ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭೇಟಿ.

ಉಡುಪಿ: ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಗೋ ಶಾಲೆಗೆ ತೆರಳಿ ಗೋ ಸೇವೆ ಮಾಡಿ ಗೀತಮಂದಿರದಲ್ಲಿ ಪರ್ಯಾಯ ಉಭಯ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕಾರ ಮಾಡಿದರು. ಪರ್ಯಾಯ ಪುತ್ತಿಗೆ ಶ್ರೀಪಾದರು ಸಂತೋಷ ಅವರ ದೇಶ ಸೇವೆಯ ಕಾರ್ಯವನ್ನು ಮೆಚ್ಚಿ ಶ್ರೀಕೃಷ್ಣಾನುಗ್ರವನ್ನು ಪ್ರದಾನ ಮಾಡಿದರು. ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ವಿವರವನ್ನು ಪಡೆದುಕೊಂಡ ಸಂತೋಷರವರು ಶ್ರೀಗಳಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಿದರು. ಬಳಿಕ ಗೀತಾ […]
ಕುಂದಾಪುರ: ಮಗನೊಂದಿಗೆ ತಾಯಿ ನಾಪತ್ತೆ

ಉಡುಪಿ: ತೆಕ್ಕಟ್ಟೆ ಕೊಮೆಯಲ್ಲಿರುವ ತನ್ನ ಅಜ್ಜಿಯ ಮನೆಗೆ ಹೋಗುವುದಾಗಿ ತಿಳಿಸಿ, ಏಪ್ರಿಲ್ 5 ರಂದು ತನ್ನ 7ವರ್ಷಧ ಮಗ ಭವಿಷ್ ಎಸ್ (7) ನೊಂದಿಗೆ ಹೋದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಸ್ವಾತಿ (30) ಎಂಬ ಮಹಿಳೆಯು ಇದುವರೆಗೂ ಅಜ್ಜಿಯ ಮನೆಗೂ ಹೋಗದೇ ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. ಸ್ವಾತಿ (30 ವರ್ಷ), 5 ಅಡಿ ಎತ್ತರ, ಸಾಧರಾಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆಮಾತನಾಡುತ್ತಾರೆ. ಭವಿಷ್ ಎಸ್ (7 […]
ಕುಂದಾಪುರ: ಯುವಕ ನಾಪತ್ತೆ

ಉಡುಪಿ: ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿಧನರಾಜ (20) ಎಂಬ ಯುವಕನು ಮಾರ್ಚ್ 27 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ಸಂಬOಧಿಕರ ಮನೆಗೂ ಹೋಗದೇ ಈವರೆಗೂ ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 […]
ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿರುವ ಹೈಡ್ರೋಜನ್ ಇನ್ನೋವೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಹೈಡ್ರೋಜನ್ ನಾವಿನ್ಯತೆ ದಿನಾಚರಣೆ ಹಿನ್ನೆಲೆ ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಪ್ರಾತ್ಯಕ್ಷಿಕೆಯ ಕಾರ್ಯಕ್ರಮವು ಏ.9 ರಂದು ನಡೆಯಿತು. ಹೈಜನ್ ಸಂಸ್ಥೆಯ ನಿರ್ದೇಶಕ ಡಾ.ಮಾಣಿಪ್ಪಾಡಿ ಕೃಷ್ಣಕುಮಾರ್ ಮಾತನಾಡಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ನೀರಿನಿಂದ ಹೈಡ್ರೊಜನ್ ತಯಾರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ತಂತ್ರಜ್ಞಾನ ಮುಖ್ಯ ಭೂಮಿಕೆಗೆ ಬರಲಿದೆ. ಕಾರ್ಖಾನೆಗಳಲ್ಲಿ ಆರಂಭಿಕ ಹಂತದಲ್ಲಿ ಹಸುರು ಹೈಡ್ರೋಜನ್ ಬಳಸಲು ಒತ್ತು ನೀಡುಲಾಗುತ್ತಿದೆ ಎಂದರು. ಹೈಜನ್ ಚೇರ್ಮನ್ ಡಾ.ಮೈಕಲ್ ಗ್ರೇಸಿಸ್ ಮಾತನಾಡಿ […]
ಬೆಂಗಳೂರು – ಕಣ್ಣೂರು ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು.!

ಬೆಂಗಳೂರು: ನೈಋತ್ಯ ರೈಲ್ವೆಯು ಬೇಸಿಗೆ ರಜೆಯ ಹಿನ್ನಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವುದಕ್ಕಾಗಿ ಕೆಲವು ವಿಶೇಷ ರೈಲುಗಳನ್ನು ಘೋಷಣೆ ಮಾಡಿದ್ದು, ಇದೀಗ ಬೆಂಗಳೂರು ಮತ್ತು ಕೇರಳದ ಕಣ್ಣೂರು ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಘೋಷಣೆ ಮಾಡಿದೆ. ರೈಲು ಸಂಖ್ಯೆ, ಸಂಚರಿಸುವ ಮಾರ್ಗ, ನಿಲುಗಡೆ ಮತ್ತು ಇತರ ವಿವರಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಹಂಚಿಕೊಂಡಿದ್ದು, ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (SMVT ಬೆಂಗಳೂರು) – ಕಣ್ಣೂರು ನಡುವೆ ವಿಶೇಷ ಎಕ್ಸ್ಪ್ರೆಸ್ ಓಡಾಟ ನಡೆಸಲಿದೆ ಎಂದು ನೈಋತ್ಯ […]