ಹೆಬ್ರಿ ಶ್ರೀರಾಮ್ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಫರ್.

ಹೆಬ್ರಿ: ಹೆಬ್ರಿಯ ರಾಮನಾಥ ಕಾಂಪ್ಲೆಕ್ಸ್ ಪೂಜಾ ಕಾಂಪ್ಲೆಕ್ಸ್ ನಲ್ಲಿರುವ ಶ್ರೀ ರಾಮ್ ಜ್ಯುವೆಲ್ಲರ್ಸ್ ಈ ಭಾರಿ ಅಕ್ಷಯ ತೃತೀಯಕ್ಕೆ ವಿಶೇಷ ಆಫರ್ ಅನ್ನು ನೀಡಿದೆ. ಚಿನ್ನ ಖರೀದಿಯಲ್ಲಿ ಪ್ರತಿ ಗ್ರಾಂಗೆ 600 ಕಡಿತ, ಬೆಳ್ಳಿ ಆಭರಣಗಳಿಗೆ ಶೇ.5% ರಿಯಾಯಿತಿ, 916 ಹಾಲ್ ಮಾರ್ಕ್ ಪರಿಶುದ್ಧ ಚಿನ್ನಾಭರಣಗಳನ್ನು ಮಾತ್ರ ಮಾಡಿಕೊಡಲಾಗುವುದು. ಈ ಆಫರ್ ಗಳು ಸಂಸ್ಥೆಯ ಸಹ ಸಂಸ್ಥೆಗಳಾದ ಹೆಬ್ರಿ ಶ್ರೀ ರಾಮ್ ಜ್ಯುವೆಲ್ಲರ್ಸ್ ಶ್ರೀರಾಮ್ ಟವರ್ ಸ್ಟೇಟ್ ಬ್ಯಾಂಕ್ ಬಳಿ ಆಗುಂಬೆ ರಸ್ತೆ ಹೆಬ್ರಿ ಹಾಗೂ ಶ್ರೀ […]
ಮೇ 4ರಂದು “ರಂಗಭೂಮಿ ಆನಂದೋತ್ಸವ”, “ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ”

ಉಡುಪಿ: 60ನೇ ಸಂಭ್ರಮದಲ್ಲಿರುವ ರಂಗಭೂಮಿ ಉಡುಪಿ ಸಂಸ್ಥೆಯ ಸ್ಥಾಪನೆಗೆ ಮುಖ್ಯ ಕಾರಣಕರ್ತರಾಗಿ, ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ 45 ವರ್ಷಗಳ ಕಾಲ “ರಂಗಭೂಮಿ” ಯನ್ನು ಕಟ್ಟಿ ಬೆಳೆಸಿದ ದಿ. ಕುತ್ಪಾಡಿ ಆನಂದ ಗಾಣಿಗರ ಸಂಸ್ಮರಣಾರ್ಥವಾಗಿ ‘ರಂಗಭೂಮಿ ಆನಂದೋತ್ಸವ’ ಕಾರ್ಯಕ್ರಮವನ್ನು ಮೇ 4ರಂದು ಸಂಜೆ 5.45ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ರಂಗಭೂಮಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ […]
ಮಣಿಪಾಲ: ವೈಶ್ಯವಾಣಿ ಸಮುದಾಯಕ್ಕೆ ಕೂಡಲೇ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಧರಣಿ

ಉಡುಪಿ: ವೈಶ್ಯವಾಣಿ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರ್ಪಡೆಗೊಳಿಸಿದ ಸರಕಾರಿ ಆದೇಶದಂತೆ ಗಜೇಟ್ ನೋಟಿಫಿಕೇಶನ್ ಹೊರಡಿಸಿ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ವೈಶ್ಯವಾಣಿ ಸಮಾಜ ಸಮುದಾಯದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಧರಣಿ ನಡೆಸಿದರು. ನೂರಾರು ಸಂಖ್ಯೆ ಸೇರಿದ್ದ ವೈಶ್ಯವಾಣಿ ಸಮುದಾಯದವರು ಕೂಡಲೇ ಒಬಿಸಿ ಜಾತಿ ಪ್ರಮಾಣ ವಿತರಣೆ ಮಾಡಬೇಕು. ಸರಕಾರಿ ಆದೇಶದಂತೆ ವೈಶ್ಯವಾಣಿ ಸಮುದಾಯವನ್ನು ಒಬಿಸಿಗೆ ಸೇರ್ಪಡೆಗೊಳಿಸಿ ಎರಡು ವರ್ಷಗಳೇ ಕಳೆದಿದೆ. ಆದರೂ ನಮ್ಮ ಸಮುದಾಯದ ಬಡ ವಿದ್ಯಾರ್ಥಿಗಳಿಗೆ […]
ಉಡುಪಿ ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಉಡುಪಿ, ಎ. 29: ದೇಶದ ಯುವ ಶಕ್ತಿ ಶೈಕ್ಷಣಿಕಣಿಕವಾಗಿ ಸದೃಢವಾಗುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಂಡರೆ ಮಾತ್ರ ಭವಿಷ್ಯದಲ್ಲಿ ಒಳ್ಳೆಯ ಪ್ರಜೆಯಾಗಿ ಹೆತ್ತವರಿಗೆ ಗೌರವ ಮತ್ತು ಕೀರ್ತಿಯನ್ನು ತಂದುಕೊಡಲು ಸಾಧ್ಯ ಎಂದು ಶಾಸಕರಾದ ಯಶ್ಪಾಲ್ ಎ. ಸುವರ್ಣ ಅಭಿಪ್ರಾಯಪಟ್ಟರು. ಇವರು ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಕಾಲೇಜು […]
ಮಣಿಪಾಲದ Kidzee ಯಲ್ಲಿ ಮೇ 2 ರಿಂದ 15 ರವರೆಗೆ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ

ಮಣಿಪಾಲ:Kidzee ಯಲ್ಲಿ ಮೇ 2 ರಿಂದ 15 ರವರೆಗೆ ಮಕ್ಕಳಿಗೆ ಬೇಸಿಗೆ ಶಿಬಿರದ ಪ್ರಯುಕ್ತ ವಿವಿಧ ಚಟುವಟಿಕೆಗಳನ್ನು ನೀಡಲಿದೆ.ಅದರಲ್ಲಿ ನೃತ್ಯ, ಯೋಗ, ಆಟ, ಕಲೆ ಮತ್ತು ಕರಕುಶಲತೆ, ಚಿತ್ರಕಲೆ, ಜುಂಬಾ ಹಾಗೂ ಇನ್ನಿತರ ಮೋಜಿನ ಚಟುವಟಿಕೆಗಳು ಇರಲಿವೆ. 2 ರಿಂದ 4 ವರ್ಷ ವಯಸ್ಸಿನ ವರಾಗಿರಬೇಕು.ಸಮಯ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ. ಮಧ್ಯಾಹ್ನ 1 ಗಂಟೆಯಿಂದ ದಿನದ ಆರೈಕೆ ಲಭ್ಯವಿದೆ. ಮಾಹಿತಿಗಾಗಿ ಸಂಪರ್ಕಿಸಿ:ಕಿಡ್ಜೀ ಮಣಿಪಾಲ, ಅನಂತ ನಗರ ಮಣಿಪಾಲ.📞9591982777