ಉಡುಪಿ:ಓಂ ಗಣೇಶ್ ಎಂಟರ್ಪ್ರೈಸಸ್ ನಲ್ಲಿ ಬ್ಯಾಂಕ್ ಸಾಲ ಸ್ವಾಧೀನ ಸೌಲಭ್ಯ

ಉಡುಪಿ:ಓಂ ಗಣೇಶ್ ಎಂಟರ್ಪ್ರೈಸಸ್ ನಲ್ಲಿ ಯಾವುದೇ ಬ್ಯಾಂಕ್ ಸಾಲ ಸ್ವಾಧೀನ ಸೌಲಭ್ಯ ಲಭ್ಯವಿದೆ. ಒಂದು ಗ್ರಾಂ.ಗೆ 7500/-. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಮಾಂಡವಿ ಮೆರಿಡಿಯನ್ ಕೋರ್ಟ್ ರೋಡ್, ಉಡುಪಿ. 0820-4291111, 9900062449, 9900513680

ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಹೊನ್ನಾವರ ಕವಲಕ್ಕಿಯಲ್ಲಿ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

ಉಡುಪಿ: ಒಂದು ಕಾಲದಲ್ಲಿ ರಾಜಾಶ್ರಯ ಪಡೆದು ಮೆರೆದಿದ್ದ ಕನ್ನಡ ಕರಾವಳಿಯ ಶ್ರೀಮಂತ ಯಕ್ಷಗಾನ ಕಲೆಯನ್ನು ಪ್ರತೀ ಮನೆಮನಕ್ಕೆ ತಲುಪಿಸಿ ಗತಿಸಿದ ವೈಭವವನ್ನು ಪುನರ್ ಪಡೆಯಲು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಯತ್ನಿಸಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಹೊನ್ನಾವರ ತಾಲೂಕಿನ ಕವಲಕ್ಕಿ ಶ್ರೀ ಮಹಾಸತಿ ದೇವಳದ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಹಮ್ಮಿಕೊಂಡ ಎರಡು ದಿನಗಳ ಯಕ್ಷಗಾನ ವಿಚಾರ ಸಂಕಿರಣ, ಗೋಷ್ಠಿ, ತಾಳಮದ್ದಲೆ ಹಾಗೂ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದ […]

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ

ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಮಹಾಸಭೆಯು 27.05.2025 ರಂದು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಶ್ರೀಮತಿ. ಜೆಸಿಂತಾ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭ ದೇವರ ಸ್ತುತಿಯೊಂದಿಗೆ ಪ್ರಾರ್ಥನೆಯನ್ನು ಶಾಖಾ ಸಿಬ್ಬಂದಿಗಳು ನೆರವೇರಿಸಿದರು. ಕಾರ್ಯಕ್ರಮಕ್ಕೆ ಗುರುಚರಣ ಇವರು ಸ್ವಾಗತಿಸಿದರು, ಲೆಕ್ಕ ಪರಿಶೋಧನಾ ವರದಿ ವಾಚನೆ ಮತ್ತು ನಿರೂಪಣೆಯನ್ನು ಮುಖ್ಯಕಾರ್ಯನಿರ್ವಾಹಕರಾದ ಜೀವನ್ ಡಿಸೋಜ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶೈಲೇಶ್ ಆರ್ ಹಳದಿಪುರ ( ಸಮಾಜ ಸೇವಕರು) […]

ಬಂಟ್ವಾಳ ಹತ್ಯೆ ಪ್ರಕರಣ: ದಕ್ಷಿಣ ಕನ್ನಡದ 5 ತಾಲೂಕುಗಳಲ್ಲಿ ಮೇ.30 ರವರೆಗೆ ನಿಷೇಧಾಜ್ಞೆ ಜಾರಿ

ಮಂಗಳೂರು: ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಹೀಂ ಎಂಬ ವ್ಯಕ್ತಿಯ ಹತ್ಯೆಯ ನಂತರ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ್ದ ವರದಿಯನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು […]