ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ

ಉಡುಪಿ: ರಾಜ್ಯದಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೆಲವು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯನ್ನು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಖಂಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯಾಯ, ರಾಜ್ಯದಲ್ಲಿ ನಾಲ್ಕು ಜಿಲ್ಲೆಯಲ್ಲಿ ಜನಿವಾರ ತೆಗೆಸಿದ ಘಟನೆ ಬೆಳಕಿಗೆ ಬಂದಿದೆ. ಆದರೆ ಇದು ಇನ್ನೆಷ್ಟು ಕಡೆಗಳಲ್ಲಿ ನಡೆದಿದೆ ಎಂಬುದು ತಿಳಿದಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇತ್ತೀಚೆಗೆ ಇಂತಹ ಮಾನಸಿಕ ಮನೋಸ್ಥಿತಿ ನಿರ್ಮಾಣವಾಗುತ್ತಿರುವುದು […]
ಉಡುಪಿ: ನೋವೇಲ್ಟಿ ಜ್ಯುವೆಲ್ಲರಿಯಲ್ಲಿ ಅಕ್ಷಯಾ ತೃತೀಯಾಕ್ಕೆ ವಿಶೇಷ ಆಫರ್

ಉಡುಪಿ:ಜಿಲ್ಲೆಯ ಪ್ರಪ್ರಥಮ ಜುವೆಲ್ಲರಿ ಎಂಬ ಹೆಮ್ಮೆಯೊಂದಿಗೆ 8ನೇ ದಶಕದತ್ತ ಕಾಲಿಡುತ್ತಿರುವ “ನೋವೆಲ್ಟಿ”ಯ ಸಹ ಸಂಸ್ಥೆಯಾಗಿರುವ ಉಡುಪಿಯ ರಥ ಬೀದಿಯಲ್ಲಿರುವ ನೋವೇಲ್ಟಿ ಜುವೆಲ್ಲರಿಯು ವಿಶೇಷ ಕೊಡುಗೆಗಳನ್ನು ನೀಡುತ್ತಿದೆ. ನಮ್ಮಲ್ಲಿ ಖರೀದಿಸಿದ ಆಭರಣಗಳಿಗೆ 1 ಗ್ರಾಂ.ಗೆ 600 ರೂ. ಡಿಸ್ಕೌಂಟ್ ಇರುತ್ತದೆ.ಇದು ದಿನಾಂಕ 24-04-2025 ರಿಂದ 30-4-2025 ರವರೆಗೆ ಈ ಕೊಡುಗೆಗಳು ಇರಲಿದೆ.ಚಿನ್ನ ಖರೀದಿಸಲು ಶುಭಕರವಾಗಿರುವ ಈ ಅಕ್ಷಯ ತೃತೀಯ ದ ದಿನದಂದು ನಮ್ಮಲ್ಲಿ ಖರೀದಿಸುವ ಚಿನ್ನಾಭರಣಗಳಿಗೆ ಅಷ್ಟೇ ತೂಕದ ಬೆಳ್ಳಿ ನಾಣ್ಯವನ್ನು ಉಚಿತವಾಗಿ ನೀಡುತ್ತಿದ್ದೇವೆ. ಇದಲ್ಲದೆ ಬೆಳ್ಳಿ ಪರಿಕರದ […]
ಉಡುಪಿ: ಮಹಿಳೆಯರಿಗೆ ಉದ್ಯೋಗಾವಕಾಶ.

ಉಡುಪಿ: ಮಹಿಳೆಯರಿಗೆ ಉಡುಪಿಯಲ್ಲಿ ಕೆಲಸ ಮಾಡಲು ಒಂದು ಸುವರ್ಣ ಅವಕಾಶವನ್ನು ಕಲ್ಪಿಸಿದೆ. ಉಡುಪಿ ರಿಲಯನ್ಸ್ ಕ್ಯಾಪಿಟಲ್ (Reliance Capital) ಗೆ ಡಿಗ್ರಿ ಆಗಿರುವ 30 ವರ್ಷ ಮೇಲ್ಪಟ್ಟ ಮಹಿಳೆಯರು ಬೇಕಾಗಿದ್ದಾರೆ. ವೇತನ: ತಿಂಗಳಿಗೆ 22,000 ದಿಂದ 32,000 ಜೊತೆಗೆ ಪಿಎಫ್, ಇಎಸ್ಐ ಹಾಗೂ ಫ್ಯಾಮಿಲಿ ಇನ್ಸೂರೆನ್ಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕಚೇರಿ ಸಮಯ: ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ.ಆಸಕ್ತರು ಕೂಡಲೆ ಸಂಪರ್ಕಿಸಿ: 9343349670
ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ(MSDC)ದಲ್ಲಿ ಉದ್ಯೋಗಾವಕಾಶ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ SKILL TRAINER IN PCB LAB ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ಆಸಕ್ತರು ನಿಮ್ಮ ಸಿವಿಯನ್ನು[email protected] ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ: 9739864985, 8123163934ಡಾ. ಟಿ. ಎಂ. ಎ. ಪೈ ಪಾಲಿಟೆಕ್ನಿಕ್ ಕ್ಯಾಂಪಸ್, MSDC ಸ್ಕಿಲ್ ಸ್ಟ್ರೀಟ್, ಈಶ್ವರ್ ನಗರ, ಮಣಿಪಾಲ
ಮಣಿಪಾಲ: ಲಾಡ್ಜ್ ನಲ್ಲಿ ಮಾದಕವಸ್ತು ಸಹಿತ ಮೂವರ ಬಂಧನ

ಉಡುಪಿ: ಮಣಿಪಾಲ ದಶರಥನಗರದ ಡೌನ್ ಟೌನ್ ಲಾಡ್ಜ್ ಗೆ ದಾಳಿ ನಡೆಸಿದ ಪೊಲೀಸರು, ಮಾದಕವಸ್ತು ಹೊಂದಿದ್ದ ಮೂರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಪು ನಿವಾಸಿ ಮಹಮ್ಮದ್ ಅಜರುದ್ದೀನ್ ಯಾನೆ ಮಂಚಕಲ್ ಅಜರುದ್ದೀನ್, ಪುಣೆಯ ರಾಜೇಶ್ ಪ್ರಕಾಶ್ ಜಾಧವ್ ಹಾಗೂ ಮಲ್ಪೆಯ ನಾಜೀಲ್ ಯಾನೆ ಆಶಿಫ್ ಬಂಧಿತ ಆರೋಪಿಗಳು. ಈ ಮೂವರು ಮಾದಕವಸ್ತುಗಳೊಂದಿಗೆ ಡೌನ್ ಟೌನ್ ಲಾಡ್ಜ್ ನ ರೂಮ್ ನಂ. 106ರಲ್ಲಿ ವಾಸ್ತವ್ಯ ಹೂಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬಂಧಿತರಿಂದ 40 […]