ಕಾಪು ಮಾರಿಗುಡಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ

ಉಡುಪಿ: ಬಾಲಿವುಡ್ ನ ಖ್ಯಾತ ನಟ ಸುನಿಲ್ ಶೆಟ್ಟಿ ತನ್ನ ಕುಟುಂಬ ಸಮೇತ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ಕೊಟ್ಟರು. ಇತ್ತೀಚಿಗಷ್ಟೇ ಬ್ರಹ್ಮಕಲಶೋತ್ಸವದ ಮೂಲಕ ಹೊಸ ಮೆರುಗು ಪಡೆದಿರುವ ದೇವಾಲಯವನ್ನು ಕಂಡು ಸಂಭ್ರಮಿಸಿದರು. ದೇವಾಲಯದ ನಿರ್ಮಾಣ ಹಾಗೂ ಇಲ್ಲಿನ ಶಿಲ್ಪಗಳ ರಚನೆಯನ್ನು ಕಂಡು ಆಶ್ಚರ್ಯ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡಿನಲ್ಲಿ ನಡೆಯುತ್ತಿರುವ ಉತ್ಸವದ ಪ್ರಯುಕ್ತ ತಾಯಿಯ ಜೊತೆ ಸುನಿಲ್ ಶೆಟ್ಟಿ ತುಳು ನಾಡಿಗೆ ಬಂದಿದ್ದರು. ಮೂಲತಃ ಮುಲ್ಕಿಯವರಾದ ಸುನಿಲ್ ಶೆಟ್ಟಿ ಇದೇ […]

ಕಾಪು: ಎ.24ರಂದು ಬಿಜೆಪಿಯ ದಮನಕಾರಿ ಪ್ರವೃತ್ತಿ ವಿರುದ್ಧ ಪ್ರತಿಭಟನಾ ಸಭೆ- ಸೊರಕೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲೆಯ ಪಕ್ಷದ ವಿವಿಧ ಘಟಕಗಳು ಒಟ್ಟಾಗಿ ಏ. 24 ರಂದು ಬಿಜೆಪಿಯ ದಮನಕಾರಿ ಪ್ರವೃತ್ತಿಯ ವಿರುದ್ಧ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಈ ಕುರಿತು ಕಾಪುವಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರ ಜೊತೆಗೂಡಿ ಏ.24 ರ ಬೆಳಿಗ್ಗೆ 10:30ರಿಂದ ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಳದಿಂದ ಮೆರವಣಿಗೆಯ ಮೂಲಕ ಕಾಪು ಪೇಟೆಗೆ […]

ಮಂಗಳೂರು: ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಭೂಮಿ ಪೂಜೆ.

ಮಂಗಳೂರು: ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಶನಿವಾರ ನಗರದ ಫಾ.ಮುಲ್ಲರ್ ಆಸ್ಪತ್ರೆ ಬಳಿ ನೆರವೇರಿತು. ಫಾ.ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ನಿರ್ದೇಶಕ ವಂ|ಫಾ|ರಿಚಾರ್ಡ್ ಕುವೆಲ್ಲೊ ಅವರು ಆಶೀರ್ವದಿಸಿ, ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡು ಜನರ ಬಳಕೆಗೆ ಶೀಘ್ರ ಸಿಗುವಂತಾಗಲಿ ಎಂದರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಕಳೆದೊಂದು ತಿಂಗಳಲ್ಲೇ ರೋಹನ್ ಸಂಸ್ಥೆಯ ನಾಲ್ಕು ಪ್ರಮುಖ ಯೋಜನೆಗಳಿಗೆ ಶಿಲಾನ್ಯಾಸ ಮಾಡಲಾಗಿದೆ, ಬಹುತೇಕ ಎಲ್ಲ ಫ್ಲಾಟ್‌ಗಳೂ […]

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಪರಂಜಿ 2.0 ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ.

ಕಿರಿಮಂಜೇಶ್ವರ: ಎಪ್ರಿಲ್ 19 ರಂದು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಚಿಣ್ಣರ ಬೇಸಿಗೆ ಶಿಬಿರ ಅಪರಂಜಿ 2.0 ಸಮಾರೋಪ ಸಮಾರಂಭವು ವಿಜೃಂಭಣೆಯಿಂದ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ್ ಮೊಗವೀರ ಅವರುವಿದ್ಯಾರ್ಥಿಗಳು ನಾಲ್ಕು ಗೋಡೆಯ ಮಧ್ಯೆ ಶಿಕ್ಷಣ ಕಲಿಯುವುದರ ಜೊತೆಗೆ ತಮ್ಮನ್ನು ತಾವು ಗುರುತಿಸಿಕೊಳ್ಳಬೇಕು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಾಗಲು ಬೇಕಾದ ಅವಕಾಶ ಮತ್ತು ವೇದಿಕೆಯನ್ನು ಈ ಸಂಸ್ಥೆಯು ನೀಡುತ್ತಿದೆ. ಅಪರಂಜಿ 2.0 ಸಂಪನ್ನವಾಗಲು ಸಂಸ್ಥೆಯ ಪ್ರತಿಯೊಬ್ಬರೂ ಕೂಡ […]

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಆಚರಣೆ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ 2025 ಆಚರಿಸಲಾಯಿತು. ವಿ.ಟಿ.ಯು ಎಕ್ಸ್ ಟೆಂಷನ್ ಸೆಂಟರ್ ಮಂಗಳೂರು ಇಲ್ಲಿನ ವಿಶೇಷ ಅಧಿಕಾರಿಗಳಾದ ಡಾ. ಎನ್. ದಾಮೋದರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಉದ್ಯೋಗವಕಾಶಗಳನ್ನು ಪಡೆಯುವ ವಿವಿಧ ಹಾದಿಗಳ ಬಗ್ಗೆ ತಿಳಿಸಿದರು. ಎಂ. ಐ.ಟಿ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂರವರು ವರದಿ ವಾಚನಗೈದರು. ಕಾಲೇಜಿನ ಉಪಾಪ್ರಾಂಶುಪಾಲಾರದಡಾ. ಮೆಲ್ವ್ವಿ ನ್.ಡಿ ಸೋಜ ರವರು ಕಲಿಕೆಯಲ್ಲಿ ಉತ್ತಮ ಸಾಧನೆಗೈದವರ ಪಟ್ಟಿಯನ್ನು ಓದಿದರು. ಐ. ಎಂ. ಜೆ ಇನ್ಸ್ಟಿಟ್ಯೂಷನ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ […]