ಈ ಬೇಸಿಗೆ ರಜೆಯಲ್ಲಿ ಮಕ್ಕಳ ಮೊಗದಲ್ಲಿ ಖುಷಿಯ ನಗು ಅರಳಿಸಿ ಪ್ಲೀಸ್! ಮಕ್ಕಳನ್ನು ಖುಷಿಯಾಗಿರಿಸಲು ನೀವೇನ್ ಮಾಡ್ಬೇಕು?

ಮತ್ತೆ ಬಂದಿದೆ ಬೇಸಿಗೆ ರಜೆ. ಬೇಸಿಗೆ ರಜೆ ಬಂದಾಗಲೆಲ್ಲಾ ಬಹುತೇಕ ಹೆತ್ತವರಿಗೆ ತಮ್ಮ‌ ಕೆಲಸಗಳ ನಡುವೆ ಮಕ್ಕಳನ್ನು ಮನೆಯಲ್ಲಿಯೇ ನೋಡಿಕೊಳ್ಳುವುದು ಹೇಗೆ ಅನ್ನುವ ಚಿಂತೆ ಮೂಡಿಯೇ ಮೂಡುತ್ತದೆ.ರಜೆ ಎನ್ನುವುದು ಮಕ್ಕಳು ರಿಲ್ಯಾಕ್ಸ್ ಆಗಿ ಖುಷಿಯಿಂದ ಕಳೆಯಲು ಇರುವ ಅದ್ಬುತ ಕ್ಷಣ.ಈ ರಜೆಯಲ್ಲಿ ಮಕ್ಕಳು ಎಂದಿಗೂ ಮರೆಯದಂತಹ ಸುಂದರ ಅನುಭವಗಳನ್ನು ತಮ್ಮದಾಗಿಸಿಕೊಂಡರೆ ಬದುಕಿನಲ್ಲಿ ಮುಂದೆಯೂ ಖುಷಿಯಾಗಿ ಬದುಕಬಲ್ಲರು. ಬನ್ನಿ ನಿಮ್ಮ ಮಕ್ಕಳನ್ನು ಈ ಬೇಸಿಗೆಯಲ್ಲಿ ಖುಷಿಯಾಗಿರಿಸಲು ನೀವೇನು ಮಾಡ್ಬೇಕು ಎನ್ನುವ ಕುರಿತು ನಾವೊಂದಷ್ಟು ಟಿಪ್ಸ್ ಕೊಡ್ತೇವೆ ಪ್ರಕೃತಿಯ ಜೊತೆ […]

ಉಡುಪಿ: ಸುಂಟರಗಾಳಿಯ ಹೊಡೆತಕ್ಕೆ ಧರೆಗುರುಳಿದ ಪುತ್ತಿಗೆ ದೇವಸ್ಥಾನದ ಧ್ವಜಸ್ತಂಭ

ಉಡುಪಿ: ಉಡುಪಿಯಲ್ಲಿ ಬೀಸಿದ ಸುಂಟರಗಾಳಿ ಸಹಿತ ಮಳೆಗೆ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ಧ್ವಜಸ್ತಂಭ ಮುರಿದು ಬಿದ್ದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದೆ. ರಥೋತ್ಸವಕ್ಕೂ ಎಲ್ಲಾ ಏರ್ಪಾಟು ಮಾಡಿಕೊಳ್ಳಲಾಗಿತ್ತು. ಈ ಸಂದರ್ಭ ಏಕಾಏಕಿ ಸುಂಟರಗಾಳಿ ಬೀಸಿದ್ದು, ವಿಪರೀತ ಗಾಳಿಗೆ ದೇವಸ್ಥಾನದ ಮುಂಭಾಗದ ಧ್ವಜಸ್ಥಂಭ ತುಂಡಾಗಿ ಬಿದ್ದಿದೆ. ರಥ ಕೂಡ ಗಾಳಿಗೆ ವಾಲಿದ್ದು, ಈ ಸಂದರ್ಭ ಪ್ರಧಾನ ಅರ್ಚಕರು ದೇವರ ಉತ್ಸವ ಮೂರ್ತಿಯನ್ನು ರಥದೊಳಗೇ ಹಿಡಿದು ಕುಳಿತಿದ್ದರು. ಸುಮಾರು ನೂರು ವರ್ಷದ ಹಿಂದೆ […]

ಮಳೆಗಾಲ ವಿಪತ್ತು ನಿರ್ವಹಣೆಗೆ ಅಗತ್ಯ ಕ್ರಮ ವಹಿಸಿ : ಯಶ್ ಪಾಲ್ ಸುವರ್ಣ ಸೂಚನೆ

ಉಡುಪಿ: ಮಳೆಗಾಲದ ತುರ್ತು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ವಿಪತ್ತು ನಿರ್ವಹಣೆಗೆ ಇಲಾಖೆಯ ಅಧಿಕಾರಿಗಳು ಸೂಕ್ತ ಪೂರ್ವ ತಯಾರಿ ನಡೆಸಿ ತುರ್ತಾಗಿ ಸ್ಪಂದಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಡುಪಿ ನಗರಸಭೆ ಸಭಾಂಗಣದಲ್ಲಿ ಉಡುಪಿ ನಗರಸಭೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮಳೆಗಾಲದ ಪೂರ್ವಸಿದ್ಧತೆ ಬಗ್ಗೆ ಸಭೆ ನಡೆಸಿದರು. ವಿದ್ಯುತ್ ಲೈನ್ ಹತ್ತಿರವಿರುವ ಮರದ ಗೆಲ್ಲುಗಳ ತೆರವು, ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್ ತಂತಿ ಹಾಗೂ ಕಂಬಗಳನ್ನು ಬದಲಾಯಿಸಿ ಮಳೆಗಾಲದ ಸಂದರ್ಭದಲ್ಲಿ ತುರ್ತು ನಿರ್ವಹಣೆಗೆ […]

ಉಡುಪಿ : ಬೀಡಿ ಕಾರ್ಮಿಕರ ಪ್ರತಿಭಟನೆ -ಆದೇಶ ಪ್ರತಿ ಸುಟ್ಟು ಆಕ್ರೋಶ

ಉಡುಪಿ: ಬೀಡಿ ಕಾರ್ಮಿಕರ ಕನಿಷ್ಟ ವೇತನ ಹಾಗೂ ತುಟ್ಟಿ ಭತ್ಯೆಯನ್ನು ಕಡಿತಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ ಬೀಡಿ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು. ಈ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೀಡಿ ಎಂಡ್ ಟ್ಯೂಬ್ಯಾಕೋ ಲೇಬರ್‌ ಯೂನಿಯನ್ ನೇತೃತ್ವದಲ್ಲಿ ಉಡುಪಿಯ ತಹಶೀಲ್ದಾರರ ಕಚೇರಿ ಮುಂದೆ ಸೇರಿದ ಕಾರ್ಮಿಕರು ಘೋಷಣೆಗಳನ್ನು ಕೂಗಿದರು. ಸರಕಾರದ ಆದೇಶ ಪ್ರತಿ ಸುಟ್ಟು ಹಾಕಿದರು. ನಂತರ ತಹಶೀಲ್ದಾ‌ರ್ ಮೂಲಕ ಸಿಎಂ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು. ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ […]

ಉಡುಪಿ:ಶಿಕ್ಷಾ ಮಾಂಟೆಸ್ಸರಿ ತರಬೇತಿ ಸಂಸ್ಥೆಯಲ್ಲಿ ಮಾಂಟೆಸ್ಸರಿ ತರಬೇತಿಗಾಗಿ ಪ್ರವೇಶಾತಿ ಆರಂಭ

ಉಡುಪಿ:ಇದೀಗ ಉಡುಪಿಯಲ್ಲಿ ಆರಂಭಗೊಂಡ ಶಿಕ್ಷ ಮಾಂಟೆಸ್ಸರಿ ತರಬೇತಿ ಸಂಸ್ಥೆಯಲ್ಲಿ ಮಾಂಟೆಸ್ಸರಿ ತರಬೇತಿಗಾಗಿ ಪ್ರವೇಶಾತಿ ಆರಂಭವಾಗಿದೆ.100% ಉದ್ಯೋಗಾವಕಾಶವಿದ್ದು, ಪಿಯುಸಿ ಅಥವಾ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಸಂಪರ್ಕಿಸಿ:📞9880093063 📩@[email protected] ಶಿಕ್ಷಾ ಮಾಂಟೆಸ್ಸರಿ ತರಬೇತಿ ಸಂಸ್ಥೆ, ರಮೇಶ್ ಭಟ್ ಕಾಂಪ್ಲೆಕ್ಸ್, 2 ನೇ ಮಹಡಿ, ಎದುರು. ವೈಕುಂಠ ಬಾಳಿಗಾ ಕಾನೂನು ಕಾಲೇಜು, ಕುಂಜಿಬೆಟ್ಟು, ಉಡುಪಿ