ಉಡುಪಿ:ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು 21 ದಿನಗಳ ಒಳಗಾಗಿಕಡ್ಡಾಯವಾಗಿ ಸೂಕ್ತ ಪ್ರಾಧಿಕಾರದ ಮುಂದೆ ಪ್ರತಿಯೊಬ್ಬರೂ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಆಗುವ ಪ್ರತಿಶತಃ ನೂರರಷ್ಟು ಜನನ, ಮರಣ ಮತ್ತು ನಿರ್ಜೀವ ಜನನಗಳ ಘಟನೆಗಳನ್ನು ವಿಳಂಬವಿಲ್ಲದೇ ನೋಂದಣಿ ಮಾಡುವುದು ಪ್ರತಿಯೊಬ್ಬ […]

ಉಡುಪಿ:ಕೂಲಿ ಕಾರ್ಮಿಕ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮದ ಕದಿಕೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಮೂಲತಃ ಒಡಿಸಾ ರಾಜ್ಯ ಗಂಜಮ್ ಜಿಲ್ಲೆ ಮಾತುರಾ ಡೆಂಗಾಪದರ ಬಡಾಶಿ ಮೂಲದ ಸಂಜಯ್ ಸ್ವೈನ್ (41) ಎಂಬ ವ್ಯಕ್ತಿಯು ಮಲ್ಪೆ ಹಾಗೂ ಉಡುಪಿಯ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಏಪ್ರಿಲ್ 18 ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಹಾಗೂ ಒಡಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ […]