ಮಾದಕ ದ್ರವ್ಯ ತಪಾಸಣೆಯ ವೇಳೆ ಹೊಟೇಲಿನಿಂದ ಸಿನಿಮಾ ಶೈಲಿಯಲ್ಲಿ ಪರಾರಿಯಾದ ಖ್ಯಾತ ಮಲಯಾಳಂ ನಟ!

ಕೇರಳದ ಕೊಚ್ಚಿಯಲ್ಲಿ ಅಧಿಕಾರಿಗಳು ನಡೆಸಿದ ಮಾಧಕ ದ್ರವ್ಯ ದಾಳಿಯ ವೇಳೆಯಲ್ಲಿ ಮಲಯಾಳಂ ನ ಖ್ಯಾತ ನಟ ಶೈನ್ ಟಾಮ್ ಚಾಕೊ ದಾಳಿಯ ಸ್ಥಳದಿಂದ ಓಡುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಮಲಯಾಳಂ ಚಿತ್ರರಂಗದಲ್ಲಿ ಮಾಧಕ ದ್ರವ್ಯ ಬಳಕೆ ಹೆಚ್ಷಾಗಿದೆ ಎನ್ನುವ ಆರೋಪ ಇತ್ತೀಚೆಗೆ ಕೇಳಿಬರತೊಡಗಿದ್ದು ಇದರ ನಡುವೆ ಈ ಹೊಸ ಪ್ರಕರಣ ಕೂಡ ಮಲಯಾಳಂ ಚಿತ್ರರಂಗದ ನಿದ್ದೆಗೆಡಿಸಿದೆ. ಕೆಲವು ಸಮಯದ ಹಿಂದೆ ನಟ ಶೈನ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ […]
ಉಡುಪಿ: ಎ.19ರಂದು “ಯಕ್ಷಧ್ರುವ ಪಟ್ಲಾಶ್ರಯ” ಯೋಜನೆಗೆ ಶೃಂಗೇರಿ ಶ್ರೀಗಳಿಂದ ಭೂಮಿಪೂಜೆ

ಉಡುಪಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ “ಯಕ್ಷಧ್ರುವ ಪಟ್ಲಾಶ್ರಯ” ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಮನೆಗಳ ಪೈಕಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಮ್.ಎಲ್. ಸಾಮಗರು ದಾನವಾಗಿ ನೀಡಿದ ಕೊಡವೂರಿನ ಲಕ್ಷ್ಮೀನಗರ ಗರ್ಡೆ ಬಳಿಯ 50 ಸೆಂಟ್ಸ್ ಜಾಗದಲ್ಲಿ 20 ಮನೆಗಳ ಗೃಹಸಮುಚ್ಚಯಕ್ಕೆ ಎ.19 ರಂದು ಬೆಳಗ್ಗೆ 10 ಗಂಟೆಗೆ ಶೃಂಗೇರಿ ಶ್ರೀ ಶಾರದಾ ಪೀಠಧೀಶ್ವರ ಶ್ರೀ ವಿಧುಶೇಖರಭಾರತೀಸ್ವಾಮಿಗಳು ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ ಎಂದು ಟ್ರಸ್ಟ್ನ ಉಡುಪಿ ಘಟಕದ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ […]
ಎ.25ರಿಂದ ಉಡುಪಿಯಲ್ಲಿ “ವೈಶ್ಯವಾಣಿ ಒಲಂಪಿಕ್ಸ್- 2025” ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ

ಉಡುಪಿ: ಎಲ್ ವಿಟಿ ಫ್ರೆಂಡ್ಸ್ ಪುತ್ತೂರು ಇದರ ಆಶ್ರಯದಲ್ಲಿ ಮೊತ್ತ ಮೊದಲ ಬಾರಿಗೆ ವೈಶ್ಯವಾಣಿ ಸಮಾಜ ಬಾಂಧವರಿಗೆ ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ “ವೈಶ್ಯವಾಣಿ ಒಲಂಪಿಕ್ಸ್- 2025” ಅನ್ನು ಇದೇ ಎ.25,26 ಮತ್ತು 27ರಂದು ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣ ಹಾಗೂ ಎಂಜಿಎಂ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಲಕ್ಷ್ಮೀಕಾಂತ್ ಶೇಟ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಎ.25ರಂದು ಬೆಳಗ್ಗೆ 9.30ಕ್ಕೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ಶಾಸಕರಾದ ಯಶ್ಪಾಲ್ ಎ.ಸುವರ್ಣ, […]
ಮಂಗಳೂರು: ರೋಹನ್ ಇಥೋಸ್ ಎಪ್ರಿಲ್19 ರಂದು ಭೂಮಿಪೂಜೆ.

ಮಂಗಳೂರು: ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ 2025 ಚದರ ಅಡಿಗಳ 3 ಬಿಎಚ್ಕೆಯ […]
ಉಡುಪಿ:ಏ.24ರಂದು ಶ್ರೀ ನಾರಾಯಣಗುರು ಸಮುದಾಯ ಭವನ ಲೋಕಾರ್ಪಣೆ ಕಾರ್ಯಕ್ರಮ

ಉಡುಪಿ: ಗಜಾನನ ಬಿಲ್ಲವರ ಸೇವಾ ಸಂಘ (ರಿ.)ತೋನ್ಸೆ ಇವರ ವತಿಯಿಂದ ಶತಮಾನೋತ್ಸವ ಸಂಭ್ರಮದ ಸವಿನೆನಪಿಗಾಗಿ ಶ್ರೀ ನಾರಾಯಣ ಗುರು ಸಮುದಾಯ ಭವನದ ಲೋಕಾರ್ಪಣೆ ಕಾರ್ಯಕ್ರಮವು 24-04-2025, ಗುರುವಾರ ಪೂರ್ವಾಹ್ನ ಗಂಟೆ 10:00ರಿಂದ ನಡೆಯಲಿದೆ. 24-04-2025 ಗುರುವಾರ, ಪೂರ್ವಾಹ್ನ ಗಂಟೆ 10:00ಕ್ಕೆಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಪೀಠಾಧಿಪತಿಗಳು, ಆರ್ಯ ಈಡಿಗ ಮಹಾಸಂಸ್ಥಾನ, ಸೋಲೂರು,ಇವರು ಆಶೀರ್ವಚನ ನೀಡಲಿದ್ದಾರೆ. ಶ್ರೀ ಲಕ್ಷ್ಮಣ್ ಬಿ. ಅಮೀನ್, ಗೌರವಾಧ್ಯಕ್ಷರು, ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ ರಿ., ತೋನ್ಸೆ ಇವರು ಕಾರ್ಯಕ್ರಮದ ಅಧ್ಯಕ್ಷತೆ […]