ಕಾರ್ಕಳ:ಖ್ಯಾತ ಹೋಟೆಲ್ ಉದ್ಯಮಿ ಕೊಡುಗೈ ದಾನಿ ನಂದಳಿಕೆ ಬಿ.ಸುಬ್ಬಯ್ಯ ಶೆಟ್ಟಿ ನಿಧನ

ಕಾರ್ಕಳ:ಖ್ಯಾತ ಹೋಟೆಲ್ ಉದ್ಯಮಿ ನಂದಳಿಕೆ ಶ್ರೀಮಾತ (ನಗಂಡೊಟ್ಟು) ಬಿ ಸುಬ್ಬಯ್ಯ ಶೆಟ್ಟಿ ನಿಧನ ಹೊಂದಿದ್ದಾರೆ. ಇವರ ನಿಧನಕ್ಕೆ ಅಪಾರ ಬಂಧು ಮಿತ್ರರು ಸಂತಾಪ ಸೂಚಿಸಿದ್ದಾರೆ.

ಉಡುಪಿ ಮತ್ತು ಬ್ರಹ್ಮಾವರದ ಪ್ಲೇಸ್ ಮೆಂಟ್ ಆಫೀಸಿನಲ್ಲಿ ಕೆಲಸಕ್ಕೆ ಬೇಕಾಗಿದ್ದಾರೆ

ಉಡುಪಿ:ಉಡುಪಿ ಮತ್ತು ಬ್ರಹ್ಮಾವರದ ಪ್ಲೇಸ್ ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ. ಹುದ್ದೆಗಳು: ◾HR ಅಸಿಸ್ಟೆಂಟ್ (Female) ◾ಆಫೀಸ್ ಸ್ಟಾಫ್ (Female) ◾ಟೆಲಿಕಾಲರ್ (Female) ಕನಿಷ್ಠ ಡಿಗ್ರಿ ವಿದ್ಯಾರ್ಹತೆ ಹೊಂದಿರಬೇಕು. ಮಾಹಿತಿಗಾಗಿ ಸಂಪರ್ಕಿಸಿ:9663579219

ಉಡುಪಿ:ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಛೇರಿ ಸೇವಕ ಹಾಗೂ ಲೆದರ್ ವರ್ಕರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಛೇರಿ ಸೇವಕ ಹುದ್ದೆಗೆ ಎಸ್.ಎಸ್.ಎಲ್‌ಸಿ ವಿದ್ಯಾರ್ಹತೆ ಹಾಗೂ ಲೆದರ್ ವರ್ಕರ್ ಹುದ್ದೆಗೆ ಸರ್ಟಿಫಿಕೇಟ್ ಇನ್ ಲೆದರ್ ವರ್ಕಿಂಗ್ ಇನ್ ಶೂ ಮೇಕಿಂಗ್ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೇ 7 ರ […]

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಟಲ್ ಟಿಂಕರಿಂಗ್ ಕಾರ್ಯಾಗಾರ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಆದಿತ್ಯ, ಅತುಲ್, ಬಲರಾಮ್ ಬಾರಧ್ವಜ್, ಅಲಕ ಮತ್ತುರಾಖಿ, ಶರಣ್ಯ, ರಜನಿ ಇವರುಗಳು ಆರ್ಡಿನೊ ಪ್ರೊಗ್ರಾಮಿಂಗ್ ಮತ್ತು ಪ್ರಾಜೆಕ್ಟ್ ತಯಾರಿಕೆ ಕುರಿತಾಗಿ ಪ್ರಾಯೋಗಿಕ ಕಲಿಕಾಮಾರ್ಗದರ್ಶನ ಕಾರ್ಯಾಗಾರವನ್ನು ಎಪ್ರಿಲ್ 8, 2025 ರಂದು ಸರಸ್ವತಿ ವಿದ್ಯಾಲಯ ಇಂಗ್ಲಿಷ್ ಮಾಧ್ಯಮ ಶಾಲೆ, ಗಂಗೊಳ್ಳಿ ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಪ್ರಾಯೋಗಿಕ ಸಂವಹನದ ಮೂಲಕ ರೊಬೋಟಿಕ್ಸ್, ಎಲೆಕ್ಟ್ರಾನಿಕ್ಸ್ ಮತು ಪ್ರೋಗ್ರಾಮಿಂಗ್ ನಂತಹ ಮೂಲಭೂತ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. […]

ರಾಜೀವ ನಗರದಲ್ಲಿ ಹನಿ ನೀರಿಗೂ ಹಾಹಾಕಾರ

ಉಡುಪಿ: ಮೂರು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ “80 ಬಡಗಬೆಟ್ಟು ಗ್ರಾಮ ಪಂಚಾಯತ್” ವ್ಯಾಪ್ತಿಯ ರಾಜೀವನಗರದಲ್ಲಿ ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಪಂಚಾಯತ್ ನ ಅಸಮರ್ಪಕ ನಿರ್ವಹಣೆಯಿಂದ ರಾಜೀವನಗರ ನಿವಾಸಿಗಳು ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ರಾಜೀವನಗರದ ಎತ್ತರದ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ನೀರು ಬರುತ್ತಿಲ್ಲ. ಜನರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಪ್ರತಿದಿನ ಕುಡಿಯಲು ನೀರಿಗಾಗಿ ಅಲೆದಾಡುವ ಸ್ಥಿತಿ ಉದ್ಭವಿಸಿದೆ. ನೀರಿನ ಮೂಲಕ್ಕೆ ಯಾವುದೇ ತೊಂದರೆ ಇಲ್ಲದಿದ್ದರೂ ನಿರ್ವಹಣೆಯ ಕೊರತೆಯಿಂದ […]