ಉಡುಪಿ: ಮೇ 3 ರಂದು ನೇರ ಸಂದರ್ಶನ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ಸಂಜೀವಿನಿ ಸ್ವ ಸಹಾಯ ಗುಂಪುಗಳ ಸದಸ್ಯೆಯರನ್ನು ಹೋಟೆಲ್ ಉದ್ದಿಮೆಯಲ್ಲಿ ತೊಡಗಿಸಿ, ಅವರ ಸ್ವಾವಲಂಬಿ ಜೀವನಕ್ಕೆ ನೆರವಾಗುವ ಉದ್ದೇಶದಿಂದ ‘ಅಕ್ಕಾ ಕೆಫೆ’ ಯೋಜನೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲಾಗುತ್ತಿದೆ. ಮೊದಲ ಹಂತವಾಗಿ ಅಕ್ಕಾ ಕೆಫೆಯನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಡಳಿತ ಕಚೇರಿ ಸಂಕೀರ್ಣದಲ್ಲಿ ಪ್ರಾರಂಭಿಸಲು ‘ಉದ್ದೇಶಿಸಲಾಗಿದ್ದು, ಇದನ್ನು ನಿರ್ವಹಿಸಲು ಅರ್ಹ ಆಸಕ್ತ ಸಂಜೀವಿನಿ ಗುಂಪುಗಳಿಗೆ ಮೇ 3 ರಂದು ಜಿಲ್ಲಾ ಪಂಚಾಯತ್ನಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಗ್ರಾಮೀಣ/ನಗರ ಸಂಜೀವಿನಿ ಸ್ವಸಹಾಯ ಗುಂಪುಗಳಾಗಿರುವ, ಈಗಾಗಲೇ ಹೋಟೆಲ್ […]
ಉಡುಪಿ: ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ – ಅರ್ಜಿ ಆಹ್ವಾನ

ಉಡುಪಿ: ಯಕ್ಷಗಾನ ಕೇಂದ್ರ ಇಂದ್ರಾಳಿ, ಉಡುಪಿ ಇಲ್ಲಿಗೆ ಸೇರಲು 7ನೇ ತರಗತಿಯಿಂದ 10ನೇ ತರಗತಿವರೆಗಿನ ಆಸಕ್ತ ವಿದ್ಯಾರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ, ಶಾಲಾ ವಿದ್ಯಾಭ್ಯಾಸ, ಉಚಿತ ವಸತಿ ಹಾಗೂ ಊಟೋಪಚಾರ ವ್ಯವಸ್ಥೆಯಿದೆ. ವಿದ್ಯಾರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಯಕ್ಷಗಾನ ಕೇಂದ್ರದ ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10.05.2025 ಆಸಕ್ತರು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9900907702/9901190392/9945245144 ಆಡಳಿತಾಧಿಕಾರಿ
ಉಡುಪಿ ಮತ್ತು ಮಂಗಳೂರಿನ ಹೆಸರಾಂತ ಎಕ್ಸ್ ಪೋರ್ಟ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.
