ಬ್ರಹ್ಮಕುಮಾರೀಸ್ ನಿಟ್ಟೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಕಾರ್ಕಳ: ಬ್ರಹ್ಮಕುಮಾರೀಸ್ ವರಾಂ ಧವನ ರಾಜಯೋಗ ಧ್ಯಾನ ಕೇಂದ್ರ ನಿಟ್ಟೆ ಇವರು ಆಯೋಜಿಸಿದ 5 ದಿನಗಳ ಮಿನುಗು ತಾರೆ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏಪ್ರಿಲ್ 19 ರಂದು ಜರಗಿತು. ಅತಿಥಿಯಾಗಿ ಭಾಗವಹಿಸಿದ ಕಾರ್ಕಳದ ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿಜಿ ಅವರು, ಮಕ್ಕಳಿಗೆ ಶುಭಕೋರುವ ಜೊತೆಗೆ ನೈತಿಕ ಮೌಲ್ಯಗಳ ಬಗ್ಗೆ ಕೂಡ ತಿಳಿಸಿದರು ಮತ್ತು ಈಶ್ವರೀಯ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು. ಬೆಳ್ಮಣ್ ಸರಕಾರಿ ಪದವಿ ಪೂರ್ವ […]

ಮಣಿಪಾಲ: ಒಂದು ಸ್ಕೂಟರ್‌ನಲ್ಲಿ ಐದು ಮಂದಿ ವಿದ್ಯಾರ್ಥಿಗಳು ಸವಾರಿ; ಪೊಲೀಸರಿಂದ ದಂಡ.!

ಮಣಿಪಾಲ: ವಾಹನ ಕಾಯ್ದೆಯನ್ನು ಉಲ್ಲಂಘಿಸಿ ಅಪಾಯಕಾರಿಯಾಗಿ ಸ್ಕೂಟರ್ ಚಾಲನೆ ಮಾಡಿದ ವಿದ್ಯಾರ್ಥಿಗಳಿಗೆ ಮಣಿಪಾಲ ಪೊಲೀಸರು ದಂಡ ವಿಧಿಸಿದ್ದಾರೆ. ಎ.17ರಂದು ರಾತ್ರಿ ವೇಳೆ ಮಣಿಪಾಲದಲ್ಲಿ ಒಂದು ಸ್ಕೂಟರ್‌ನಲ್ಲಿ ಓರ್ವ ಸವಾರ ಹಾಗೂ ನಾಲ್ಕು ಮಂದಿ ಸಹ ಸವಾರರು ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ಸವಾರಿ ಮಾಡಿಕೊಂಡು ಹೋಗುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಮಣಿಪಾಲ ಪೊಲೀಸರು ರವಿವಾರ ಸ್ಕೂಟರ್ ಸವಾರರನ್ನು ಮತ್ತು ಸ್ಕೂಟರನ್ನು ಪತ್ತೆ ಹಚ್ಚಿದರು. ಸ್ಕೂಟರ್ ಸವಾರರು ಮಣಿಪಾಲದ ಮಾಹೆಯ ಇಬ್ಬರು ವಿದ್ಯಾರ್ಥಿಗಳು […]

ಪತ್ನಿಯಿಂದಲೇ ನಿವೃತ್ತ IPS ಅಧಿಕಾರಿಯ ಬರ್ಬರ ಹತ್ಯೆ.

ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ (68) ಬರ್ಬರ ಕೊಲೆಯಾಗಿದೆ. ಪತ್ನಿ ಪಲ್ಲವಿ ಅವರೇ ಓಂ ಪ್ರಕಾಶ್‌ಗೆ ಚಾಕುವಿನಿಂದ 8-10 ಬಾರಿ ಎದೆ, ಹೊಟ್ಟೆ ಭಾಗಕ್ಕೆ ಇರಿದು ಕೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ, ಸುಮಾರು 10-15 ನಿಮಿಷ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಈ ವೇಳೆ ಗಂಡನ ನರಳಾಟ ನೋಡುತ್ತಾ ಪತ್ನಿ ನಿಂತಿದ್ದರು. ಕೆಳಗಿನ ಮಹಡಿಯ ಹಾಲ್ […]