ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ನವದೆಹಲಿ: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಪ್ರತಿ ವ್ಯಕ್ತಿಯ ಕುಟುಂಬಕ್ಕೆ ಟಾಟಾ ಸಮೂಹವು ₹1 ಕೋಟಿ ಪರಿಹಾರ ನೀಡಲಿದೆ.‘ಈ ಹೊತ್ತಿನಲ್ಲಿ ನಮಗೆ ಆಗಿರುವ ಶೋಕವನ್ನು ಸರಿಯಾಗಿ ವಿವರಿಸಲು ಯಾವ ಪದವೂ ಸಿಗುತ್ತಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ಕ್ಷೇಮಕ್ಕಾಗಿ, ಗಾಯಗೊಂಡವರ ಕ್ಷೇಮಕ್ಕಾಗಿ ನಾವು ಪ್ರಾರ್ಥಿಸುತ್ತೇವೆ’ ಎಂದು ಟಾಟಾ ಸಮೂಹ ಹಾಗೂ ಏರ್‌ ಇಂಡಿಯಾ ಅಧ್ಯಕ್ಷ ಎನ್. ಚಂದ್ರಶೇಖರನ್ ಹೇಳಿದ್ದಾರೆ. ದುರಂತದಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚಗಳನ್ನು ಕೂಡ ಟಾಟಾ ಸಮೂಹವು ಭರಿಸಲಿದೆ, ಅವರು ಎಲ್ಲ ಅಗತ್ಯ ನೆರವು ಪಡೆಯುವುದನ್ನು […]

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ: ಅಪಘಾತದಲ್ಲಿ 241 ಮಂದಿ ಮೃತ್ಯು.

ನವದೆಹಲಿ: ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಜೂ.12 ರಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ತಕ್ಷಣ ಪತನಗೊಂಡಿತು, ಇದು ಭಾರತದ ಇದುವರೆಗಿನ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಒಂದಾಗಿದೆ. ಲಂಡನ್‌ಗೆ ತೆರಳುತ್ತಿದ್ದ ವಿಮಾನದಲ್ಲಿ 230 ಪ್ರಯಾಣಿಕರು, 10 ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಇದ್ದರು. ಸೀಟ್ ಸಂಖ್ಯೆ 11A ಯ ಪ್ರಯಾಣಿಕನೊಬ್ಬ ಅಪಘಾತದಲ್ಲಿ ಬದುಕುಳಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ […]