ಆಪರೇಷನ್ ಸಿಂಧೂರ್: ಪಹಲ್ಗಾಮ್ ದಾಳಿಗೆ ಪ್ರತಿಕಾರ ;100 ಕ್ಕೂ ಅಧಿಕ ಉಗ್ರರನ್ನು ಧ್ವಂಸಗೊಳಿಸಿದ ಭಾರತದ ಸೇನೆ

ಹೊಸದಿಲ್ಲಿ: ಎಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತದ ಸೇನೆ ಪಾಕಿಸ್ತಾನದ ವಿರುದ್ದ ಪ್ರತೀಕಾರ ಆರಂಭಿಸಿದೆ. ಮೇ 7ರ ಬುಧವಾರ ನಸುಕಿನ ವೇಳೆ ‘ಆಪರೇಷನ್ ಸಿಂದೂರ್’ ಅಡಿಯಲ್ಲಿ ಭಾರತೀಯ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದೆ ಎಂದು ಭಾರತ ದೃಢಪಡಿಸಿದೆ. ಭಾರತದಲ್ಲಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿವೆ ಎನ್ನಲಾದ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೊಯ್ಬಾ ಸಂಘಟನೆಗಳ ಮುಖ್ಯಸ್ಥರನ್ನು ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ. ಒಟ್ಟು 9 ಉಗ್ರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಭಾರತವು ಕೋಟ್ಲಿ, […]
ಸಂವಿಧಾನ ಇಲ್ಲದಿದ್ದರೆ ನಾವು ಬದುಕಲು ಸಾಧ್ಯವಿಲ್ಲ: ಮಾಂಕಾಳ ವೈದ್ಯ

ಬೈಂದೂರು: ಕ್ಷೇತ್ರದ ಜನರೊಂದಿಗೆ ಇರುವ ನಾಯಕರನ್ನು ಮತದಾರರು ಗೆಲ್ಲಿಸಬೇಕಾಗಿದೆ. ಸಂವಿಧಾನ ಬದಲಾಯಿಸಲು ಹೊರಟವರನ್ನು ವಿರೋಧಿಸಬೇಕಿದೆ. ಸಂವಿಧಾನವಿಲ್ಲದಿದ್ದರೆ ನಾವು ಬದುಕಲು ಸಾಧ್ಯವಿಲ್ಲ. ಸುಳ್ಳಿನ ಮೇಲೆ ಬಿಜೆಪಿ ರಾಜಕಾರಣ ಮಾಡುತ್ತಿದೆ. ದೇಶದಲ್ಲಿ ಬಡವರು, ಸಾಮಾನ್ಯರು ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಪಂಚ ಗ್ಯಾರೆಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನಪರವಾಗಿದೆ ಎಂದು ರಾಜ್ಯ ಬಂದರು, ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ ಹೇಳಿದ್ದಾರೆ. ’ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ’ ಘೋಷಣೆಯೊಂದಿಗೆ ’ಗಾಂಧಿ ಭಾರತ’ ಕಾರ್ಯಕ್ರಮದ ಅಂಗವಾಗಿ […]