ಹೆಬ್ರಿ:ನಮ್ರತಾ ಹೋಂ ಇಂಡಸ್ಟ್ರಿಯಲ್ಲಿ ಸ್ನಾಕ್ಸ್ ತಯಾರಿಕಾ ಘಟಕಕ್ಕೆ ಪುರುಷರು ಬೇಕಾಗಿದ್ದಾರೆ.

ಸಂತೆಕಟ್ಟೆ:ಸಂತೆಕಟ್ಟೆ ಹೆಬ್ರಿಯಲ್ಲಿರುವ ಸ್ನ್ಯಾಕ್ಸ್ ತಯಾರಿಕಾ ಘಟಕದಲ್ಲಿ ವಿವಿಧ ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳ ನೇಮಕಾತಿ ನಡೆಯುತ್ತಿದೆ. ಹುದ್ದೆಗಳು:🔹ಸ್ನ್ಯಾಕ್ಸ್ ಫ್ರೈಯಿಂಗ್ ವರ್ಕರ್ಸ್🔹ಹಿಟ್ಟು ಮಿಶ್ರಕ ಸಿಬ್ಬಂದಿ🔹ಸ್ನ್ಯಾಕ್ಸ್ ಮೆಷಿನ್ ಆಪರೇಟರ್‌ಗಳು ಕೆಲಸದ ತರಬೇತಿ ನೀಡಲಾಗುತ್ತದೆ.ವೇತನ: ₹14,000 ರಿಂದ ₹16,000 ವರೆಗೆ.ಉಚಿತ ಊಟ, ESI ಮತ್ತು ವಸತಿ ಸೌಲಭ್ಯ ನೀಡಲಾಗುತ್ತದೆ.ಆಸಕ್ತಿ ಇದ್ದವರು ಸಂಪರ್ಕಿಸಿ.📞 ಸಂಪರ್ಕ ಸಂಖ್ಯೆ: 9035520352

ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ 100 ಫಲಿತಾಂಶದೊಂದಿಗೆ ರಾಜ್ಯ ಮಟ್ಟದಲ್ಲಿ 10 ರ್‍ಯಾಂಕ್ ಗಳು.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 10 ರ್‍ಯಾಂಕ್ ಪಡೆಯುವುದರ ಮೂಲಕ ಶೇ 100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಸುಮಿತ್ರಾ ಭಟ್ (593 ) ರಾಜ್ಯಕ್ಕೆ 7ನೇ ರ್‍ಯಾಂಕ್, ಸನ್ನಿದಿ ಎಮ್ (592) 8 ನೇ ರ್‍ಯಾಂಕ್, ಕೀರ್ತನಾ, ರಂಜಿತಾ (591) 9 ನೇ ರ್‍ಯಾಂಕ್, ಅನನ್ಯ, ಚೈತ್ರಾ, ನಿಶಾ, ಸಾತ್ವಿಕ್( 590) 10 ನೇ ರ್‍ಯಾಂಕ್ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗ ದಲ್ಲಿ ವಿ. ದಿವೀಶ್ […]

ಮಂಗಳೂರು:ಎಕ್ಸ್ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 599 ಅಂಕ ಪಡೆದ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಮೂಲ್ಯ ಕಾಮತ್ ಅವರುಐದು ವಿಷಯಗಳಲ್ಲಿ ತಲಾ 100 ಅಂಕ ಪಡೆದಿರುತ್ತಾರೆ.600 ರಲ್ಲಿ 597 ಅಂಕ ಪಡೆದ ಕಾಲೇಜಿನ ಶ್ರೇಯಸ್ ಎಸ್. ತೃತೀಯ ಸ್ಥಾನ, 596 ಅಂಕ ಪಡೆದ ಶಡ್ಜಯ್ ಎ.ಪಿ. ನಾಲ್ಕನೇ ಸ್ಥಾನ ಪಡೆದರೆ, 595 […]

ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸಲು ಉತ್ತಮ ಅವಕಾಶ

ಪಾರ್ಟ್ ಟೈಮ್ / ಫುಲ್ ಟೈಮ್ ಕೆಲಸ ಮಾಡಿ ಹೆಚ್ಚುವರಿ ಆದಾಯ ಗಳಿಸಿಕೊಳ್ಳಬಹುದು.ಉದ್ಯೋಗಿಗಳು, ಗೃಹಿಣಿಯರು,ವಿದ್ಯಾರ್ಥಿಗಳು,ನಿವೃತ್ತಿ ಹೊಂದಿದವರು, ಉದ್ಯಮಿಗಳು, ವೃತ್ತಿಪರರು ಇದರ ಸದುಪಯೋಗ ಪಡೆದುಕೊಳ್ಳಬಹುದು. 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಕೆಲಸ ಮಾಡಬಹುದು. ದಿನಕ್ಕೆ 1-4 ಗಂಟೆಗಳ ಕಾಲ ಕೆಲಸ ಮಾಡಬಹುದು.ಕೆಲಸದ ತರಬೇತಿ ನೀಡಲಾಗುತ್ತದೆ. ಆಸಕ್ತಿ ಇರುವವರು ಈ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು.https://docs.google.com/forms/d/e/1FAIpQLSexU56ptjb14LDG3R2_u_T5xkEzsYVEmjlv06doHXSTO-rg3A/viewform?usp=header

ಉಡುಪಿ:ಟಾಪ್ 10 ಜ್ಞಾನಸುಧಾದ 29 ವಿದ್ಯಾರ್ಥಿಗಳು

ಗಣಿತನಗರ : ಕರ್ನಾಟಕ ಶಾಲಾ ಪರೀಕ್ಷೆ ಮತ್ತುಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 29ವಿದ್ಯಾರ್ಥಿಗಳು 10ರೊಳಗಿನ ರ‍್ಯಾಂಕ್ ಪಡೆದಿದ್ದು,ಕಾರ್ಕಳ ಜ್ಞಾನಸುಧಾದ ವಿಜ್ಞಾನ ವಿಭಾಗದ ಆಸ್ತಿಎಸ್ 596 ಅಂಕಗಳೊಂದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು, ಶ್ರೀ ರಕ್ಷಾಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಅಪೂರ್ವ್ ವಿಕುಮಾರ್ 595 ಅಂಕಗಳೊಂದಿಗೆ ರಾಜ್ಯಕ್ಕೆ ಐದನೇಸ್ಥಾನಿಯಾಗಿ ಹಾಗೂ ಜಿಲ್ಲೆಗೆ 2ನೇ ಸ್ಥಾನವನ್ನುಪಡೆದಿರುತ್ತಾರೆ. ಕಾರ್ಕಳ ಜ್ಞಾನಸುಧಾದ ಮಯೂರ್ […]