ಪಟ್ಲ: ಆಮೆಗತಿಯಲ್ಲಿ ಸಾಗುತ್ತಿರುವ ಕಿರು ಸೇತುವೆ ನಿರ್ಮಾಣ ಕಾಮಗಾರಿ; ದಾರಿ ಇಲ್ಲದೆ ಗ್ರಾಮಸ್ಥರ ಪರದಾಟ.!

ಉಡುಪಿ: ಆತ್ರಾಡಿ – ಬಜ್ಪೆ ಹೆದ್ದಾರಿಯಲ್ಲಿ ಪಟ್ಲ ಬಯಲಿನಲ್ಲಿ ನಡೆಯುತ್ತಿರುವ ಒಂದು ಚಿಕ್ಕ ತೋಡಿಗೆ ಸೇತುವೆ ನಿರ್ಮಾಣದ ಕಾರ್ಯ ಆಮೆಗತಿಯಲ್ಲಿ ನಡೆಯುತ್ತಿರುವುದರಿಂದ ಹಠಾತ್ ಮಳೆಯಿಂದ ಬಯಲು ದಾಟಲು ನಡೆದು ಹೋಗಲು ದಾರಿ ಇಲ್ಲದಂತಾಗಿದೆ. ಈ ಸೇತುವೆಯ ಕಾಮಗಾರಿ ಕುರಿತು ಜಿಲ್ಲಾಧಿಕಾರಿಯವರು ವಾಹನಗಳನ್ನು ಬದಲಿ ದಾರಿಯಲ್ಲಿ ಚಲಿಸಿ ಸಹಕರಿಸುವಂತೆ ಸೂಚನೆಯನ್ನು ಪ್ರಕಟಿಸಿದ್ದರು.ಇಲ್ಲಿ ರಸ್ತೆ ಕಾಮಗಾರಿ ಸುಮಾರು ಹತ್ತನ್ನೆರಡು ತಿಂಗಳಿಂದ ಆಮೆಗತಿಯಲ್ಲಿ ಸಾಗುತ್ತಿತ್ತು. ಅದೂ ಪೂರ್ಣಗೊಂಡಿಲ್ಲ. ಸುಮಾರು ನೂರು ಮೀಟರ್ ರಸ್ತೆ ರಿಪೇರಿ ಮತ್ತು ಬಯಲು ಪ್ರದೇಶದಲ್ಲಿ ಇದ್ದ ರಸ್ತೆಗೆ […]

ಸೋಭಾ ಕನ್ಸ್ಟ್ರಕ್ಷನ್ ನಲ್ಲಿ ಐಟಿಐ ತಂತ್ರಜ್ಞರಿಗೆ ಉದ್ಯೋಗಾವಕಾಶಗಳು

ದುಬೈನ ಪ್ರಮುಖ ಐಷಾರಾಮಿ ರಿಯಲ್ ಎಸ್ಟೇಟ್ ಡೆವಲಪರ್ ಆಗಿರುವ ಸೋಭಾ ಕನ್ಸ್ಟ್ರಕ್ಷನ್ಸ್ ಎಲ್ಎಲ್ ಸಿ, ಎಲೆಕ್ಟ್ರಿಷಿಯನ್, ಪ್ಲಂಬರ್, ವೆಲ್ಡರ್, ಫಿಟ್ಟರ್, ಮೇಸನ್, ಟಿನ್ ಸ್ಮಿತ್ ಮತ್ತು ಶೀಟ್ ಮೆಟಲ್ ಫ್ಯಾಬ್ರಿಕೇಟರ್ ಸೇರಿದಂತೆ ವಿವಿಧ ವೃತ್ತಿಗಳಿಗೆ ಅಪ್ರೆಂಟಿಸ್‌ಶಿಪ್ ತರಬೇತಿ ಮತ್ತು ನಿಯೋಜನೆಗಾಗಿ ಕೌಶಲ್ಯಪೂರ್ಣ ಐಟಿಐ ವೃತ್ತಿಪರರನ್ನು ನೇಮಿಸಿಕೊಳ್ಳುತ್ತಿದೆ. ಅರ್ಹತೆ: ಐಟಿಐ ಪಾಸ್-ಔಟ್‌ಗಳು (ಅಥವಾ ಅಂತಿಮ ವರ್ಷ), ಜುಲೈ 2025 ರ ವೇಳೆಗೆ ವಯಸ್ಸು 18+ ಆಗಿರಬೇಕು. ಪ್ರಯೋಜನಗಳು: ◼ಆಕರ್ಷಕ ಸ್ಟೈಫಂಡ್‌ನೊಂದಿಗೆ 6 ತಿಂಗಳ ತರಬೇತಿ. ◼ಕಂಪನಿ ವಸತಿ, ಆಹಾರ […]

ಕೇಂದ್ರದ ಯೋಜನೆಯನ್ನು ವಿಫಲಗೊಳಿಸಲು ರಾಜ್ಯ ಸರಕಾರದ ಷಡ್ಯಂತ್ರ: ಸಂಸದ ಕೋಟ ಆರೋಪ

ಉಡುಪಿ: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರೆಸಿದೆ. ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರದಲ್ಲಿ ಜನ ವಾರ್ಷಿಕ 250 ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿದ್ದಾರೆ. ದೇಶದಲ್ಲಿ 2ಸಾವಿರ ಕೋಟಿ ವ್ಯವಹಾರ ಜನೌಷಧಿ ಕೇಂದ್ರದಲ್ಲಿ ನಡೆಯುತ್ತದೆ. ಕಡಿಮೆ ದರದಲ್ಲಿ ರೋಗಿಗಳಿಗೆ ಔಷಧ ಸಿಗುತ್ತಿದೆ. ಶುಗರ್ ನ ₹95 ಮಾತ್ರೆ 5ರುಪಾಯಿಗೆ ಸಿಗುತ್ತದೆ. […]

ಅಂಚೆ ಮುದ್ರೆಯಲ್ಲಿ ವಿಜೃಂಭಿಸಲಿದೆ ಚಿಕ್ಕಮಗಳೂರಿನ ಕಾಫಿ ತೋಟಗಳು.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಾಫಿ ತೋಟಗಳ ಚಿತ್ರವನ್ನು ಹೊಂದಿರುವ ಶಾಶ್ವತ ಚಿತ್ರ ಸಹಿತ ಅಂಚೆ ಮೊಹರು ಚಿಕ್ಕಮಗಳೂರಿನ ಪ್ರಧಾನ ಅಂಚೆ ಕಚೇರಿಯಲ್ಲಿ ಬಿಡುಗಡೆಗೊಂಡಿತು. ಚಿಕ್ಕಮಗಳೂರು ವಿಭಾಗದ ಅಂಚೆ ಅಧೀಕ್ಷಕರಾದ ಶ್ರೀನಾಥ್ ಎನ್.ಬಿ. ಅವರು ಈ ವಿಶೇಷ ಮೊಹರನ್ನು ಬಿಡುಗಡೆಗೊಳಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂದಿನಿಂದ ಈ ಮೊಹರು ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಲಭ್ಯವಿದೆ. ಗ್ರಾಹಕರು, ಅಂಚೆ ಚೀಟಿ ಸಂಗ್ರಾಹಕರು ತಮ್ಮ ಪತ್ರಗಳ ಮೇಲೆ ಈ ವಿಶೇಷ ಅಂಚೆ ಮುದ್ರೆಯನ್ನು ಪಡೆಯಬಹುದಾಗಿದೆ ಅಥವಾ ಈ ಮುದ್ರೆಯನ್ನು ಹೊಂದುವ ಪತ್ರಗಳನ್ನು ರವಾನಿಸಬಹುದಾಗಿದೆ. […]

ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಖಂಡನೀಯ: ಶ್ರೀನಿಧಿ ಹೆಗ್ಡೆ

ಉಡುಪಿ: ಸಾಂವಿಧಾನಿಕ ಹುದ್ದೆಯಲ್ಲಿ ಇರುವ ದಲಿತ ನಾಯಕನನ್ನು ಕಾಂಗ್ರೆಸ್ ಗೂಂಡಾಗಳು ದಿಗ್ಬಂಧನ ಹಾಕಿ, ದಬ್ಬಾಳಿಕೆ ನಡೆಸಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರದ ಅಂಧ ದರ್ಬಾರ್ ಗೆ ಸ್ಪಷ್ಟ ಸಾಕ್ಷಿ. ಅಧಿಕಾರದಲ್ಲಿ ಇರುವವರನ್ನು ಪ್ರಶ್ನಿಸಿದರೆ ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಂಬಿಸುವ ಕಾಂಗ್ರೆಸ್ ನಾಯಕರು ತಮ್ಮ ನಡೆಯ ಮೂಲಕ ಟೀಕೆ ಟಿಪ್ಪಣಿಯನ್ನು ಸ್ವೀಕರಿಸಲಾಗದೆ ಗೂಂಡಾಗಳ ಮೂಲಕ ದೌರ್ಜನ್ಯ ನಡೆಸುತ್ತಾ ಇರುವುದು ಇಂದಿರಾ ಗಾಂಧಿ ಕಾಲದ ತುರ್ತು ಪರಿಸ್ಥಿತಿಯನ್ನ ನೆನಪಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ […]