ಕುಂದಾಪುರ: ಎಂಡಿಎಂಎ ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕಟಪಾಡಿ ಸಮೀಪದ ಸುಭಾಷ್ ನಗರ ನಿವಾಸಿ ಮುದಾಸ್ಸಿರ್ (23) ಹಾಗೂ ಉಡುಪಿ ತಾಲೂಕಿನ ಉದ್ಯಾವರ ನಿವಾಸಿ ಅಡೆನ್ ಲೋಬೋ(18) ಬಂಧಿತ ಆರೋಪಿಗಳು. ಈ ಇಬ್ಬರು ಜೂನ್ 4ರಂದು ಕುಂದಾಪುರ ತಾಲೂಕಿನ ಕಸಬಾ ಗ್ರಾಮದ ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದು, ಈ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 2,49,440 ಲಕ್ಷ […]
ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹ಮೆಕ್ಯಾನಿಕ್ – 2 ಪೋಸ್ಟ್🔹 ಹೌಸ್ ಕೀಪಿಂಗ್ – 1 ಪೋಸ್ಟ್ (Female)🔹 ಸೇಲ್ಸ್ ಎಕ್ಸಿಕ್ಯೂಟಿವ್ – 2 ಪೋಸ್ಟ್🔹CRE -1 (Female)🔹 ಮಾರ್ಕೆಟಿಂಗ್ -2 ಪೋಸ್ಟ್🔹 ವಾಶ್ -1 ಪೋಸ್ಟ್ ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected] 📞+91 7996210666
ಕೋಟ: ಜೂನ್ 6.ರಿಂದ ಹನುಮಾನ್ ಸಿಲ್ಕ್ಸ್ ನಲ್ಲಿ ಮುಂಗಾರು ರಿಯಾಯಿತಿ ಸೇಲ್ಸ್ ಗಳ ಸುರಿಮಳೆ

ಕೋಟ: ಹನುಮಾನ್ ಸಿಲ್ಕ್ಸ್ ನಲ್ಲಿ ಜೂನ್ 6 ರಿಂದ ಮುಂಗಾರು ರಿಯಾಯಿತಿ ಸೇಲ್ಸ್ ಆಫರ್ಸ್ ನಡೆಯಲಿದೆ.
ಉಡುಪಿ: ಮಹಿಳೆಯರು, ಪುರುಷರಿಗೆ ಉದ್ಯೋಗಾವಕಾಶ; ಇಲ್ಲಿ ನೀವು ಪಡೆಯಬಹುದು ತಿಂಗಳಿಗೆ 40,000 ವರೆಗೆ ವೇತನ.

ಉಡುಪಿ: ಉಡುಪಿ ಅಜ್ಜೆರಕಾಡಿನಲ್ಲಿರುವ ‘ರಿಲಯನ್ಸ್ ನಿಪ್ಪಾನ್ ಲೈಫ್ ಇನ್ಶೂರೆನ್ಸ್ ಕಂಪನಿಯಲ್ಲಿ ‘ಸೇಲ್ಸ್ ಮ್ಯಾನೇಜರ್’ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ: ಸೇಲ್ಸ್ ಮ್ಯಾನೇಜರ್ ವಯಸ್ಸು: 25 ವರ್ಷದಿಂದ 50 ವರ್ಷದವರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಯಾವುದೇ ಪದವಿ ಶಿಕ್ಷಣ. ಪಿಎಫ್, ಮೆಡಿಕಲ್ ಇನ್ಸೂರೆನ್ಸ್ ಹಾಗೂ ಇನ್ಸೆಂಟಿವ್ಸ್ ಸೌಲಭ್ಯವಿದೆ. ಪುರುಷರು ಅಥವಾ ಮಹಿಳೆಯರಿಗೆ ಅವಕಾಶ ಕಲ್ಪಿಸಲಾಗಿದೆ. ಸ್ಥಳ ಉಡುಪಿ ಅಜ್ಜೆರಕಾಡು. ಸಂಪರ್ಕಿಸಿ 9844076580, 9844598291Email: [email protected]
ಹೆಮ್ಮಾಡಿಯಲ್ಲಿ ಜನತಾ ಓರಿಯಂಟೇಶನ್: ಸಾಧನೆಗೆ ಶ್ರಮವೇ ಗುರು- ಸಿ ಎ ಗೋಪಾಲ ಕೃಷ್ಣ ಭಟ್ ಅಭಿಮತ

ಹೆಮ್ಮಾಡಿ: ಮನಸ್ಸಿನ ಸಮಸ್ಯೆ ಸರಿ ಮಾಡಲು ಡಾಕ್ಟರ್ ಇದ್ದಾರೆ,ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ ನಾವೇ ಸರಿ ಮಾಡಿಕೊಳ್ಳಬೇಕುಅವಕಾಶ ಬಳಸಿಕೊಂಡು ಮನ್ನೆಡೆಯಬೇಕು.ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಹಾರ್ಡ್ ವರ್ಕ್ ಮಾಡಲೇ ಬೇಕು ಸಾಧನೆಗೆ ಶ್ರಮವೇ ಗುರು.ಶ್ರಮ ನಮ್ಮದು ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶೈಕ್ಷಣಿಕ ಅಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ ಎ ಗೋಪಾಲಕೃಷ್ಣ ಭಟ್ ಅಭಿಪ್ರಾಯಿಸಿದರು. ಅವರು ಜನತಾ […]