ನಿಮ್ಮ ಕಾರನ್ನು ಬಾಂಬ್ ಮೂಲಕ ಸ್ಪೋಟಿಸ್ತೇವೆ: ಮತ್ತೆ ಸಲ್ಮಾನ್ ಖಾನ್ ಗೆ ಜೀವಬೆದರಿಕೆ:

ಮುಂಬಯಿ: ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವಬೆದರಿಕೆ ಕರೆ ಬರತೊಡಗಿದ ಸುದ್ದಿ ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿಸಿದೆ.ಈ ಹಿಂದೆ ಎರಡು ಬಾರಿ ಸಲ್ಲುಗೆ ಜೀವ ಬೆದರಿಕೆ ಬಂದಿತ್ತು.ಇದೀಗ ಮತ್ತೆ ಬೆದರಿಕೆ ಹಾಕಿದ ಸಂದೇಶವೊಂದು ಮುಂಬೈ ಪೊಲೀಸರಿಗೆ ಸಿಕ್ಕಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಭಾನುವಾರ ಒಂದು ಬೆದರಿಕೆ ಸಂದೇಶವೊಂದು ಬಂದಿದೆ. ಈ ಸಂದೇಶದಲ್ಲಿ ನಟ ಸಲ್ಮಾನ್ ಖಾನ್ ಕಾರನ್ನು ಸ್ಫೋಟಿಸುವುದಾಗಿ ಹಾಗೂ ಆತನ ನಿವಾಸಕ್ಕೆ ನುಗ್ಗಿಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ […]
ಉಡುಪಿಯ ಎಜುಕ್ಯಾಡ್ ನಲ್ಲಿ ವಿಶೇಷ Summer Offer ಗಳು

ಉಡುಪಿ:ಉಡುಪಿಯ ಎಜುಕ್ಯಾಡ್ ನಲ್ಲಿ ಬೇಸಿಗೆಗೆ ವಿಶೇಷ ಕೊಡುಗೆಗಳನ್ನು ನೀಡಲಿದೆ.ಈ ಬೇಸಿಗೆಯಲ್ಲಿ ನಿಮ್ಮ ಬಿಡುವಿನ ಸಮಯವನ್ನು ಒಳ್ಳೆ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಿ. ಆಟೋಕ್ಯಾಡ್,ಸ್ಕೆಚ್ ಅಪ್,ಎನ್ಸ್ಕೇಪ್ ಇವುಗಳನ್ನು ನೀವು ಸುಲಭವಾಗಿ ಕಲಿಯಬಹುದು. 3D ಯಲ್ಲಿ ಅದ್ಭುತವಾದ ಬಾಹ್ಯ ಮತ್ತು ಒಳಾಂಗಣಗಳನ್ನು ವಿನ್ಯಾಸಗೊಳಿಸುವುದನ್ನು ಕಲಿಯಿರಿ. ಅನುಭವದ ಅಗತ್ಯವಿಲ್ಲ- 10 ನೇ ತರಗತಿ, ಪಿಯುಸಿ, ಅಥವಾ ಡಿಸೈನಿಂಗ್ ನಲ್ಲಿ ಆಸಕ್ತಿ ಹೊಂದಿರುವ ಯಾರಾದರೂ ಕಲಿಯಬಹುದು. ಸೀಮಿತ ಸೀಟುಗಳು ಮಾತ್ರ ಬಾಕಿ ಇರುವುದು.ನಿಮ್ಮ ಸ್ಥಳವನ್ನು ಕಾಯ್ದಿರಿಸಲು ಈಗಲೇ ಕರೆ ಮಾಡಿ!📞8147183603 ಹಯಾತ್ ಟವರ್ಸ್, 2 […]
ಉಡುಪಿಯ ಲೇಡಿಸ್ ರೆಡಿಮೇಡ್ ಗಾರ್ಮೆಂಟ್ಸ್/ ಯೂನಿಫಾರ್ಮ್ ಸಂಸ್ಥೆಗೆ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಲೇಡಿಸ್ ರೆಡಿಮೇಡ್ ಗಾರ್ಮೆಂಟ್ಸ್/ ಯೂನಿಫಾರ್ಮ್ ಸಂಸ್ಥೆಗೆ ಅನುಭವವಿರುವ ಕಟ್ಟಿಂಗ್ ಮಾಸ್ಟರ್ ಹಾಗೂ ಟೈಲರ್ಸ್ ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ:9113292717
ಸಾಲಿಗ್ರಾಮದಲ್ಲಿ ಯಕ್ಷಗಾನ ನೃತ್ಯ ಅಭಿನಯ ತರಬೇತಿ ಶಿಬಿರ ಉದ್ಘಾಟನೆ.

ಉಡುಪಿ: ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಅವರಲ್ಲಿ ವಾಕ್ಚಾತುರ್ಯ, ಅಭಿನಯ, ನೃತ್ಯ, ಪೌರಾಣಿಕ ಪ್ರಸಂಗಗಳ ಬಗ್ಗೆ ಜ್ಞಾನವುಂಟಾಗುವುದಲ್ಲದೆ ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಯಕ್ಷಗಾನ ಕೇಂದ್ರ ಹಂಗಾರಕಟ್ಟೆ – ಐರೋಡಿಯಲ್ಲಿ ಹಮ್ಮಿಕೊಂಡ 20 ದಿನಗಳ ಮಕ್ಕಳಿಗೆ ಯಕ್ಷಗಾನ ನೃತ್ಯ, ಅಭಿನಯ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಕೇಂದ್ರದ ವತಿಯಿಂದ ನಿರಂತರ ಯಕ್ಷಗಾನಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳು ನಡೆಯುತ್ತಿರುವುದು ಅಭಿನಂದನೀಯ. ಕಳೆದ 13 […]
ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನ; ಓರ್ವನ ಬಂಧನ

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಟ್ಕಳ ಗುಲ್ಜಾರ್ ಸ್ಟ್ರೀಟ್ ನಿವಾಸಿ ಆರೀಬ್ ಅಹಮ್ಮದ್(31) ಬಂಧಿತ ಆರೋಪಿ. ಈತ ಎ.13ರಂದು ಆಂಧ್ರಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ತಾಂಗೋಡೆ 2ನೇ ಕ್ರಾಸ್ ಗೆ ಬಂದಿದ್ದನು. ಇದನ್ನು ಖರೀದಿಸಲು ಅಪರಿಚಿತರು ಬರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, […]