ಪ್ರಖ್ಯಾತ ಕಾರು ಮತ್ತು ಬೈಕ್ ಗಳ ಶೋರೂಮ್ ನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಆತ್ರಾಡಿಯಲ್ಲಿ ಯಶ್ ಡ್ರೆಸ್ ಸೆಂಟರ್ & ಫೂಟ್ ವೇರ್ ಉದ್ಘಾಟನೆ.

ಉಡುಪಿ: ಆತ್ರಾಡಿ ಶಾಂಭವಿ ಕಾಂಪ್ಲೆಕ್ಸ್ ನಲ್ಲಿ ಉದಯ ನಾಯ್ಕ್ ಮಾಲಕತ್ವದ ಯಶ್ ಡ್ರೆಸ್ ಸೆಂಟರ್ & ಫೂಟ್ ವೇರ್ ಅನ್ನು ಶಾಸಕ ಯಶಪಾಲ್ ಎಸ್. ಸುವರ್ಣ ಅವರು ಇಂದು(ಮೇ.4) ಉದ್ಘಾಟನೆ ಮಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪರೀಕ ಇದರ ಆಡಳಿತ ಮೊಕ್ತೇಸರರಾದ ಉದಯರಾಜ್ ಹೆಗ್ಡೆ, ಖ್ಯಾತ ವೈದ್ಯ ಡಾ.ಸತೀಶ್ ಶೆಟ್ಟಿ, ಸ್ಥಳೀಯ ಮುಖಂಡ ಸತ್ಯಾನಂದ ನಾಯಕ್ ಆತ್ರಾಡಿ, ಉದ್ಯಮಿ ಪ್ರವೀಣ್ ಪೂಜಾರಿ ಹಿರೇಬೆಟ್ಟು, ಪಂಚಾಯತ್ ಮಾಜಿ ಅಧ್ಯಕ್ಷರು ರತ್ನಾಕರ್ ಶೆಟ್ಟಿ, ಪಂಚಾಯತ್ ಸದಸ್ಯ […]
ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ(ಐಟಿಐ) 2025-26ನೇ ಸಾಲಿನ ಪ್ರವೇಶಾತಿ ಪ್ರಾರಂಭ.

ಬ್ರಹ್ಮಾವರ: ದಿ ಬಾರ್ಕೂರು ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೊಳಪಟ್ಟ “ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ”ಯು ದಿನಾಂಕ 01-08-1984ರಂದು ಪ್ರಾರಂಭಗೊಂಡು ಉಡುಪಿ ಜಿಲ್ಲೆಯಲ್ಲೇ ಪ್ರಥಮ ಕೈಗಾರಿಕಾ ತರಬೇತಿ ಸಂಸ್ಥೆಯಾಗಿ ಹೆಸರು ಪಡೆಯಿತು. ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ (National Council for Vocational Training)ನೊಂದಿಗೆ ಸಂಯೋಜನೆ ಹೊಂದಿದ್ದು ರಾಜ್ಯ ಸರಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆಯ ಅಡಿಯಲ್ಲಿ ತರಬೇತಿಯನ್ನು ನೀಡುತ್ತಿರುವ ಅನುದಾನಿತ ಸಂಸ್ಥೆಯಾಗಿರುತ್ತದೆ. ಸಂಸ್ಥೆಯಿಂದ ಸಾವಿರಾರು ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ತರಬೇತಿ:40 ವರ್ಷಗಳ ಹಿಂದೆ ಅಂದಿನ ಆಡಳಿತ […]
ಮೂಡುಬೆಳ್ಳೆ ಸಮೃದ್ಧಿ ಡಿಜಿಟಲ್ ಕ್ಲಿನಿಕ್ ಲ್ಯಾಬೋರೇಟರಿ: ರಿಯಾಯಿತಿ ದರದಲ್ಲಿ ಸಿಗಲಿದೆ ಪೂರ್ಣ ದೇಹದ ತಪಾಸಣೆ.

ಉಡುಪಿ: ಮೂಡುಬೆಳ್ಳೆ ಸಮೃದ್ಧಿ ಡಿಜಿಟಲ್ ಕ್ಲಿನಿಕ್ ಲ್ಯಾಬೋರೇಟರಿ’ಯಲ್ಲಿ ಪೂರ್ಣ ದೇಹದ ಅಂಗಗಳ ತಪಾಸಣೆ (FULL BODY CHECKUP) ನಡೆಯಲಿದೆ. ✅ಹೃದಯ✅ಮೂತ್ರಪಿಂಡ✅ಯಕೃತ್ತು✅ರಕ್ತದ ಸಕ್ಕರೆ✅ರಕ್ತ ಕಣಗಳು✅ಥೈರಾಯ್ಡ್✅ವಿಟಮಿನ್ಗಳು ಇಲ್ಲಿ ನಿಖರ ಮತ್ತು ವಿಶ್ವಾಸಾರ್ಹ ಫಲಿತಾಂಶಗಳು. ತ್ವರಿತ ಸಮಯದಲ್ಲಿ, ಕೈಗೆಟುಕುವ ದರದಲ್ಲಿ ಪರೀಕ್ಷೆ ನಡೆಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ9606095933VISITING HOURS7.00AM – 8.00pmSAMRUDDHI DIGITAL CLINICAL LABORATORY (R) MOODUBELLESt. Lawrence P.U College road MOODUBELLECALL 9606095933
ರಾಜಾಸ್ಥಾನ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಪಾಕ್ ರೇಂಜರ್ನ ಬಂಧನ.

ನವದೆಹಲಿ: ಪಹಲ್ಗಾಮ್ನಲ್ಲಿ ಉಗ್ರರ ಪೈಶಾಚಿಕ ಕೃತ್ಯದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಉಂಟಾಗಿದೆ. ಉಭಯ ರಾಷ್ಟ್ರಗಳ ನಡುವೆ ಯಾವಾಗ ಬೇಕಾದ್ರೂ ಯುದ್ಧ ಘೋಷಣೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಈ ನಡುವೆ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಪಾಕ್ ರೇಂಜರ್ನನ್ನ ರಾಜಾಸ್ಥಾನದ ಗಡಿ ಭದ್ರತಾ ಪಡೆ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಅಚಾನಕ್ಕಾಗಿ ಗಡಿ ಪ್ರವೇಶಿಸಿದ್ದ ಭಾರತೀಯ ರೇಂಜರ್ನನ್ನು ಬಂಧಿಸಿದ 15 ದಿನಗಳ ಬಳಿಕ ಈ ಘಟನೆ ನಡೆದಿದೆ. ಗಡಿ ಸಮೀಪದ ಪ್ರದೇಶಗಳಲ್ಲಿ ಬೇಹುಗಾರಿಕೆ ನಡೆಸುತ್ತಿದ್ದಾಗ ಬಹಾವಲ್ಪುರ್ ವಲಯದಿಂದ ಬಿಎಸ್ಎಫ್ […]