ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಉಡುಪಿ: ಬಂಟ್ವಾಳ ಮತ್ತು ಮಂಗಳೂರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ಬಹೃತ್ ನೇತ್ರಾವತಿ ನದಿ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಸರಕಾರ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮೇ ತಿಂಗಳ ಕೊನೆಯ ವಾರದಲ್ಲಿ ಮಂಗಳೂರಿನಲ್ಲಿ ಧರಣಿ ನಡೆಸಲು ತೀರ್ಮಾನಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸ್ಥಾಪಕಾಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಮಾತನಾಡಿ, ನಿಯೋಗವು ಸದ್ಯದಲ್ಲಿಯೇ ರಾಜ್ಯದ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆಯವರನ್ನು ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅವಳಿ […]
ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ ಭವಿಷ್ಯದಲ್ಲಿ ಇಂಜಿನಿಯರ್, ವೈದ್ಯರಾಗ ಬೇಕೆಂಬ ಮಹತ್ವಾಕಾಂಕ್ಷೆಯಿಂದ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜನಿವಾರ ಧರಿಸಿದ ಬ್ರಾಹ್ಮಣ ಹಾಗೂ ವಿವಿಧ ಸಮಾಜದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಂದ ಜನಿವಾರವನ್ನು ಕತ್ತರಿಸಿ ತೆಗೆದು ಪರೀಕ್ಷೆ ಬರೆಯಲು ಅನುಮತಿಸುವ ಅಮಾನವೀಯ ಘಟನೆಯ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಮುಸ್ಲಿಂ ಓಲೈಕೆಗೆ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ […]
ಮೂಡುಬಿದಿರೆ:ರಾಜೀವ್ ವಿವಿ ಪರೀಕ್ಷೆಯಲ್ಲಿ ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿಗೆ ರ್ಯಾಂಕ್

ಮೂಡುಬಿದಿರೆ: 2024-25ನೇ ಸಾಲಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗದ ರ್ಯಾಂಕ್ ಪಟ್ಟಿ ಬಿಡುಗಡೆಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಡಾ. ಜ್ಯೋತಿ ಕೆ. ವಿ. ಕ್ಲಿನಿಕಲ್ ನಾಚುರೋಪತಿ ವಿಭಾಗದಲ್ಲಿ ದ್ವಿತೀಯ ರ್ಯಾಂಕ್, ಡಾ. ಅನಘಶ್ರೀ ಎಸ್ ಕ್ಲಿನಿಕಲ್ ಯೋಗ ವಿಭಾಗದಲ್ಲಿ ತೃತೀಯ ರ್ಯಾಂಕ್, ಡಾ. ಲೆಂಜಿಕ್ಲೂ ಗಾನ್ಮೈ ಕ್ಲಿನಿಕಲ್ ಯೋಗ ವಿಭಾಗದಲ್ಲಿ ಆರನೆಯ ರ್ಯಾಂಕ್, ಡಾ. ಮೇಘನಾ ಎಂ. ಕ್ಲಿನಿಕಲ್ ನ್ಯಾಚುರೋಪತಿ ವಿಭಾಗದಲ್ಲಿ ಒಂಬತ್ತನೆಯ ರ್ಯಾಂಕ್ ಗಳಿಸಿದ್ದಾರೆ. ರ್ಯಾಂಕ್ ವಿಜೇತ […]
ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ರಥೋತ್ಸವ- ಮಹಾಪೂಜೆ, ಪಲ್ಲಪೂಜೆ ಸಂಪನ್ನ

ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಶ್ರೀ ಮಹಾಲಕ್ಷ್ಮೀ ರಥೋತ್ಸವ ಸಂಪನ್ನಗೊಂಡಿತು. ದೇಗುಲದ ತಂತ್ರಿಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಅವರ ನೇತೃತ್ವದಲ್ಲಿಪ್ರಾತಃಕಾಲ ಪೂಜೆ, ನವಕ ಪ್ರಧಾನ ಹೋಮ, ಕಲಶಾಭಿಷೇಕ, ಸಹಸ್ರ ಪುಷ್ಪಾರ್ಚನೆ, ಮಹಾಪೂಜೆ, ಪಲ್ಲಪೂಜೆ, ಸಾಮೂಹಿಕ ಪ್ರಾರ್ಥನೆ, ರಥಾರೋಹಣ ಬಲಿ, ನೃತ್ಯ ದರ್ಶನ ನಡೆದವು. ಬಳಿಕ ಮಹಾಲಕ್ಷ್ಮೀ ರಥಾರೋಹಣ, ಭಜನಾ ಕಾರ್ಯಕ್ರಮ ನಡೆಯಿತು. ಭದ್ರಕಾಳಿ ಅಮ್ಮನವರ ದರ್ಶನ, ರಥಕ್ಕೆ ಅಜಕಾಯಿ ಸಮರ್ಪಣೆ, ಶ್ರೀ ಮನ್ಮಹಾರಥೋತ್ಸವ ಉತ್ಸವ ಬಲಿ ಸೇವೆ ನಡೆಯಿತು. ಉತ್ಸವದಲ್ಲಿ […]
ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಪರೀಕ್ಷಾ ಸಿಬ್ಬಂದಿ: ಆರೋಪ

ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವು ಶಿವಮೊಗ್ಗ ಜಿಲ್ಲಾಧಿಕಾರಿಗೆ ದೂರು ನೀಡಿರುವುದಾಗಿ ವರದಿಯಾಗಿದೆ. ಬುಧವಾರದಂದು ಶಿವಮೊಗ್ಗದ ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸುವ ವೇಳೆ ಬ್ರಾಹ್ಮಣ ಸಮುದಾಯದವರ ಜನಿವಾರಗಳನ್ನು ಒತ್ತಾಯಪೂರ್ವಕವಾಗಿ ತೆಗೆಸಲಾಗಿದೆ. ಇದು ಧಾರ್ಮಿಕ ಭಾವನೆಗಳ ಮೇಲೆ ಮಾಡಿರುವ ಪ್ರಹಾರವಾಗಿದ್ದು, ಇದರಿಂದ ಪೋಷಕರಿಗೆ ಅನ್ಯಾಯವಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು […]