ಭಾರೀ ಮಳೆ ಹಿನ್ನೆಲೆ, ನಾಳೆ(ಜೂನ್ 13) ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 13ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಉಡುಪಿ: ನಾಳೆ (ಜೂನ್ 13) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 13ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಮನೆ, ಕಟ್ಟಡ ನಿರ್ಮಾಣಕ್ಕೆ ಉತ್ತಮ ಆಯ್ಕೆ “ಜಾನ್ವಿ ಕನ್ಟ್ರಕ್ಷನ್”

ಉಡುಪಿ: ಮನೆ, ಕಟ್ಟಡ ನಿರ್ಮಾಣದಲ್ಲಿ ಕರಾವಳಿಯಾದ್ಯಂತ ಪ್ರಸಿದ್ಧಿ ಪಡೆದಿರುವ ‘ಜಾನ್ವಿ ಕನ್ಟ್ರಕ್ಷನ್’ ಗ್ರಾಹಕರಿಗೆ ಅತ್ಯುತ್ತಮ ಸೇವೆಗಳನ್ನು ನೀಡುತ್ತಿವೆ. ಗ್ರಾಹಕರಿಗೆ ಉತ್ತಮ ಬಜೆಟ್ ನಲ್ಲಿ ಮನೆ, ಕಟ್ಟಡ ನಿರ್ಮಿಸಿಕೊಡುವುದರಲ್ಲಿ ಜಾನ್ವಿ ಕನ್ಟ್ರಕ್ಷನ್ ಸೈ ಎನಿಸಿಕೊಂಡಿದೆ. ತನ್ನ ಅತ್ಯುತ್ತಮ ಸೇವೆಯ ಮೂಲಕ‌ ಸಂಸ್ಥೆಯು ಎಲ್ಲೆಡೆ ಛಾಪು ಮೂಡಿಸಿದೆ. ಉದ್ಯಾವರದ ಗುಡ್ಡೆಯಂಗಡಿಯ ಬಬ್ಬುಸ್ವಾಮಿ ಬಿಲ್ಡಿಂಗ್ ನ ಒಂದನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಜಾನ್ವಿ ಕನ್ಟ್ರಕ್ಷನ್” ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಸೌಲಭ್ಯಗಳನ್ನು ನೀಡುತ್ತಿವೆ. ಸಮಾಲೋಚನೆ (consulting), ಯೋಜನೆಗಳು (plans), ಬ್ಲೂ ಪ್ರಿಂಟ್ (blue print), […]

ಉಡುಪಿ ಚಿಟ್ಟಾಡಿ “ಸೇಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಐಟಿಐ)”ನಲ್ಲಿ ವಿವಿಧ ಕೋರ್ಸ್ ಗಳಿಗೆ ದಾಖಲಾತಿ ಆರಂಭ.

ಉಡುಪಿ: ಚಿಟ್ಪಾಡಿ ಸೇಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಐಟಿಐ)ನಲ್ಲಿ 2025 26ರ ಪ್ರವೇಶಾತಿ ಆರಂಭಗೊಂಡಿದ್ದು, ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಲಭ್ಯವಿರುವ ಕೋರ್ಸ್‌ಗಳು:◼️ ಎಲೆಕ್ಟ್ರಿಷಿಯನ್◼️ ಫಿಟ್ಟರ್◼️ ಎಂ.ಎಂ.ವಿ./ಆಟೋಮೊಬೈಲ್◼️ ಮೆಕ್ಯಾನಿಕ್ ಡೀಸೆಲ್ (1ವರ್ಷ) ಸೇಂಟ್ ಮೇರಿಸ್ ಐಟಿಐ ಅನ್ನು ಆಯ್ಕೆ ಮಾಡಲು ಕಾರಣಗಳು:🔹ಅರ್ಹ ಮತ್ತು ಅನುಭವಿ ಅಧ್ಯಾಪಕರಿಂದ ತೀವ್ರವಾದ ತರಬೇತಿ.🔹ಉದ್ಯಮ ಸಿದ್ಧ ಪಠ್ಯಕ್ರಮ.🔹ವಿದ್ಯಾರ್ಥಿವೇತನವನ್ನು ಪಡೆಯಲು ಮಾರ್ಗದರ್ಶನ🔹ಆನ್/ಆಫ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಮತ್ತು ಉದ್ಯೋಗ ಸಹಾಯ ಕಾರ್ಯಕ್ರಮ🔹ವ್ಯಕ್ತಿತ್ವ ಅಭಿವೃದ್ಧಿ ತರಬೇತಿ ಮತ್ತು ಕಾರ್ಯಕ್ರಮಗಳು ಸೌಲಭ್ಯಗಳು:🔹ಉತ್ಸಾಹಭರಿತ ಮತ್ತು ಅನುಭವಿ ತರಬೇತುದಾರರಿಂದ […]

242 ಪ್ರಯಾಣಿಕರನ್ನು ಹೊತ್ತು ಗುಜರಾತಿನ ಅಹಮದಾಬಾದಿನಿಂದ ಲಂಡನ್‌ಗೆ ಹೊರಟಿದ್ದ ವಿಮಾನ ಟೇಕ್ ಆಫ್ ಆಗಿ 20 ನಿಮಿಷದಲ್ಲಿ ಪತನ

ಅಹಮದಾಬಾದ್: ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂ.12) ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ.ಇದೇ ವಿಮಾನದಲ್ಲಿ ಗುಜರಾತಾ ನ ಮಾಜಿ ಸಿಎಂ ವಿಜಯ ರೂಪಾಣಿ ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏ‌ರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ ಎಂದು ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿ ದೃಢಪಡಿಸಿದೆ. ಬೋಯಿಂಗ್ 787-8 ಗ್ರೀಮ್‌ಲೈನ‌ರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 […]