ಮನುಷ್ಯ ಪ್ರಕೃತಿಗೆ ಪೂರಕವಾಗಿಲ್ಲದ ಕಾರಣ ಅನಾರೋಗ್ಯಗಳು ಬಾಧಿಸುತ್ತಿವೆ: ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ: ಮನುಷ್ಯನ ಬದುಕು ಅಮೂಲ್ಯ. ಆದರೆ ಜನ್ಮಾನಂತರ ಕರ್ಮ ಫಲವಾಗಿ ಬದುಕಿನಲ್ಲಿ ಕಷ್ಟ ಸುಖ ಪ್ರಾಪ್ತಿಯಾಗುತ್ತವೆ. ಅದೆಲ್ಲವನ್ನು ದಾಟಿ ಸುಖಮಯ ಬದುಕಿಗೆ ಪ್ರಯತ್ನ ನಿರಂತರವಾಗಿರುತ್ತದೆ ಎಂದು ಸುಬ್ರಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಆತ್ರಾಡಿ ಒಂತಿಬೇಟ್ಟುವಿನ ಮದಗದಲ್ಲಿ ಗಾಂಧಿ ಆಸ್ಪತ್ರೆ​​ಯ ಪಂಚಮಿ ಟ್ರಸ್ಟ್ ರಜತ ಸಂಭ್ರಮಾಚಾರಣೆ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಪಂಚದಲ್ಲಿ ಮನುಷ್ಯನನ್ನು ಹೊರತು ಪಡಿಸಿ ಯಾವುದೇ ಜೀವರಾಶಿಗಳು ಪ್ರಕೃತಿಗೆ​ ವಿರುದ್ಧವಾಗಿಲ್ಲ. ಹೀಗಾಗಿ ಮನುಷ್ಯ ಪ್ರಕೃತಿಗೆ ಪೂರಕವಾಗಿಲ್ಲದ ಕಾರಣ ಅನಾರೋಗ್ಯಗಳು ಬಾಧಿಸುತ್ತಿವೆ. ಮಾನಸಿಕ […]

ಉಡುಪಿ: ಗಾಂಧಿ ಆಸ್ಪತ್ರೆಗೆ 30ರ ಸಡಗರ; ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿಯ ಗಾಂಧಿ ಆಸ್ಪತ್ರೆಗೆ 30ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡು​ಜಿಲ್ಲಾ ಸರಕಾರಿ ಆಸ್ಪತ್ರೆಯ ​ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರವು ಆಸ್ಪತ್ರೆಯ ಲಹರಿ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂ​ಜಾರಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಸಮಾಜದಿಂದ​ ಪಡೆದುದನ್ನು ಸಮಾಜಕ್ಕೆ ​ಹಂಚುವ ಕೆಲಸವನ್ನು ​ಗಾಂಧಿ ಆಸ್ಪತ್ರೆ ಮಾಡುತ್ತಿದೆ. ನಗರಸಭೆ ಜತೆ ಗಾಂಧಿ ಆಸ್ಪತ್ರೆ ಕೈ​ಜೋಡಿಸಿದ್ದು​ ಎಂ.ಹರಿಶ್ಚಂದ್ರರ​ ಸಾಮಾಜಿಕ ಕಳಕಳಿ […]