ಬಂಟಕಲ್ ನಿರಾಮಯ ಇನ್’ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ ನಲ್ಲಿ ಬಿಎಸ್ಸಿ ಕೋರ್ಸ್ ಗೆ ಪ್ರವೇಶ ಆರಂಭ

ಬಂಟಕಲ್: ಕರ್ನಾಟಕ ಸರ್ಕಾರದಿಂದ ಅನುಮೋದಿಸಲ್ಪಟ್ಟ, ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿದ್ದು,KNC & INC ನಿಂದ ಗುರುತಿಸಲ್ಪಟ್ಟಿದೆ. ಇಲ್ಲಿ ವಿವಿಧ Bsc ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಉಡುಪಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ನಿರಾಮಯ ಕಾಲೇಜಿನಲ್ಲಿ ವಿವಿಧ ಕೋರ್ಸುಗಳಿಗೆ ಸಂಬಂಧಿಸಿದಂತೆ ದಾಖಲಾತಿ ಪ್ರಾರಂಭಗೊಂಡಿದೆ. ನಮ್ಮ ಸಂಸ್ಥೆಯು ಶ್ರೀ ಸೋದೆ ವಾದಿರಾಜ ಮಠದ ಆಡಳಿತಕ್ಕೆ ಒಳಪಟ್ಟಿರುತ್ತದೆ. ನಿರಾಮಯ ಕಾಲೇಜಿನ ವಿಶೇಷತೆ :ನಮ್ಮಲ್ಲಿ ನುರಿತ ಹಾಗೂ 20 ವರ್ಷ ಅನುಭವಸ್ಥ ಉಪನ್ಯಾಸಕರ ಒಳಗೊಂಡು ಹಾಗೂ ಆಧುನಿಕ […]
ಉಡುಪಿ: ಆಕಸ್ಮಿಕವಾಗಿ ಚರಂಡಿಗೆ ಜಾರಿ ಬಿದ್ದು 52 ವರ್ಷದ ವ್ಯಕ್ತಿ ಮೃತ್ಯು

ಉಡುಪಿ: ಉದ್ಯಾವರದ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂಬವರು ಮನೆಯ ಸಮೀಪವಿರುವ ಚರಂಡಿಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅವರು ತಮ್ಮ ಮನೆಯ ಹಿಂದಿನ ಚರಂಡಿಗೆ ಜಾರಿ ಬಿದ್ದು ಅಕಾಲಿಕ ಮರಣಕ್ಕೆ ಕಾರಣರಾಗಿದ್ದಾರೆ ಎಂದು ಹೇಳಲಾಗಿದೆ. ರೊನಾಲ್ಡ್ ಅವಿವಾಹಿತರಾಗಿದ್ದರು ಮತ್ತು ಅವರ ತಾಯಿ, ಒಡಹುಟ್ಟಿದವರು ಮತ್ತು ಇತರ ಆಪ್ತ ಕುಟುಂಬ ಸದಸ್ಯರನ್ನು ಅಗಲಿದ್ದಾರೆ.
ಭಾರಿ ಮಳೆ ಹಿನ್ನೆಲೆ, ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಿ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಮಳೆ ಆರ್ಭಟ ಶುರುವಾಗಿದ್ದು, ಕುಂಭದ್ರೋಣ ಮಳೆಗೆ ಕರಾವಳಿ ಜನ ಹೈರಾಣಾಗಿದ್ದಾರೆ. ಹವಾಮಾನ ಇಲಾಖೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಕೊಟ್ಟಿದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಸೇರಿದಂತೆ 8 ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆ ಆರ್ಭಟಿಸುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೂನ್ […]
ಕುಂದಾಪುರ: ನೀಟ್ – 2025 ಫಲಿತಾಂಶ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

ಕುಂದಾಪುರ : ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ – 2025 ರ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಶಾಲ್ ಮೇಸ್ತ 469 ಅಂಕ (95.76) ಪರ್ಸಂಟೈಲ್ , ಶ್ರೇಯಸ್ 413 ಅಂಕ ( 91.55) ಪರ್ಸಂಟೈಲ್ ಪಡೆದು ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿಯ ಆಶಾ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಸ್ಟಾಫ್ ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಆಶಾ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಸ್ಟಾಫ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಚಿಲ್ಲರೆ ಕ್ಷೇತ್ರದಲ್ಲಿ 1 ರಿಂದ 2 ವರ್ಷದ ಅನುಭವ ಕಡ್ಡಾಯವಾಗಿ ಇರಬೇಕು. ಬಿಕಾಂ ಪದವಿ ಪಡೆದಿದ್ದು, ಸಾಮಾನ್ಯ ಕಂಪ್ಯೂಟರ್ ಜ್ಞಾನವಿರಬೇಕು. ಆಸಕ್ತರು ನಿಮ್ಮ ನವೀಕರಿಸಿದ ರೆಸ್ಯೂಮ್ ನೊಂದಿಗೆ ಆಧಾರ್ ಕಾರ್ಡ್ ನ ಫೋಟೋ ಕಾಪಿ ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಕನಕದಾಸ ರಸ್ತೆ ಉಡುಪಿ-01📩[email protected]📞 +91 6363-914186