ಉಡುಪಿ:ಕಾಡುಗೊಲ್ಲ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕುಗಳಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದೇಶ ವ್ಯಾಸಂಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ […]
ಉಡುಪಿ:ಜೂ.19 ರಂದು ನೇರ ಸಂದರ್ಶನ

ಉಡುಪಿ: ನಗರದ ಕಲ್ಸಂಕ ಜಂಕ್ಷನ್ ಹತ್ತಿರದ ಡಿ ಮಾರ್ಟ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವು ಜೂನ್ 19ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ:8105618291, 9945856670, 8105774936 ಹಾಗೂ 9901472710 ಅನ್ನು […]