ಉಡುಪಿ: ಪ್ರಾಣಕ್ಕೆ ಅಪಾಯವಾಗುವಂತೆ ಬಸ್ ಚಾಲನೆ; ಆರೋಪಿ ಚಾಲಕ ಪೊಲೀಸರ ವಶಕ್ಕೆ.

ಉಡುಪಿ: ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಜೂ.17ರಂದು ಖಾಸಗಿ ಬಸ್ಸನ್ನು ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದ ಆರೋಪದಲ್ಲಿ ಚಾಲಕನನ್ನು ಪೊಲೀಸರು ಬಸ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ದೇವರಾಜ್ ಬಂಧಿತ ಬಸ್ ಚಾಲಕ. ಈತ ಶ್ರೀ ದುರ್ಗಾಂಬ ಖಾಸಗಿ ಬಸ್‌ನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತೀವೇಗದಿಂದ ಚಲಾಯಿಸಿಕೊಂಡು ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ತಿರುಗಿ ನಿಂತಿತು. ಬಳಿಕ ಆರೋಪಿ ಚಾಲಕ ಬಸ್ಸನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಉಡುಪಿ […]

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತಂಬಾಕು ಸೇವನೆ ನಿಷೇಧ ಪ್ರತಿಜ್ಞೆ ಮತ್ತು ವಿಶ್ವ ತಂಬಾಕು ರಹಿತ ದಿನಾಚರಣೆ

ಮಣಿಪಾಲ:ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಉಸಿರಾಟದ ಔಷಧ ವಿಭಾಗವು ಮೇ 31, 2025 ರಂದು ವಿಶ್ವ ತಂಬಾಕು ರಹಿತ ದಿನವನ್ನು ತಂಬಾಕು ಸೇವನೆ ನಿಷೇಧ ಮತ್ತು ಸಾರ್ವಜನಿಕ ಆರೋಗ್ಯ ವಕಾಲತ್ತುಗೆ ಅದರ ನಿರಂತರ ಬದ್ಧತೆಯನ್ನು ಬಲಪಡಿಸಲು ಗಂಭೀರ ಪ್ರತಿಜ್ಞೆ ಮತ್ತು ಸಾರ್ವಜನಿಕ ಜಾಗೃತಿ ಶಿಕ್ಷಣದೊಂದಿಗೆ ಆಚರಿಸಿತು. ಈ ವರ್ಷದ ಜಾಗತಿಕ ಥೀಮ್ ” ತಂಬಾಕಿನ ಗುಪ್ತ ಸತ್ಯವನ್ನು ಬಹಿರಂಗಪಡಿಸುವುದು. ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮೇಲಿನ ಉದ್ಯಮ ತಂತ್ರಗಳನ್ನು ಬಹಿರಂಗಪಡಿಸುವುದು” ಎಂಬ ವಿಷಯದ ಮೇಲೆ […]

ಉಡುಪಿ:ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 63,750 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ. ಗೆ 1275 ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ […]