ಆಳ್ವಾಸ್:ಕ್ರೀಡೆಯಲ್ಲಿ ಸಾಧನೆ ಮಾಡಬಹುದು: ಡಾ. ಮೋಹನ ಆಳ್ವ

ವಿದ್ಯಾಗಿರಿ: ನಮ್ಮ ದೇಶದಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿ ಸಮುದಾಯವಿದ್ದು, ನಾವು ಕ್ರೀಡೆಗೆ ವಿಶೇಷ ಆಸಕ್ತಿ ನೀಡಬೇಕು. ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶವಿದೆ. ದೇಶದ ಯುವಶಕ್ತಿ ರಾಷ್ಟ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಆದರೆ ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡದೆ ಇರುವುದು ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುತ್ತಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಅತ್ಯಂತ ಕಡಿಮೆ ಯುವ ಸಂಪನ್ಮೂಲ ಇರುವ ದೇಶದ ಜೊತೆಗೂ ನಮಗೂ ಹೊರಡಲು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ […]

ಉಡುಪಿ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್; “ಗ್ಲೋಬಲ್ ಅಚ್ಚುಮೆಂಟ್ಸ್ ಎವರ್ಬ್” ಪ್ರಶಸ್ತಿ ವಿಜೇತರಾದ ಇಂಜಿನಿಯರ್ ಪ್ರಭಾಕರ್ ಗೌರವಾರ್ಪಣೆ

ಉಡುಪಿ:ಉಡುಪಿ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ( ರಿ ) ಕಿದಿಯೂರು ಹೋಟೆಲಿನ ಅನಂತಶಯನ ಸಭಾಂಗಣದಲ್ಲಿ ಆದಿತ್ಯವಾರ ಎಂಜಿನಿಯರ್ ಮೀಟ್ ಜರಗಿತು. ಮುಖ್ಯ ಅತಿಥಿಯಾದ ಉಡುಪಿ ಅಂಬಾಗಿಲಿನ ಕ್ಲಾಸಿಕ್ ಬಿಲ್ಡರ್ಸ್ ಮಾಲಕರಾದ ಪ್ರಭಾಕರ್ ಜಿ ರವರು ಉಡುಪಿ ಸಿವಿಲ್ ಎಂಜಿನಿಯರ್ಸ್ ಎಸೋಸಿಯೇಷನ್ ವಾಹನಗಳ ಸ್ಟಿಕರ್ ಬಿಡುಗಡೆ ಮಾಡಿ ವಿತರಸಿದರು. ಈ ಬಾರಿ ದ್ವಿತೀಯ ಪಿಯುಸಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಅತಿಥಿಗಳಾಗಿ ಉಡುಪಿ ನಗರಸಭೆಯ ಎಂಜಿನಿಯರ್ ರಾದ ಚೇತನ್, ಸತ್ಯ, ದಿವಾಕರ್, ಕಾರ್ತಿಕ್ ಭಾಗವಹಿಸಿ, […]

ಮಣಿಪಾಲ: ಎ.29 ರಂದು MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ “INTERNATIONAL HAIR SPA” ಪ್ರಮಾಣಪತ್ರದೊಂದಿಗೆ ಕಾರ್ಯಾಗಾರ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್’ನಲ್ಲಿ “ಇಂಟರ್ನ್ಯಾಷನಲ್ ಹೇರ್ ಸ್ಪಾ” ಪ್ರಮಾಣಪತ್ರದೊಂದಿಗೆ ಕಾರ್ಯಾಗಾರ ಎ.29 ರಂದು ಮಧ್ಯಾಹ್ನ 2:00 ರಿಂದ ಸಂಜೆ 4:00 ರವರೆಗೆ ನಡೆಯಲಿದೆ. ಯಾರು ಭಾಗವಹಿಸಬಹುದು: ಎಲ್ಲರಿಗೂ ಮುಕ್ತ (ವಿಶೇಷವಾಗಿ ಸಲೂನಿಸ್ಟ್) ಶುಲ್ಕ: ರೂ.199/- ಸೀಮಿತ ಸೀಟುಗಳು ಮಾತ್ರ ಲಭ್ಯಇವೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಓರೇನ್ ಇಂಟರ್ನ್ಯಾಷನಲ್, ಎಂಎಸ್‌ಡಿಸಿ ಕಟ್ಟಡ, 3 ನೇ ಮಹಡಿ, ಈಶ್ವರ್ ನಗರ, ಮಣಿಪಾಲ81231650688123163935

ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆ; ಮೂವರ ಬಂಧನ

ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಂದಾಪುರ ಕೊರ್ಗಿಯ ಸಂದೀಪ್ (34), ಕುಂದಾಪುರ ಬೇಳೂರಿನ ಶ್ರೀರಾಜ್ (33) ಹಾಗೂ ಮೊಳಹಳ್ಳಿಯ ಮಧುಕರ್ (44) ಎಂದು ಗುರುತಿಸಲಾಗಿದೆ.ಇವರು ಐಪಿಎಲ್ ಪಂದ್ಯಗಳ ಅಕ್ರಮವಾಗಿ ಬೆಟ್ಟಿಂಗ್ ದಂಧೆ ನಡೆಸುತ್ತಾ, ಇತರೇ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರಿಗೆ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ನ್ನು ಡೌನ್‌ಲೋಡ್ ಮಾಡಿಕೊಟ್ಟು ಅವರಿಂದ ಹಣವನ್ನು ಸಂಗ್ರಹಿಸುತ್ತಿದ್ದರು ಎನ್ನಲಾಗಿದೆ. ಈ ಮೂವರು ಎ.23ರಂದು ಸಂಜೆ ಅಜ್ಜರಕಾಡಿನ ಭುಜಂಗ […]

ಉಡುಪಿ:ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸುವ ಮೂಲಕ ಅವರ ಆರೋಗ್ಯ ರಕ್ಷಣೆಗೆ ಮುಂದಾಗಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ಮಕ್ಕಳಿಗೆ ನೀಡುವುದರ ಮೂಲಕ ಅವರುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕರೆ ನೀಡಿದರು. ಅವರು ಗುರುವಾರ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಲಸಿಕಾ ವಾರ […]