ಉಡುಪಿ:ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ:ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಾಣದಲ್ಲಿ ರೈತರಿಗೆ ಹಾಗೂ ವರ್ತಕರು ವ್ಯಾಪಾರ ವಹಿವಾಟು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಅಬೀದ್ ಗದ್ಯಾಳ ಸೂಚನೆ ನೀಡಿದರು. ಅವರು ಶುಕ್ರವಾರ ಉಡುಪಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಸಭಾಂಗಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಂಸ್ಥೆಯಎ.ಪಿ.ಎಂ.ಸಿ ವರ್ತಕರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಚಟುವಟಿಕೆಗಳನ್ನು ಕೈಗೊಳ್ಳಲು ಸರ್ಕಾರ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ನಿರ್ಮಿಸಿದೆ. […]

ಉಡುಪಿ:ಡಿ.ಇಎಲ್.ಇಡಿ ಕೋರ್ಸ್ಗೆ ದಾಖಲಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಿ.ಇಎಲ್.ಇಡಿ ಕೋರ್ಸ್ನ ದಾಖಲಾತಿಗಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಇಲಾಖಾವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ವೆಬ್‌ಸೈಟ್ https://www.schooleducation.kar.nic.in ಅನ್ನು ಸಂಪರ್ಕಿಸಿ, ಪ್ರಸಕ್ತ ಸಾಲಿನ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಡಯಟ್ ಕೇಂದ್ರದಲ್ಲಿ ನಿಗಧಿತ ದಿನಾಂಕದೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಯಟ್ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಸೋನಿಕ್ ಟಿ ಮೊ.ನಂ:9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ […]

ಉಡುಪಿ:ಅಲೆಮಾರಿ, ಅರೆಅಲೆಮಾರಿ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ […]

ಉಡುಪಿ:ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ವತಿಯಿಂದಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ […]

ಉಡುಪಿ:ಸಾಲಿಗ್ರಾಮ ಪ.ಪಂಚಾಯತ್ : ಮುಂಗಾರು ಮಳೆ ಆರಂಭ ಹಿನ್ನೆಲೆ, ಸುರಕ್ಷತಾ ಕ್ರಮ ಕೈಗೊಳ್ಳಲು ಸಾರ್ವಜನಿಕರಿಗೆ ಸೂಚನೆ

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ ಈಗಾಗಲೇ ಪ್ರಾರಂಭವಾಗಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿ ಯಲ್ಲಿನ ಆಸ್ತಿ-ಪಾಸ್ತಿಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು ಸಾಕಷ್ಟು ಮುಂಜಾಗೃತೆ ವಹಿಸಬೇಕು. ಚರಂಡಿಗಳಿಗೆ ಕಸಕಡ್ಡಿಗಳನ್ನು, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೇ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯಬಾರದು. ಗೂಡಂಗಡಿ ಮಾಲೀಕರುಉಪಯೋಗಿಸಿದ ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಲು ಕ್ರಮವಹಿಸಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವುದಲ್ಲದೇ ಸೊಳ್ಳೆಯಿಂದ ವಿವಿಧ ರೀತಿಯ ಕಾಯಿಲೆಗಳು ಉಂಟಾಗುತ್ತದೆ. ಆರೋಗ್ಯದಹಿತದೃಷ್ಟಿಯಿಂದ ಗೃಹೋಪಯೋಗಕ್ಕೆಂದು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು,ಡ್ರಂಗಳು, […]