“ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆ
ಉಡುಪಿ: ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವಿ.ಪಿ. ಡೆಸಾ ಮಣಿಪಾಲ್ ಅವರು ನಿರ್ದೇಶಿಸಿ ನಿರ್ಮಿಸಿರುವ “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಎಂಬ ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ, ನಿರ್ಮಾಪಕ ವಿ.ಪಿ. ಡೆಸಾ ಮಣಿಪಾಲ್ ಅವರು, ಈ ಚಿತ್ರವನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ. ಅದರ ಬದಲು ಎಲ್ ಇಡಿ ಪರದೆ ಮೂಲಕ ಸಭಾಂಗಣದಲ್ಲಿ ಸಿನಿಮಾ ತೋರಿಸಲಾಗುತ್ತದೆ. ಪ್ರತಿ […]
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರಕಾರ ಪೊಲೀಸ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ: ಶಾಸಕ ಸುನಿಲ್ ಕುಮಾರ್

ಉಡುಪಿ, ಜೂನ್ 2: ಕರ್ನಾಟಕ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ಮಾತ್ರ ಕ್ರಮ ಕೈಗೊಳ್ಳುತ್ತಿದ್ದು, ಖುದ್ದು ರಾಜ್ಯ ಸರ್ಕಾರವೇ ‘‘ದ್ವೇಷ ಭಾಷೆ’’ಯ ಪ್ರಚಾರ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಮಂಗಳೂರಿನಲ್ಲಿ ಎಫ್ಐಆರ್ ದಾಖಲಾದ ಬೆನ್ನಲ್ಲೇ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಅವರು […]
ಥಾಯ್ಲೆಂಡ್ನ ಒಪಾಲ್ ಸುಚಾತಾಗೆ ‘ವಿಶ್ವ ಸುಂದರಿ ಕಿರೀಟ’

ಥಾಯ್ಲೆಂಡ್ನ ಒಪಾಲ್ ಸುಚಾತಾ ಚೌಂಗಶ್ರೀ ಅವರು 72ನೇ ಆವೃತ್ತಿಯ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದು, ಇಥಿಯೋಪಿಯಾದ ಹಾಸೆಟ್ ಡೆರೆಜ್ ಅದ್ಮಾಸ್ಸು ‘ರನ್ನರ್ ಅಪ್’ ಆಗಿ ಹೊರಹೊಮ್ಮಿದ್ದಾರೆ. ಶನಿವಾರ ಸಂಜೆ ಹೈದರಾಬಾದ್ನ ಹೈಟೆಕ್ ಎಕ್ಸಿಬಿಷನ್ ಸೆಂಟರ್ನಲ್ಲಿ ನಡೆದ 72ನೇ ಆವೃತ್ತಿಯ ವಿಶ್ವಸುಂದರಿ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಚಾತಾ ಕಿರೀಟ ತಮ್ಮದಾಗಿಸಿಕೊಂಡರು. ಇನ್ನೂ ಭಾರತವನ್ನು ಪ್ರತಿನಿಧಿಸಿದ ನಂದಿನಿ ಗುಪ್ತಾ ಅವರು ಅಗ್ರ 8ರಲ್ಲಿ ಸ್ಥಾನ ಪಡೆಯುವ ಮುನ್ನವೇ ಹೊರಬಿದ್ದರು. ವಿಜೇತರಿಗೆ 1 ಮಿಲಿಯನ್ ಡಾಲರ್ ಅಂದರೆ ಸುಮಾರು 8 ಕೋಟಿ […]
ನಿಮ್ಮ ಕನಸನ್ನು ನನಸು ಮಾಡಿಕೊಳ್ಳಲು ಜಾನ್ವಿ ಕನ್ಸ್ಟ್ರಕ್ಷನ್ ಗೆ ಇಂದೇ ಭೇಟಿ ನೀಡಿ

ಉಡುಪಿ: ಮನೆ, ಕಟ್ಟಡ ಕಟ್ಟುವ ಪ್ಲಾನ್ ನಿಮಗಿರಬಹುದು. ಆದರೆ ಈ ಕುರಿತು ಸರಿಯಾದ ಮಾಹಿತಿ, ಮಾರ್ಗದರ್ಶನ ಇಲ್ಲದೇ ನಿಮಗೆ ಚಿಂತೆಯಾಗಿರಬಹುದು. ನಿಮಗೆ ಒಂದೊಳ್ಳೆ ಮಾಹಿತಿ, ಮಾರ್ಗದರ್ಶನ ನೀಡಲು ಜಾನ್ವಿ ಕನ್ಟ್ರಕ್ಷನ್ ನಿಮ್ಮೊಂದಿಗಿದೆ. ನಿಮ್ಮ ಕನಸಿನ ಸೌಧ ಕಟ್ಟುವ ಆಸೆಯನ್ನು ಸುಲಭವಾಗಿ ನನಸು ಮಾಡುತ್ತೆ ಜಾನ್ವಿ ಕನ್ಸ್ಟ್ರಕ್ಷನ್. ಹೌದು, ಮನೆ, ಕಟ್ಟಡ ನಿರ್ಮಾಣದಲ್ಲಿ ಉದ್ಯಾವರದ ಜಾನ್ವಿ ಕನ್ಟ್ರಕ್ಷನ್ ಒಳ್ಳೆಯ ಹೆಸರು. ಕರಾವಳಿಯಾದ್ಯಂತ ಪ್ರಸಿದ್ಧಿ ಪಡೆದಿರುವ ‘ಜಾನ್ವಿ ಕನ್ಟ್ರಕ್ಷನ್’ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುವುದರಲ್ಲಿ ಎಂದಿಗೂ ಒಂದು ಹೆಜ್ಜೆ ಮುಂದೆ. […]
ಬೆಳ್ಳಾರ್ಪಾಡಿ ಅಂಗನವಾಡಿಗೆ ನೂತನವಾಗಿ ನಿರ್ಮಿಸಿದ ಮಕ್ಕಳ ಆಟದ ಪಾರ್ಕ್ ಹಸ್ತಾಂತರ

ಉಡುಪಿ: ರೋಟರಿ ಕ್ಲಬ್ ಮಣಿಪಾಲ ಟೌನ್ ಯೋಜನೆಯಾಗಿ ಮಕ್ಕಳ ಅಭಿವೃದ್ಧಿಗೆ ಬೆಂಬಲ, ಮಕ್ಕಳ ಸಮಗ್ರ ಬೆಳವಣಿಗೆಗೆ ಉತ್ತೇಜನ ನೀಡುವ ಹಾಗೂ ಅಂಗನವಾಡಿ ಮಕ್ಕಳ ಹಾಜರಾತಿ ಹೆಚ್ಚಿಸುವ ಉದ್ದೇಶದಿಂದ ರೋಟರಿ ಕ್ಲಬ್ ಮಣಿಪಾಲ ಟೌನ್ ವತಿಯಿಂದ ಹೊಸದಾಗಿ ನಿರ್ಮಿಸಲಾದ ಆಟದ ಪಾರ್ಕ್ ಜೂನ್ 1 ರಂದು ಬೆಳ್ಳಾರ್ಪಾಡಿ ಅಂಗನವಾಡಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಈ ಯೋಜನೆ ರೋಟರಿ ಇಂಟರ್ನ್ಯಾಷನಲ್ನ “ಮೂಲ ಶಿಕ್ಷಣ ಮತ್ತು ಸಾಕ್ಷರತೆ” ಕೇಂದ್ರಕ್ಷೇತ್ರದಡಿ ಕೈಗೊಳ್ಳಲಾಯಿತು. ಈ ಯೋಜನೆಗಾಗಿ ರೋಟರಿ ಜಿಲ್ಲಾ ನಿಧಿ ಯಿಂದ ₹83,500 ರೂ. ಅನುದಾನ […]