ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಬೆಂಗಳೂರು ಇವರ ಮೂಲಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಅದರಂತೆ ತರಬೇತಿವಾರು ಉಳಿದಿರುವ ಗುರಿಯನ್ನು ಜಿಲ್ಲಾವಾರು ಹಂಚಿಕೆ ಮಾಡಲಾಗಿದ್ದು, ಸದರಿ ತರಬೇತಿಗಳು ಜೂನ್ […]
ಉಡುಪಿ:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರೂಪ್ ವತಿಯಿಂದ ವಿಮಾ ಸಲಹೆಗಾರರ ನೇಮಕಾತಿ

ಉಡುಪಿ:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರೂಪ್ ವತಿಯಿಂದ ವಿಮಾ ಸಲಹೆಗಾರರ ನೇಮಕಾತಿ ನಡೆಯಲಿದೆ. ಎಸ್.ಬಿ.ಐ ಲೈಫ್ ಸಲಹೆಗಾರರಿಗೆ ಅನೇಕ ಪ್ರಯೋಜನಗಳು: ◼5 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ.◼ ದೇಶಿಯ ಮತ್ತು ಅಂತರಾಷ್ಟ್ರೀಯ ಪ್ರವಾಸಗಳು.◼ ಶೂನ್ಯ ಹೂಡಿಕೆಯೊಂದಿಗೆ ವ್ಯಾಪಾರ.◼ ಆಕರ್ಷಕ ಕಮಿಷನ್ ಆದಾಯ.◼3 ಲಕ್ಷದಿಂದ 1 ಕೋಟಿವರೆಗೆ ಉಚಿತ ಜೀವ ವಿಮೆ.◼ಕ್ಲಬ್ ಸದಸ್ಯರಿಗೆ ಪಿಂಚಣಿ.◼ಅತಿ ದೊಡ್ಡ ಹಣಕಾಸು ಬ್ರ್ಯಾಂಡ್ ನೊಂದಿಗೆ ಸಂಬಂಧ ಬೆಳೆಸಿ.◼ಉತ್ತರಾಧಿಕಾರಿಗಳ ಅನುವಂಶಿಕೆಯ ಕಮಿಷನ್ ವಾರಸುದಾರರಿಗೆ.◼5 ಲಕ್ಷದಿಂದ 50 ಲಕ್ಷದವರೆಗೆ ಉಚಿತ ಅಪಘಾತ ವಿಮೆ.◼ಕ್ಲಬ್ ಸದಸ್ಯರಿಗೆ 1,20,000/- […]
ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆ

ಉಡುಪಿ: ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆಯಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಿದ್ದರು. ಈ ವೇಳೆ ಟ್ರಸ್ಟ್ ನ ವಿಶ್ವಸ್ಥರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ರಾಮದರ್ಬಾರ್ ನ ವಿಗ್ರಹಗಳಿಗೆ ದರ್ಬೆಯ ಮೂಲಕ ಪ್ರಾಣ ಪ್ರತಿಷ್ಠೆಯನ್ನು ಮಾಡಿದರು . ಬಳಿಕ ವಿಶೇಷ ಆರತಿ ಬೆಳಗಲಾಯಿತು. ಜನ್ಮಭೂಮಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಟ್ರಸ್ಟ್ ಸದಸ್ಯರು […]
AIMIT ಕೇಂದ್ರ ಮತ್ತು IBM ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

ಮಂಗಳೂರು: ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), AIMIT ಕೇಂದ್ರ ಮತ್ತು IBM ನಡುವಿನ ಒಡಂಬಡಿಕೆಯನ್ನು 2025ರ ಜುಲೈ 03ರಂದು ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಹಿ ಸಮಾರಂಭದಲ್ಲಿ AIMIT ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, IBM ನ ಸಾಫ್ಟ್ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರು ಶ್ರೀ ಜಗದೀಶ್ ಭಟ್, IBMನ ಪ್ರಾದೇಶಿಕ ನಿರ್ವಾಹಕರು ಶ್ರೀ ಮಧುಸೂಧನ್, ಟೆಕ್ಪಾಥ್ನ ಪ್ರಾದೇಶಿಕ ನಿರ್ವಾಹಕ ಶ್ರೀ ಜಿತೇಶ್ ಹಾಗೂ AIMITನ ಡೀನ್ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ […]
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ.

ಕಿರಿಮಂಜೇಶ್ವರ: ಜೂನ್ 2 ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಣಹೋಮ ಮತ್ತು ವಿದ್ಯಾ ಸರಸ್ವತಿ ಹೋಮದೊಂದಿಗೆ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವು ಅತ್ಯಂತ ವಿಜ್ರಂಭಣೆಯಿಂದ ನೆರವೇರಿತು. ಪುಟಾಣಿ ಮಕ್ಕಳನ್ನು ಭವ್ಯ ಮೆರವಣಿಗೆಯಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು. ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಶ್ರೀಯುತ ಗಣೇಶ್ ಮೊಗವೀರ ಅವರು ಶಿಕ್ಷಣ ಕೇವಲ ನಾಲ್ಕು ಗೋಡೆಯ ನಡುವಿನ ಪಾಠ ಪ್ರವಚನಕ್ಕೆ ಸೀಮಿತವಾಗಿರದೆ ಮಕ್ಕಳನ್ನು ಕ್ರೀಡೆ ಸಾಂಸ್ಕೃತಿಕ ರಂಗದಲ್ಲಿಯೂ ಸಜ್ಜುಗೊಳಿಸುವ ಪಣತೊಟ್ಟಿದ್ದೇವೆ, ವಿದ್ಯಾರ್ಥಿಗಳಿಗೆ […]