ಉಡುಪಿ:ವಿದೇಶಿ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲುಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ […]
ಉಡುಪಿ:ಎನ್.ಎಂ.ಎಂ.ಎಸ್ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಉಡುಪಿ: ಕಳೆದ ವರ್ಷ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎನ್.ಎಂ.ಎಂ.ಎಸ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಎನ್.ಎಸ್.ಪಿ ಪೋರ್ಟಲ್ನಲ್ಲಿ ತಮ್ಮ ವಿವರಗಳನ್ನು ನೋಂದಣಿ ಮಾಡುವುದರ ಮೂಲಕ ರೆಫರೆನ್ಸ್ ಸಂಖ್ಯೆ ಪಡೆದು ಫೇಸ್ ಅಥೇಂಟಿಕೇಶನ್ ಮಾಡಿಸಿ ಓಟಿಆರ್ ಸಂಖ್ಯೆ ಪಡೆದು ಹಾಗೂ 10ನೇ ತರಗತಿ ಮತ್ತು ಪಿ.ಯು.ಸಿ ಓದುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷದ ಓಟಿಆರ್ ಸಂಖ್ಯೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಸರ್ಕಾರಿ ಅಥವಾ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರಬೇಕು. ಖಾಸಗಿ ಸಂಸ್ಥೆಗಳಲ್ಲಿಕಲಿಯುತ್ತಿರುವ ವಿದ್ಯಾರ್ಥಿಗಳಿಗೆ […]
ಉಡುಪಿ:ಜೂನ್ 26 ರಂದು ನೇರ ಸಂದರ್ಶನ

ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ್ಸ್ನ ಹರ್ಷ ರಿಟೇಲ್ ಪ್ರೈ.ಲಿ ಇಲ್ಲಿ ಜೂನ್ 26 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, […]
ಮಣಿಪಾಲ ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ನಲ್ಲಿದೆ ಸ್ಪರ್ಧಾತ್ಮಕ ಕೋರ್ಸ್ ಗಳು: ಪ್ರವೇಶಾತಿ ಶುರು

ಮಣಿಪಾಲ : ಮಣಿಪಾಲದ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಅರ್ಹ ಆಸಕ್ತ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಮಾಂಟೆಸ್ಸರಿ/ನರ್ಸರಿ/ಪೂರ್ವ ಪ್ರಾಥಮಿಕ ಶಿಕ್ಷಕಿಯರ ತರಬೇತಿ ಕೋರ್ಸ್ಗಳ ನೂತನ ಬ್ಯಾಚ್ಗಳು ಆರಂಭವಾಗಲಿದ್ದು ನಿರುದ್ಯೋಗಿ ಮಹಿಳೆಯರು, ಗ್ರಹಿಣಿಯರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಇಲ್ಲಿನ ತರಬೇತಿ ತರಗತಿಗಳು ನರ್ಸರಿಗೆ ಕಳುಹಿಸುವ 2 ರಿಂದ 3 ವರ್ಷಗಳ ಪ್ರಾಯದ ಮಕ್ಕಳ ಬಾಲಸಂರಕ್ಷಣೆಯ ಅಂಶಗಳನ್ನು ಬೆಳೆಸುವ ಭೋದನೆಗಳು, ಆ ಮಕ್ಕಳ ಜೊತೆ ವ್ಯವಹರಿಸುವ ರೀತಿ, ಪ್ರಾಸಬದ್ಧವಾಗಿ ಕಥೆ, ಪದ್ಯಗಳ ಮೂಲಕ ಅವರ ಏಕಾಗ್ರತೆಯನ್ನು ಬೆಳೆಸುವ ಕಲಿಕಾ […]