ಡಾ. ಕೆ. ಎಸ್. ರಾಜಣ್ಣ ಅವರಿಗೆ ಬಿ.ಹರಿಶ್ಚಂದ್ರ ಆಚಾರ್ಯ ಸ್ಮಾರಕ ಪ್ರಶಸ್ತಿ.

ಮಂಗಳೂರು: ಅಂಗವಿಕಲರಿಗೆ ಅನುಕಂಪ ಬೇಡ, ಅವರಿಗೆ ಅವಕಾಶ ಬೇಕು.ಅವರು ಕೂಡ ದೇಶದ ಆಧಾರಸ್ತಂಭವಾಗುವ ಶಕ್ತಿ ಹೊಂದಿರುತ್ತಾರೆ ಎಂದು 2024ರ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ|ಕೆ. ಎಸ್. ರಾಜಣ್ಣ ಹೇಳಿದ್ದಾರೆ. ಹಿರಿಯ ಸಮಾಜ ಸೇವಕ ದಿ| ಬಿ. ಹರಿಶ್ಚಂದ್ರ ಆಚಾರ್ಯ ಅವರ 112ನೇ ಜನ್ಮದಿನೋತ್ಸವ ಪ್ರಯುಕ್ತ ಶ್ರೀ ಬಿ.ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮಂಗಳೂರು ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ರವಿವಾರ ಜರಗಿದ ಸಮಾರಂಭದಲ್ಲಿ 2025 ನೇ ಸಾಲಿನ ‘ಬಿ. ಹರಿಶ್ಚಂದ್ರ ಆಚಾರ್ಯ ಸ್ಮಾರಕ ಪ್ರಶಸ್ತಿ’ ಸ್ವೀಕರಿಸಿ […]
ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

ದಿ ಬಾರ್ಕೂರು ಎಜುಕೇಶನಲ್ ಸೊಸೈಟಿ (ರಿ) ಇದರ ಆಡಳಿತಕ್ಕೊಳಪಟ್ಟ, ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸತತ 10 ವರ್ಷಗಳಿಂದ ನಡೆಸುತ್ತಿರುವ ಪ್ರತಿಷ್ಠಿತ ಕಂಪೆನಿಯಾದ ಟೊಯೋಟಾ ಕಿರ್ಲೋಸ್ಕರ್, ಮೋಟಾರ್ , ಪ್ರೈವೆಟ್ ಲಿಮಿಟೆಡ್ ಇವರಿಂದ ಅಪ್ರೆಂಟಿಶಿಪ್ ಕ್ಯಾಂಪಸ್ ಡ್ರೈವ್ ನಡೆಯಿತು.ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ ಸಂಸ್ಥೆಗಳ ಎಂ.ಎಂ.ವಿ., ಇಲೆಕ್ಟ್ರೀಷಿಯನ್, ಇಲೆಕ್ಟ್ರಾನಿಕ್ಸ್, ಮೆಕ್ಯಾನಿಕ್, ಫಿಟ್ಟರ್, ವೆಲ್ಡರ್, ಎಂ.ಇ.ವಿ. ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ಶ್ರೀ ಬಿ. ರಾಮಚಂದ್ರ ಕಾಮತ್ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಶ್ರೀ […]
ಉಡುಪಿಯಲ್ಲಿ 2BHK ಫ್ಲ್ಯಾಟ್ ಬಾಡಿಗೆಗೆ ಕೂಡಲೇ ಬೇಕಾಗಿದೆ
