ಮೂಡುಬಿದಿರೆ:ಭಾರತೀಯ ಜ್ಞಾನ ಪರಂಪರೆಯಲ್ಲಿ ವೈಜ್ಞಾನಿಕ ದೃಷ್ಟಿಕೋನ ಅಗತ್ಯ: ಡಾ. ಶರತ್ ಅನಂತಮೂರ್ತಿ

ಮೂಡುಬಿದಿರೆ: ಭಾರತದಲ್ಲಿ STEM ಶಿಕ್ಷಣ ಮತ್ತು ವೈಜ್ಞಾನಿಕ ಚಿಂತನೆಯ ಕುರಿತು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಚಿಂತನ – ಮಂಥನ ಓದುಗರ ವೇದಿಕೆಯು ಅತಿಥಿ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕುಲಪತಿ ಹಾಗೂ ಪ್ರಖ್ಯಾತ ಭೌತಶಾಸ್ತ್ರಜ್ಞರಾದ ಡಾ. ಶರತ್ ಅನಂತಮೂರ್ತಿ “ಭಾರತದಲ್ಲಿ STEM (ಸೈನ್ಸ್, ತಂತ್ರಜ್ಞಾನ, ಎಂಜಿನಿಯರಿAಗ್, ಗಣಿತ) ಶಿಕ್ಷಣದ ಸ್ಥಿತಿಗತಿಗಳು ಮತ್ತು ವಿಜ್ಞಾನ ಚಿಂತನೆಯ ಇತಿಹಾಸದ ಕುರಿತು ಮಾತನಾಡಿದರು. ಭಾರತೀಯ ಜಿಡಿಪಿಯ ಶೇ.0.3 ರಷ್ಟು ಮಾತ್ರ ಸಂಶೋಧನೆಗೆ ಖರ್ಚು ಮಾಡಲಾಗುತ್ತಿದೆ ಎಂಬುದರ ಕುರಿತು ಆತಂಕ ವ್ಯಕ್ತಪಡಿಸಿದ […]
ಮೂಡುಬಿದಿರೆ:ಎಸ್ಸೆಸ್ಸೆಲ್ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಯ 81 ವಿದ್ಯಾರ್ಥಿಗಳಿಗೆ 625ರಲ್ಲಿ 600ಕ್ಕೂ ಹೆಚ್ಚು ಅಂಕ

ವಿದ್ಯಾಗಿರಿ: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಶಾಲೆಯ 81 ವಿದ್ಯಾರ್ಥಿಗಳು 625ರಲ್ಲಿ 600ಕ್ಕೂ ಹೆಚ್ಚು ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮಾನ್ಯ (622), ಕ್ಷೀರಜಾ (621), ಹರೀಶ್ ಬಡಿಗೇರ್ (621), ಪವನ್ ಶರಣಬಸಪ್ಪ ಮೇಗೂರ್(621), ರಿಯಾ ವಿದ್ಯಾಧರ ಕಮಟೆ(621), ಪ್ರಜ್ಞಾ ಶೀತಲ್ ಪಾಟೀಲ್ […]
ಉಡುಪಿ:ಪ್ರಥಮ ಪಿ.ಯು.ಸಿ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಹಾಗೂ ಬ್ರಹ್ಮಾವರ ತಾಲೂಕಿನ ಆರೂರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಮೇ 11 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಕಾಲೇಜು ಮೊ.ನಂ: […]
ಉಡುಪಿ:ಡಿಪ್ಲೊಮಾ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಕಾರ್ಕಳದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಪ್ರಸಕ್ತ ಸಾಲಿನ ಡಿಪ್ಲೊಮಾಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಪಿಯುಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 3 ವರ್ಷಗಳ ಅವಧಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ಕೋರ್ಸುಗಳು ಲಭ್ಯವಿದ್ದು, ಮೆರಿಟ್ ಆಧಾರಿತ ಮೊದಲು ಬಂದವರಿಗೆ ಆದ್ಯತೆ ನೆಲೆಯಲ್ಲಿ ಸೀಟು ಹಂಚಿಕೆ ಮಾಡಲಾಗುವುದು. ಅತೀ ಕಡಿಮೆ ಸರ್ಕಾರಿ […]
ಉಡುಪಿ:ಪುನರ್ ಮನನ ತರಬೇತಿಯಲ್ಲಿ ಚಿನ್ನದ ಪದಕ

ಉಡುಪಿ: ಜಿಲ್ಲಾ ಗೃಹರಕ್ಷಕ ದಳ ಕಾರ್ಕಳ ಘಟಕದ ಗೃಹರಕ್ಷಕ ಶಶಿಕಿರಣ ಅವರು ದಾವಣಗೆರೆ ಜಿಲ್ಲೆಯ ದೇವರ ಬೆಳೆಕೆರೆಯ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಏಪ್ರಿಲ್ 15 ರಿಂದ 28 ರ ವರೆಗೆ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇತಿಯಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಪ್ರಕಟಣೆ ತಿಳಿಸಿದೆ.