ಉಡುಪಿ:ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಉಡುಪಿ ವತಿಯಿಂದ 2024-25 ನೇ ಸಾಲಿನಲ್ಲಿಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವನಮೂನೆಯಲ್ಲಿ ಸಂಘದ ಜಿಲ್ಲೆ ಅಥವಾ ತಾಲೂಕು ಅಧ್ಯಕ್ಷರಿಂದ ದೃಢೀಕರಿಸಿ ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಬೇಕು. ಅರ್ಜಿ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಬಿತ್ತಿಪತ್ರ ರಚನಾ ಸ್ಪರ್ಧೆ

ಉಡುಪಿ: ಶ್ರಿ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೌನ್ಸೆಲಿಂಗ್ ಘಟಕವು ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ದಿನಾಂಕ 27 ಮೇ 2025 ರಂದು ಬಿತ್ತಿಪತ್ರ ರಚನಾ ಸ್ಪರ್ಧೆಯನ್ನು ಆಯೊಜಿಸಿತ್ತು.ಈ ಸ್ಪರ್ಧೆಯಲ್ಲಿ ಇಂಜಿನಿಯರಿಂಗ್ ವಿಭಾಗ, ಎಂಬಿಎ ವಿಭಾಗ ಮತ್ತು ನಿರಾಮಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಂಬಾಕು ಸೇವನೆಯ ಹಾನಿಕಾರಕ ಪರಿಣಾಮವನ್ನು ತಿಳಿಸುವ ಬಿತ್ತಿ ಪತ್ರವನ್ನು ರಚಿಸುವ ಮೂಲಕ ತಂಬಾಕು ರಹಿತ ಜೀವನ ಶೈಲಿಯ ಮಹತ್ವವನ್ನು ತಿಳಿಸಿದರು. ಈ […]