ಉಡುಪಿ:ಪುಸ್ತಕ ಬಹುಮಾನ : ಜಾನಪದ ಕೃತಿ ಆಹ್ವಾನ

ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ 2024 ನೇ ಸಾಲಿನಲ್ಲಿ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಲೇಖಕರು, ಪ್ರಕಾಶಕರು, […]
ಉಡುಪಿ:ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಫಿಲಿಯೇಟೆಡ್ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳು, ಸೊಸೈಟಿಗಳು ಹಾಗೂ ಟ್ರಸ್ಟ್ಗಳಿಂದ ಅರ್ಜಿ ಅಹ್ವಾನಿಸಿದೆ. ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್) ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿ.ಎಸ್ಸಿ. (ಹಾನರ್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್) ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ. […]
ಉಡುಪಿ:ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇಲೆ ಕೈಗೊಳ್ಳಿ : ಆಶೀಶ್ ಕುಂದಾಲ್

ಉಡುಪಿ: ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಅದ್ಯತೆಯ ಮೇಲೆ ಕೈಗೊಂಡು ಶುದ್ಧ ನೀರನ್ನು ಒದಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ನೋಡೆಲ್ ಅಧಿಕಾರಿ ಆಶೀಶ್ ಕುಂದಾಲ್ ಅವರುಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು. […]
ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ.

ಕುಂದಾಪುರ : ಜೂನ್ 12 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ( ರಿ ). ಅಭಿಯೋಗ ಇಲಾಖೆ, ತಾಲೂಕು ಆಡಳಿತ ಹಾಗೂ ಕಾರ್ಮಿಕ ಇಲಾಖೆ ಕುಂದಾಪುರ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಕುಂದಾಪುರದ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಮತ್ತು ನ್ಯಾಯಿಕ ದಂಡಾಧಿಕಾರಿಗಳಾದ […]
ದುಬೈನ ಹೋಟೆಲ್ ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ

ದುಬೈ:ದುಬೈನ ಹೋಟೆಲ್ ನಲ್ಲಿ ಅಡುಗೆ ಕೆಲಸಕ್ಕೆ ಜನ ಬೇಕಾಗಿದ್ದಾರೆ. ಹುದ್ದೆಗಳು: 🔸 ಸೌತ್ ಇಂಡಿಯನ್ ಚೆಫ್ (Non Veg). 🔸 ಚೆಫ್ (Breakfast) ಆಕರ್ಷಕ ವೇತನದೊಂದಿಗೆ ಊಟ ಹಾಗೂ ವಸತಿ ಸೌಲಭ್ಯವಿದೆ. ಮಾಹಿತಿಗಾಗಿ ಸಂಪರ್ಕಿಸಿ: 8618629503, 71553342596