ಆಪರೇಷನ್ ಸಿಂಧೂರ: ಪಾಕಿಸ್ತಾನದ ಹೃದಯ ಭಾಗದಲ್ಲೇ ಭಾರತ ನಡೆಸಿದ ಧೈರ್ಯಶಾಲಿ ನಿಖರ ದಾಳಿ

ಇತಿಹಾಸದಲ್ಲಿಯೇ ಅತ್ಯಂತ ಧೈರ್ಯಶಾಲಿ ಸೈನಿಕ ಕಾರ್ಯಾಚರಣೆಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತಿರುವ ‘ಆಪರೇಷನ್ ಸಿಂಧೂರ’ ಮೂಲಕ ಭಾರತ ಶತ್ರು ಭೂಮಿಗೆ ನಿಖರ ದಾಳಿ ನಡೆಸುವ ತನ್ನ ಅಪೂರ್ವ ಸಾಮರ್ಥ್ಯವನ್ನು ವಿಶ್ವದ ಮುಂದೆ ಪ್ರದರ್ಶಿಸಿದೆ. ಮೇ 7ರಂದು ಆರಂಭಗೊಂಡ ಈ ಕಾರ್ಯಾಚರಣೆ ಪಾಕಿಸ್ತಾನ ಮತ್ತು ಪಾಕ್‌ ಅಕ್ರಮಿತ ಕಾಶ್ಮೀರದ ಒಂಬತ್ತು ಪ್ರಮುಖ ಉಗ್ರ ಕ್ಯಾಂಪ್ ಗಳು ಮತ್ತು ಸೈನಿಕ ಸೌಲಭ್ಯಗಳನ್ನು ಗುರಿಯಾಗಿಸಿ ನಾಶಪಡಿಸಿದೆ. ಪಹಲ್ಗಾಂನಲ್ಲಿ ನಡೆದ ಹಿಂದು ಯಾತ್ರಿಕರ ಹತ್ಯಾಕಾಂಡಕ್ಕೆ ಪ್ರತಿಯಾಗಿ ಕೈಗೊಂಡ ಈ ನಿರ್ಧಾರಾತ್ಮಕ ಕಾರ್ಯಾಚರಣೆ, ಪಾಕಿಸ್ತಾನದ ಸೇನಾ ವ್ಯವಸ್ಥೆಯಲ್ಲಿ […]

ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ರಾ.ಹೆ. 169 ಎ ರಸ್ತೆ ಅಗಲೀಕರಣ ಕಾಮಗಾರಿ; ಕಟ್ಟಡಗಳ ತೆರವು‌ ಕಾರ್ಯಾಚರಣೆ ಆರಂಭ

ಉಡುಪಿ: ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗೆ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಕ್ಕೆಲಗಳ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಗೊಂಡಿದೆ. ಕರಾವಳಿ ಬೈಪಾಸ್‌ನಿಂದ ಆದಿಉಡುಪಿ ಪ್ರೌಢಶಾಲೆಯವರೆಗಿನ ಎರಡು ಬದಿಗಳಲ್ಲಿನ ಅಂಗಡಿ ಮುಗ್ಗಟ್ಟು, ಹೊಟೇಲ್ ಸೇರಿದಂತೆ ವಿವಿಧ ಕಟ್ಟಡಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗುತ್ತಿದೆ. ಈಗಾಗಲೇ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ಎರಡು ಬದಿಗಳಲ್ಲಿರುವ 190 ಕಟ್ಟಡಗಳನ್ನು ಗುರುತಿಸಲಾಗಿದ್ದು, ಇದೀಗ ಕರಾವಳಿ ಬೈಪಾಸ್‌ನಿಂದ ಆದಿಉಡುಪಿವರೆಗಿನ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಕೆಲವು ಮಾಲಕರು ತೀರಾ ಕಡಿಮೆಯಾಗಿರುವ ಪರಿಹಾರ […]

ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ, ಐವರು ಗಂಭೀರ..!

ಉಡುಪಿ: ಭಾರತ ಪಾಕಿಸ್ತಾನ ಯುದ್ದಭೀತಿಯ ನಡುವಲ್ಲೇ ನಗರದ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟದ ಸದ್ದು ಮೊಳಗಿದೆ. ಸ್ಫೋಟದ ತೀವ್ರತೆಗೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಶಾಂತವಾಗಿದ್ದ ಕಡಲನ್ನು ನೋಡುತ್ತಾ ಮೈಮರೆತ್ತಿದ್ದ ಪ್ರವಾಸಿಗರು, ತಮ್ಮ ಕಾಯಕದಲ್ಲಿ ಬ್ಯುಸಿಯಾಗಿದ್ದ ಮೀನುಗಾರರು ಏಕಾಏಕಿಯಾಗಿ ಅಪ್ಪಳಿಸಿದ ದೊಡ್ಡ ಸದ್ದಿಗೆ ದಿಕ್ಕಾಪಾಲಾಗಿ ಓಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು […]

ಮೇ.19, 20 ಮತ್ತು 21ರಂದು MSDC ಸ್ಕೂಲ್ ಆಫ್ ಇಂಟೀರಿಯರ್ & ಫ್ಯಾಶನ್ ಡಿಸೈನಿಂಗ್, ಡ್ರೀಮ್ ಜೋನ್ ನಲ್ಲಿ ಕಲಾ ಕಾರ್ಯಾಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಸ್ಕೂಲ್ ಆಫ್ ಇಂಟೀರಿಯರ್ & ಫ್ಯಾಶನ್ ಡಿಸೈನಿಂಗ್, ಡ್ರೀಮ್ ಜೋನ್ ನಲ್ಲಿ ಮೇ.19, 20 ಮತ್ತು 21ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12:30 ರವರೆಗೆ ಕಲಾ ಕಾರ್ಯಾಗಾರ (ART WORKSHOP) ನಡೆಯಲಿದೆ. ಮಕ್ಕಳು ಮತ್ತು ವೃದ್ಧರೊಂದಿಗೆ 3 ದಿನಗಳ ಕಲಾ ಕಾರ್ಯಾಗಾರ ನಡೆಯಲಿದೆ. ನಿಮ್ಮ ಮನೆಯ ಗೋಡೆಯನ್ನು ಅಲಂಕರಿಸಲು ಕ್ಯಾನ್ವಾಸ್ ಬೋರ್ಡ್‌ನಲ್ಲಿ ಸೃಜನಶೀಲ ಕಲೆಯ ಮೂಲಭೂತ ವಿಷಯಗಳ ಕುರಿತು ಅಭ್ಯಾಸವನ್ನು ಪಡೆದುಕೊಳ್ಳಬಹುದು. ನೋಂದಣಿ ಶುಲ್ಕಗಳು: ರೂ. 699/-ಇನ್ನಷ್ಟು ಮಾಹಿತಿಗೆ ಸಂಪರ್ಕಿಸಿ:+91 […]

ಮಣಿಪಾಲ ಜ್ಞಾನಸುಧಾ: ಅರ್ಹ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಮಣಿಪಾಲ: ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್(ರಿ.) ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ ಆರಂಭವಾದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ವಾಣಿಜ್ಯ ವಿಭಾಗದಲ್ಲಿ 2025-26ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ.ಗೆ ಪ್ರವೇಶ ಪಡೆಯುವ ಸ್ಥಳೀಯ ಅರ್ಹ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್(ರಿ.) ವತಿಯಿಂದ ಉಚಿತ ವಿದ್ಯಾಭ್ಯಾಸ ದೊರೆಯಲಿದೆ. ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಪೂರ್ಣ […]