ಉಡುಪಿಯ ಭಕ್ತಿ ಟ್ಯುಟೋರಿಯಲ್ಸ್ ನಲ್ಲಿ 6 ರಿಂದ ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಟ್ಯೂಷನ್ ಕ್ಲಾಸಸ್

ಉಡುಪಿ:6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ (CBSE, ICSE ಮತ್ತು ರಾಜ್ಯ ಮಂಡಳಿ) ಅತ್ಯುತ್ತಮ ಟ್ಯೂಷನ್ ಕ್ಲಾಸಸ್ ಅನ್ನು ಸಮಂಜಸವಾದ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಮುಖ್ಯಾಂಶಗಳು: ◼6 ನೇ, 7 ನೇ, 8 ನೇ, 9 ನೇ ತರಗತಿ-ರಾಜ್ಯ ಮಂಡಳಿ CBSE, ICSE.◼ವಿಷಯಗಳು: ಗಣಿತ ಮತ್ತು ವಿಜ್ಞಾನ.◼ವಿದ್ಯಾರ್ಥಿಗಳಿಗೆ ವಿಶೇಷ ವೈಯಕ್ತಿಕ ಗಮನ.◼ತಲಾ 10 ವಿದ್ಯಾರ್ಥಿಗಳನ್ನು ಹೊಂದಿರುವ ಬ್ಯಾಚ್ಗಳು.◼ಪರಿಕಲ್ಪನಾ ಕಲಿಕೆ ಮತ್ತು ತಾರ್ಕಿಕ ತಿಳುವಳಿಕೆಯ ಮೇಲೆ ಕೇಂದ್ರೀಕರಣ.◼ಅರ್ಹ ಮತ್ತು ಅನುಭವಿ ಬೋಧಕರು.◼ತರಗತಿ ಬೋಧನೆ ಮತ್ತು ಮಾರ್ಗದರ್ಶನದಲ್ಲಿ […]
ಬಿ.ಕೆ.ಹರಿಪ್ರಸಾದ್ ಜೊತೆಗೆ ಸಿಎಂ ಉಪಾಹಾರ ಭೇಟಿ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು. ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಯಿತು. ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ […]
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಪುವಿನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ

ಉಡುಪಿ: ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇಂದು ಕಾಪು ಪುರಸಭೆಯ ಆವರಣದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಇಲ್ಲಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.ಪೌರ ಕಾರ್ಮಿಕರ ಬೇಡಿಕೆಗಳ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಪಟ್ಟಣವನ್ನು ಊಹಿಸಲು ಸಾಧ್ಯವಿಲ್ಲ. ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಿಮ್ಮ […]
ಮೂಡುಬಿದಿರೆ:ಕನಸನ್ನು ನನಸಾಗಿಸುವುದೇ ಆಳ್ವಾಸ್ ಹೆಚ್ಚುಗಾರಿಕೆ: ಡಾ.ಸದಾಕತ್ವಿ

ವಿದ್ಯಾಗಿರಿ: ಭವಿಷ್ಯದ ದೊಡ್ಡ ಕನಸಿನೊಂದಿಗೆ ಆಳ್ವಾಸ್ ಸಂಸ್ಥೆಗೆ ಸೇರಿದ್ದೀರಿ, ನಿಮ್ಮ ಕನಸು ನನಸಾಗಿಸುವವರೆಗೆ ಆಳ್ವಾಸ್ ನಿಮ್ಮ ಜತೆ ಸಾಗಲಿದೆ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಸದಾಕಾತ್ ಹೇಳಿದರು.ವಿದ್ಯಾಗಿರಿಯ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಪಿಯು (ವಿಜ್ಞಾನ) ಪ್ರಥಮ ವರ್ಷದ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಟ್ಟಕಡೆಯ ವಿದ್ಯಾರ್ಥಿಗೂ ಸಮಾನ ಅವಕಾಶಗನ್ನು ಒದಗಿಸುವುದು ಆಳ್ವಾಸ್ನ ಗುರಿಯಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಕನಸುಗಳನ್ನು ನನಸಾಗಿಸಲು ಆಳ್ವಾಸ್ ಸದಾ ಜತೆಯಾಗಿ ನಿಲ್ಲಲಿದೆ. ಇದಕ್ಕಾಗಿ ಆಡಳಿತ ವರ್ಗ, ಶಿಕ್ಷಕರು, […]
ಮಂಗಳೂರು: ಬಿ-ಆರ್ಕಿಟೆಕ್ಚರ್ ಮತ್ತು ಬಿ- ಪ್ಲ್ಯಾನಿಂಗ್ ಎಕ್ಸ್ಪರ್ಟ್ ವಿದ್ಯಾರ್ಥಿ ಕೆ. ರೆಹಾನ್ ಮೊಹಮ್ಮದ್ಗೆ 7ನೇ ರ್ಯಾಂಕ್

ಮಂಗಳೂರು: ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ. ರೆಹಾನ್ ಮೊಹಮ್ಮದ್ ಜೆಇಇ ಮೈನ್ನ ಬಿ- ಪ್ಲ್ಯಾನಿಂಗ್ನಲ್ಲಿ ಅಖಿಲ ಭಾರತ ಮಟ್ಟದಲ್ಲಿ ೭ನೇ ರ್ಯಾಂಕ್ ಹಾಗೂ ಬಿ – ಆರ್ಕಿಟೆಕ್ಚರ್ನಲ್ಲಿ 165ನೇ ರ್ಯಾಂಕ್ ಪಡೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ದೇಶದಲ್ಲಿರುವ ಎನ್ಐಟಿಗಳಲ್ಲಿನ ಆರ್ಕಿಟೆಕ್ಚರ್ ಕೋರ್ಸ್ನಪ್ರವೇಶಕ್ಕಾಗಿ ನಡೆದ ಪರೀಕ್ಷೆ ಇದಾಗಿದ್ದು, ಜೆಇಇ ಮೈನ್ನ ಬಿ –ಪ್ಲ್ಯಾನಿಂಗ್ನಲ್ಲಿ ಶೈವಿ ಕೆ.ಎಚ್. 277ನೇ ರ್ಯಾಂಕ್, ವಿಹಾನ್ ಪೂಜಾರಿ 651ನೇ ರ್ಯಾಂಕ್, ಅಬ್ದುಲ್ ಖಾದರ್ ಮನ್ಸೂರ್ ಮೋಮಿನ್ 1367ನೇ ರ್ಯಾಂಕ್, ಡಿ.ಚಿನ್ಮಯ […]