ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೈಂದೂರು (ಉಡುಪಿ): ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೈಂದೂರು ವಿಧಾನ ಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಅಭಿವೃದ್ಧಿ ಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿ ಗೆ ಎಲ್ಲರೂ […]

ಮೌಲ್ಯಾಧಾರಿತ ಶಿಕ್ಷಣದ ಹೊಂಗಿರಣ, ಬ್ರಹ್ಮಾವರದ ಎಸ್ಎಂಎಸ್ ಪದವಿ ಪೂರ್ವ ಶಿಕ್ಷಣ ಸಂಸ್ಥೆ.

ಉಡುಪಿ: ಬ್ರಹ್ಮಾವರದ ಜನಪ್ರಿಯ ಸೇಂಟ್ ಮೇರಿಸ್ ಸಿರಿಯನ್ ಪದವಿ ಪೂರ್ವ ಕಾಲೇಜು, ಎಲ್ಲರೂ ಪ್ರೀತಿಯಿಂದ SMS ಪಿಯು ಕಾಲೇಜು ಎಂದು ಕರೆಯುವ ಸಂಸ್ಥೆಯಿದು. 1953 ರಲ್ಲಿ ಬ್ರಹ್ಮಾವರ ಮತ್ತು ಸುತ್ತಮುತ್ತಲಿನ ಹಳ್ಳಿಗಳ ಗ್ರಾಮೀಣ ಜನರಿಗೆ ಪ್ರೌಢಶಾಲಾ ಶಿಕ್ಷಣವನ್ನು ಒದಗಿಸಲು ಸ್ಥಾಪಿಸಲಾಯಿತು. ಇದನ್ನು SMS ಕ್ಯಾಥೆಡ್ರಲ್ ಬ್ರಹ್ಮಾವರಕ್ಕೆ ಸೇರಿದ ಆರ್ಥೊಡಾಕ್ಸ್ ಸಿರಿಯನ್ ಕ್ಯಾಥೋಲಿಕ್ ಎಜುಕೇಷನಲ್ ಸೊಸೈಟಿ (ನಿಯಮಿತ) ನಿರ್ವಹಿಸುತ್ತದೆ.ಅಂದಿನ ಧರ್ಮಗುರುಗಳಾದ ರೆ. ಫಾ. RFZ ನೊರೊನ್ಹಾ ಅವರ ನೇತೃತ್ವದಲ್ಲಿ SMS ಕ್ಯಾಥೆಡ್ರಲ್ ಎರಡು ಪ್ರಾಥಮಿಕ ಶಾಲೆಗಳನ್ನು ಸ್ಥಾಪಿಸಿದೆ.ಅವುಗಳೆಂದರೆ, ಬ್ರಹ್ಮಾವರದಲ್ಲಿ […]

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಸದಾ ಬಡವರ ಬಗ್ಗೆ ಯೋಚಿಸುವ ಪಕ್ಷ ಎಂದು ಹೇಳಿದರು. ದೇಶಕ್ಕಾಗಿ ಗಾಂಧಿ ಕುಟುಂಬದ ಕೊಡುಗೆ ಅಪಾರ. ಗಾಂಧಿ ಕುಟುಂಬದಿಂದ ಪ್ರಧಾನಿಯಾದ […]

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ: ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಜಿಡ್ದ ಬಳಿ ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ನದಿ ಕೊರೆತ ತೀವ್ರಗೊಂಡ ಪರಿಣಾಮ ಹಲವಾರು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಕಾಂಕ್ರೀಟ್ ಸಂಪರ್ಕ ರಸ್ತೆ ಕಡಿದು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಕ್ಷಣ ತುರ್ತು ಕಾಮಗಾರಿ ನಡೆಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು. ನಾಗರಜಿಡ್ಡ ಭಾಗದ ನದಿ ಕೊರೆತ ಸಮಸ್ಯೆ […]

ಉಡುಪಿ:ಜೂನ್ 24 ರಂದು ಉದ್ಯೋಗ ಮೇಳ

ಉಡುಪಿ: ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಜೂನ್ 24ರಂದು ಉದ್ಯೋಗ ಮೇಳ ನಡೆಯಲಿದೆ. ಜೂನ್ 24 ಮಂಗಳವಾರ ಬೆಳಿಗ್ಗೆ 8.30 ರಿಂದ ಸಂಜೆ 5:00 ರವರೆಗೆ ವಿದ್ಯಾ ಲಕ್ಷ್ಮಿ ಕಾಲೇಜ್ ಆಡಿಟೋರಿಯಂ ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು ಅನೇಕ ಹೆಸರಾಂತ ಕಂಪನಿಗಳು ಇದರಲ್ಲಿ ಭಾಗವಹಿಸಲಿವೆ. ಅಗತ್ಯ ದಾಖಲೆಗಳು: ರೆಸ್ಯೂಮ್ (ಕನಿಷ್ಠ 5 ಪ್ರತಿಗಳು), ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್, ಪಿಯುಸಿ ಮಾರ್ಕ್ಸ್ ಕಾರ್ಡ್, ಡಿಗ್ರಿ ಕನ್ವೊಕೇಶನ್ /ಮಾರ್ಕ ಶೀಟ್, ಆಧಾರ್ ಕಾರ್ಡ್, ಸ್ಟೂಡೆಂಟ್ […]