ಉಡುಪಿ:ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಧರೆಗೆ ತಂಪೆರೆದ ಮಳೆ

ಉಡುಪಿ:ಕಳೆದ ಅರ್ಧ ಗಂಟೆಯಿಂದ ಉಡುಪಿಯಲ್ಲಿ ಧಾರಾಕಾರ ಮಳೆ ಉಡುಪಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಧಾರಾಕಾರ ಮಳೆ ಮಣಿಪಾಲ,‌ ಕಾರ್ಕಳ, ಕಾಪು , ಸೇರಿದಂತೆ ನಗರದಾದ್ಯಂತ ಉತ್ತಮ ಮಳೆ ಬೇಸಿಗೆಯ ತಾಪಕ್ಕೆ ಬಸವಳಿದ ಜನರಿಗೆ ತಂಪೆರೆದ ವರ್ಷಧಾರೆ.

ಕುಂದಾಪುರ: ಸುಡುಮಣ್ಣಿಗೆ ಹಾಕಿದ್ದ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ!

ಉಡುಪಿ: ಗದ್ದೆಯಲ್ಲಿ ಕೃಷಿ ತ್ಯಾಜ್ಯ (ಸುಡುಮಣ್ಣು)ಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋದ ಸಂದರ್ಭದಲ್ಲಿ ಮೈಗೆ ಬೆಂಕಿ ತಗುಲಿ ರೈತರೊಬ್ಬರು ಸಜೀವ ದಹನವಾದ ದಾರುಣ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (80) ಎಂದು ಗುರುತಿಸಲಾಗಿದೆ. ಇವರು ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ ಮಗಳು ಬೇಬಿಯೊಂದಿಗೆ ಕೃಷಿ ತ್ಯಾಜ್ಯ(ಸುಡುಮಣ್ಣು)ಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಆವರಿಸಿದ್ದು, ಇದರಿಂದ ಕೂಡಲೇ ಎಚ್ಚೆತ್ತ ಬೇಬಿ […]

ತನ್ನಿಮಾನಿಗ ದೈವದ ಪಾತ್ರ ನಿರ್ವಹಿಸಿದ 11ರ ಬಾಲಕ!

ಉಡುಪಿ: 11 ವರ್ಷದ ಬಾಲಕನೊಬ್ಬ ಭೂತ ಕೋಲ ಕಟ್ಟಿದ ಅಪರೂಪದ ವಿದ್ಯಮಾನ ಕಾರ್ಕಳ ತಾಲೂಕಿನಲ್ಲಿ ಗಮನ ಸೆಳೆದಿದೆ. ಕಾರ್ಕಳ ತಾಲೂಕಿನ ಸೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಸಮರ್ಥ್‌ ಗಗ್ಗರ ಕಟ್ಟಿ ಯಶಸ್ವಿಯಾಗಿ ಭೂತ ಪಾತ್ರಿಯಾಗಿ ಕೋಲದಲ್ಲಿ ಪಾಲ್ಗೊಂಡಿದ್ದಾನೆ. ಶಿರ್ಲಾಲು ಸೂಡಿ ಪಂಗ್ಲಬೆಟ್ಟು, ಮುಂಡ್ಲಿ ಮುಗೇರಕಲ ದೈವಗಳ ಪ್ರತಿಷ್ಠಾ ವರ್ಧಂತ್ಯುತ್ಸವ ನಡೆದಿದ್ದು, ಈ ಸಂದರ್ಭದಲ್ಲಿ ತನ್ನಿಮಾನಿಗ ಹೆಣ್ಣು ದೈವದ ಪಾತ್ರಿಯಾಗಿ ಸಮರ್ಥ್‌ ಗಗ್ಗರ ಕಟ್ಟಿದ್ದಾನೆ. ಮೊಗೇರ ಸಮುದಾಯಕ್ಕೆ ಸೇರಿದ ಈ ದೈವಸ್ಥಾನದಲ್ಲಿ ವಾರ್ಷಿಕ‌ […]

ಉಡುಪಿ:ಉದ್ಯಾವರದ ಮೆಡಿಕಲ್ ಸ್ಟೋರ್ ಗೆ ಸ್ಟಾಫ್ ಬೇಕಾಗಿದ್ದಾರೆ

ಉಡುಪಿ: ಉದ್ಯಾವರದಲ್ಲಿರುವ ಮೆಡಿಕಲ್ ಸ್ಟೋರ್ ಗೆ ಸ್ಟಾಫ್ ಬೇಕಾಗಿದ್ದಾರೆ. ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹೊಂದಿದ್ದು, ಅನುಭವ ಉಳ್ಳವರು/ ಹೊಸಬರು ಅಥವಾ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9901267017

ಮಣಿಪಾಲ: KIDZEE ಯಲ್ಲಿ ಶಿಕ್ಷಕಿ ಹುದ್ದೆಗೆ ನೇಮಕಾತಿ

ಉಡುಪಿ: KIDZEE ಮಣಿಪಾಲದಲ್ಲಿ ಉದ್ಯೋಗ ಅವಕಾಶವಿದ್ದು, ಶಿಕ್ಷಕಿ ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected] ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9591982777