ಸಿದ್ಧಾಪುರ – ಹೆಬ್ರಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ.

ಉಡುಪಿ, ಜೂನ್ 27: ಜಿಲ್ಲೆಯ ಹೆಬ್ರಿ ತಾಲೂಕಿನ ಸಿದ್ಧಾಪುರ-ಹೆಬ್ರಿ ರಾಜ್ಯ ಹೆದ್ದಾರಿ 296 ರ ಕಿ.ಮೀ 60.50 ರಲ್ಲಿ ಅತಿಯಾಳ ಮಳೆಯಿಂದ ಹಾನಿಗೊಂಡ ರಸ್ತೆ ಹಾಗೂ ಮೋರಿಯನ್ನು ರಕ್ಷಣಾ ತಡೆಗೋಡೆಯೊಂದಿಗೆ ಪುನರ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ಜೂನ್ […]

ಮುಲ್ಕಿ: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಕಾರು; ಸಹೋದರನ ಅಂತ್ಯಕ್ರಿಯೆಗೆ ಬಂದಿದ್ದ ಸಹೋದರಿಯ ದಾರುಣ ಅಂತ್ಯ

ಮಂಗಳೂರು: ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ರೈನ್‌ಕೋಟ್ ಧರಿಸುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿಯ ಪಾವಂಜೆಯ ರಾಷ್ಟ್ರೀಯ ಹೆದ್ದಾರಿ66ರಲ್ಲಿ ಸಂಭವಿಸಿದೆ.ಬಂಗ್ರಕುಳೂರು ನಿವಾಸಿ ಶ್ರುತಿ ಆಚಾರ್ಯ (27) ಮೃತ ದುರ್ದೈವಿ. ಅವರ ಜೊತೆಗಿದ್ದ ತಂದೆ ಗೋಪಾಲ್ ಆಚಾರ್ಯ (53) ಮತ್ತು ಅಲ್ಲೇ ಪಕ್ಕದಲ್ಲಿದ್ದ ಕೈರುನ್ನಿಸಾ (52) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಮಳೆಗೆ ಶ್ರುತಿ ಮತ್ತು ಆಕೆಯ ತಂದೆ ರೈನ್ ಕೋಟ್ ಧರಿಸಲು ರಸ್ತೆ […]

ಉಡುಪಿ: ಚಿಲ್ಡ್ರೆನ್ ಇಸ್ಲಾಮಿಕ್ ಆರ್ಗನೈಸೇಶನ್ ನಿಂದ ಮಾಸಪೂರ್ತಿ “ಹಸಿರು ಅಭಿಯಾನ”

ಉಡುಪಿ: ಉಡುಪಿ ಜಿಲ್ಲಾ ಚಿಲ್ಡ್ರೆನ್ ಇಸ್ಲಾಮಿಕ್ ಆರ್ಗನೈಸೇಶನ್ “ಮಣ್ಣಿನೊಂದಿಗೆ ಕೈಗಳು, ಭಾರತದೊಂದಿಗೆ ಹೃದಯಗಳು” ಎಂಬ ಶೀರ್ಷಿಕೆಯೊಂದಿಗೆ ಒಂದು ಕಾಲ ‘ಹಸಿರು ಅಭಿಯಾನ’ವನ್ನು ಹಮ್ಮಿಕೊಂಡಿದ್ದು, ಹೂಡೆಯ ಸಾಲಿಹಾತ್ ಎಜ್ಯುಕೇಶನಲ್ ಟ್ರಸ್ಟ್ ನಲ್ಲಿ‌ ಶುಕ್ರವಾರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಅರ್ಫಾ ಕಾರ್ಕಳ, ಮುಹಮ್ಮದ್ ರಫಾನ್ ಬೆಂಗ್ರೆ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಮಾಹಿತಿ ನೀಡಿದ ಅವರು, ಪ್ರತಿ ಮಗುವಿಗೆ ಒಂದು ಗಿಡ ಎಂಬಂತೆ ಜಿಲ್ಲೆಯಲ್ಲಿ 5 ಸಾವಿರ ಗಿಡ ನೆಡುವ ಗುರಿ ಹೊಂದಲಾಗಿದೆ. ಶಾಲೆ, ಮದ್ರಸಾ, ಪಾರ್ಕ್, ಸಾರ್ವಜನಿಕ […]

ಸಹಜಯೋಗದಿಂದ ಒತ್ತಡ ನಿವಾರಣೆ- ಜಿಲ್ಲಾಧಿಕಾರಿ ಸ್ವರೂಪ ಟಿಕೆ

ಉಡುಪಿ: ಇಂದಿನ ಆಧುನಿಕ ಕಾಲಘಟ್ಟದಲ್ಲಿ ಸಹಜಯೋಗ ಅವಶ್ಯಕ. ಮನುಷ್ಯನ ಒತ್ತಡ ಕಡಿಮೆ ಮಾಡಲು ಇದು ಬಹಳಷ್ಟು ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಸಹಜಯೋಗ ಪರಿವಾರದ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಇಂದು ಆಯೋಜಿಸಿದ ಆತ್ಮಸಾಕ್ಷಾತ್ಕಾರ ಮತ್ತು ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿದಿನ ಸಹಜಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಿದೆ. ಹೀಗಾಗಿ ಈ ಸಹಜಯೋಗವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು.ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಜಯರಾಘವ ರಾವ್ […]

ಉಡುಪಿಯ”ವೆಲೋರಾ ಪ್ರೊಫೆಷನಲ್ ಬ್ಯೂಟಿ ಸ್ಟುಡಿಯೋ”ದಲ್ಲಿ ನಿಮ್ಮ ಸೌಂದರ್ಯ ವೃದ್ಧಿಸಿಕೊಳ್ಳಲು ಬಂದಿದೆ ಮಾನ್ಸೂನ್ ಆಫರ್ ! ಸೌಂದರ್ಯ ಪ್ರಿಯರೇ ಮಿಸ್ ಮಾಡ್ಕೊಬೇಡಿ!

ಉಡುಪಿ: ಆತ್ರಾಡಿಯ ನಯಾರಾ ಪೆಟ್ರೋಲ್ ಬಂಕ್ ಹತ್ತಿರ ಇರುವ ಶಾಂಭವಿ ಹೋಟೆಲ್ ಕಾಂಪ್ಲೆಕ್ಸ್’ನಲ್ಲಿರುವ “ವೆಲೋರಾ ಪ್ರೊಫೆಷನಲ್ ಬ್ಯೂಟಿ ಸ್ಟುಡಿಯೋ”ದಲ್ಲಿ ನಿಮ್ಮ ಸೌಂದರ್ಯವನ್ನು ಇನ್ನಷ್ಟು ವೃದ್ಧಿಸುವ ವಿಶೇಷ ಸೇವೆಗಳು ಲಭ್ಯವಿದೆ. ಅಲ್ಲದೇ ಇದೀಗ ಮಾನ್ಸೂನ್ ಆಫರ್ ಕೂಡ ಲಭ್ಯವಿದ್ದು ಅತ್ಯಂತ ಕಡಿಮೆ ಖರ್ಚಿನಲ್ಲಿ ಅತ್ಯದ್ಬುತ ಸೇವೆಯನ್ನು ನೀವು ಪಡೆದುಕೊಳ್ಳಬಹುದಾಗಿದೆ.ಮಿಸ್ ಮಾಡ್ಕೊಬೇಡಿ. ಮಾನ್ಸೂನ್ ಆಫರ್: ವೆಲೋರಾ ಪ್ರೊಫೆಷನಲ್ ಬ್ಯೂಟಿ ಸ್ಟುಡಿಯೋ ಸ್ಪೆಷಲ್ ಮಾನ್ಸೂನ್ ಆಫರ್ ಪರಿಚಯಿಸುತ್ತಿದ್ದು ಇದರಲ್ಲಿ ಹೈಡ್ರಾ ಫೇಶಿಯಲ್ ಕೇವಲ ರೂ.1,999 ಕ್ಕೆ, ಲಭ್ಯವಿದೆ. ರೂ. 3,999 ಕ್ಕೆ […]