ಉಡುಪಿ:ಅಲೆವೂರು ಪೂರ್ಣಪ್ರಜ್ಞ ಪಬ್ಲಿಕ್ ಸ್ಕೂಲ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಅಲೆವೂರು ಪೂರ್ಣಪ್ರಜ್ಞ ಸಾರ್ವಜನಿಕ ಶಾಲೆಯಲ್ಲಿ( ನೆಹರು ಇಂಗ್ಲಿಷ್ ಮಾಧ್ಯಮ ಶಾಲೆ ಅಲೆವೂರು)ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಶೈಕ್ಷಣಿಕ ಅರ್ಹತೆಗಳು:🔹ಪ್ರಿನ್ಸಿಪಾಲ್/ಪ್ರಾಂಶುಪಾಲ: ಬಿ ಎಡ್/ ಎಂ ಎಡ್ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿದ್ದು- 5 ವರ್ಷಗಳ ಅನುಭವ ಹೊಂದಿರಬೇಕು.(1) 🔹N T T: PU / N T T ಯೊಂದಿಗೆ ಯಾವುದೇ ಪದವಿ.(6) 🔹 P R T :B A / B Com / BSc. /with D Ed / B Ed. (15) 🔹T […]
ಕುಂದಾಪುರದಲ್ಲಿ ಜಾಗ ಮಾರಾಟಕ್ಕಿದೆ

ಕುಂದಾಪುರ: ಕುಂದಾಪುರದಲ್ಲಿ 21.16 ಸೆಂಟ್ಸ್ ವಾಣಿಜ್ಯ ಉದ್ದೇಶಕ್ಕಾಗಿ ಪರಿವರ್ತಿಸಲಾದ ಪ್ರೈಮ್ ಜಮೀನು ಮಾರಾಟಕ್ಕಿದೆ. ಈ ಜಾಗವು North Facing ನಲ್ಲಿದ್ದು, ಇದರ ಕನ್ವರ್ಷನ್, ಸಿಂಗಲ್ ಲೇಔಟ್ ಮತ್ತು ಇ-ಖಾತಾ ಸಿದ್ಧವಾಗಿದೆ. ಮಾಹಿತಿಗಾಗಿ ಸಂಪರ್ಕಿಸಿ: ಚಿನ್ಮಯಿ ಆಸ್ಪತ್ರೆ ಎದುರು, ಚರ್ಚ್ ರಸ್ತೆ, ಕಸ್ಬಾ ಗ್ರಾಮ, ಕುಂದಾಪುರ 📞 8095747077 📞9620025220
ಭಾರತೀಯ ಸೇನೆ ಹೆಸರಿನಲ್ಲಿ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ

ಉಡುಪಿ: ಭಾರತೀಯ ಕಥೊಲಿಕ ಧರ್ಮಾಧ್ಯಕ್ಷರ ಮಂಡಳಿಯ ಸೂಚನೆಯ ಮೇರೆಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಭಾನುವಾರ ಭಾರತೀಯ ಸೇನೆಗೆ ಹಾಗೂ ಯೋಧರಿಗೆ ಒಳಿತಾಗುವಂತೆ ಆಶಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪ್ರತಿಯೊಂದು ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆಯನ್ನು ಸಲ್ಲಿಸಿದರು.ತಮ್ಮ ಅಧಿಕೃತ ವಾರ್ಷಿಕ ಭೇಟಿಯಲ್ಲಿರುವ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಕಾರ್ಕಳ ತಾಲೂಕಿನ ಬೆಳ್ಮಣ್ ಸಂತ ಜೋಸೆಫರ ಚರ್ಚಿನಲ್ಲಿ […]
ಧರ್ಮಸ್ಥಳದ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೇ.19 ರಿಂದ ಜುಲೈ.02 ರವರೆಗೆ ಉಚಿತ ಕಂಪ್ಯೂಟರ್ ಡಿಟಿಪಿ(Desktop Publishing) ತರಬೇತಿ ಕಾರ್ಯಕ್ರಮ

ಉಜಿರೆ:ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ,ಉಜಿರೆಯಲ್ಲಿ ಉಚಿತವಾಗಿ ಕಂಪ್ಯೂಟರ್ ಡಿಟಿಪಿ / Desktop publishing (Basic Computer-MS365, CorelDRAW, Photoshop CS6-CC & AI, PageMaker, Album Design, Photo Restoration)ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 19.05.2025 ರಿಂದ 02.07.2025ರ ವರೆಗೆ (45ದಿನ) ತರಬೇತಿ ನಡೆಯುತ್ತದೆ.ಸಮಯ : ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ನಡೆಯಲಿದೆ.ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ.ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.https://forms.gle/9LUE1UvHMAv21vRS7 ಹೆಚ್ಚಿನ […]
ಚೆನ್ನೈ:ತಮಿಳಿನ ಖ್ಯಾತ ನಟ ವಿಶಾಲ್ ಪ್ರಜ್ಞೆ ತಪ್ಪಿ ಬಿದ್ದು, ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಚೆನ್ನೈ : ತಮಿಳು ಖ್ಯಾತ ನಟ ವಿಶಾಲ್ ಪ್ರಜ್ಞೆ ತಪ್ಪಿ ಬಿದ್ದಿದ್ದು, ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ವಿಶಾಲ್ ಅವರು ಮಾಜಿ ಸಚಿವ ಕೆ. ಪೊನ್ಮುಡಿ ಅವರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಾರು. ಆದರೆ ಕಾರ್ಯಕ್ರಮದಲ್ಲೇ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ತುರ್ತು ಚಿಕಿತ್ಸೆ ನೀಡಲಾಯಿತು. ಅವರ ಸ್ಥಿತಿ ಸ್ಥಿರವಾಗಿದೆ, ಆದರೂ ಇನ್ನೂ ಯಾವುದೇ ಅಧಿಕೃತ ವೈದ್ಯಕೀಯ ಹೇಳಿಕೆ ಬಿಡುಗಡೆಯಾಗಿಲ್ಲ..