜ ಭಾಂಧವರಿಗಾಗಿ ಆಯೋಜಿಸಲಾದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಮಾ.30 ರಂದು ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡಿನಲ್ಲಿ ನಡೆಸಲಾಯಿತು. ಕರಪತ್ರ ಬಿಡುಗಡೆಯನ್ನು ಕೆ.ಗೋಪಾಲ ಕಟ್ಟೆಗುಡ್ಡೆ ನಿವೃತ್ತ ಪೋಸ್ಟ್ ಮಾಸ್ಟರ್ ಇವರು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಂಡಾಲ – ಆದಿದ್ರಾವಿಡ ವೇದಿಕೆ ಅಧ್ಯಕ್ಷರಾದ ಚಂದ್ರ ಪಂಚವಟಿ […]