ಉಡುಪಿಯಲ್ಲಿ 2BHK ಫ್ಲ್ಯಾಟ್ ಬಾಡಿಗೆಗೆ ಬೇಕಾಗಿದೆ

ಮಣಿಪಾಲ್ ಜ್ಞಾನಸುಧಾ : ನೀಟ್ ಲಾಂಗ್ ಟರ್ಮ್-2026 ತರಬೇತಿ

ಮಣಿಪಾಲ: ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ರಾಷ್ಟ್ರಮಟ್ಟದ ಎಮ್.ಬಿ.ಬಿ.ಎಸ್. ಪ್ರವೇಶ ಪರೀಕ್ಷೆ ನೀಟ್-2026ರ ತರಬೇತಿಗಾಗಿ ಮಣಿಪಾಲ್ ಜ್ಞಾನಸುಧಾ ವಿದ್ಯಾನಗರ ಇಲ್ಲಿ ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯಿಂದ ನೀಟ್ ಲಾಂಗ್ ಟರ್ಮ್ 2026 ತರಬೇತಿ ಜೂನ್ 29ರಿಂದ ಆರಂಭವಾಗಲಿದ್ದು ದಾಖಲಾಗುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ/ಶುಲ್ಕ ವಿನಾಯಿತಿದೊರೆಯಲಿದೆ. ಈ ಬಾರಿಯ ನೀಟ್ 2025ರ ಫಲಿತಾಂಶದಲ್ಲಿ ಜ್ಞಾನಸುಧಾದ 86ವಿದ್ಯಾರ್ಥಿಗಳು 500ಕ್ಕಿಂತ ಅಧಿಕ ಅಂಕ, 132 ವಿದ್ಯಾರ್ಥಿಗಳು480ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. ನೀಟ್ 2024ರ ಮೂಲಕ ಒಟ್ಟು 155 ವಿದ್ಯಾರ್ಥಿಗಳು […]
ಆಳ್ವಾಸ್: ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ವಿದ್ಯಾಗಿರಿ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ‘ವಿಶ್ವ ತಂಬಾಕು ರಹಿತ ದಿನದ’ ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿ ಎಸ್ ಆಚಾರ್ಯ ಸಭಾ ಭವನದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್ನಿಂದ ಆರಂಭವಾಗುವ ಚಟಗಳು ನಿಧಾನವಾಗಿ ಮಾದಕವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಮೊದಲು ಗ್ರಾಹಕನಾಗಿರುವ ವ್ಯಕ್ತಿ ನಂತರ ಹಣದ ಆಸೆಯಿಂದ ಮಾದಕದ್ರವ್ಯಗಳ ವ್ಯಾಪಾರಕ್ಕೆ […]
ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ: ವಿವಿಧ ಅಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯಲ್ಲಿ (ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಟ್ರಸ್ಟ್, ಉಡುಪಿಯ ಒಂದು ಘಟಕ) ವಿವಿಧ ಅಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಧ್ಯಾಪಕ ಹುದ್ದೆಗಳು:◼ ಪ್ರಾಧ್ಯಾಪಕ◼ ಅಸೋಸಿಯೇಟ್ ಪ್ರೊಫೆಸರ್◼ಸಹಾಯಕ ಪ್ರೊಫೆಸರ್ ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:https://sode-edu.in/openings-for-faculty-staff/
ಮಣಿಪಾಲ: ಹೊಟೇಲ್ ನಲ್ಲಿ ಅವಿತು ಕುಳಿತ ಹಾವಿನ ರಕ್ಷಣೆ

ಉಡುಪಿ: ಮಣಿಪಾಲ ಕೆನರಾ ಮಾಲ್ ವೊಂದರ ಹೋಟೆಲ್ ನಲ್ಲಿ ಅಪರೂಪವಾಗಿ ಸಿಗುವ ಹಾವಿನ ರಕ್ಷಣೆ ಮಾಡಲಾಗಿದೆ.ಇಲ್ಲಿನ ಹೋಟೆಲ್ ಒಳಗೆ ಕಾಣಿಸಿಕೊಂಡ ಹಾವು ಗ್ರಾಹಕರು ಹಾಗೂ ಹೋಟೆಲ್ ಸಿಬ್ಬಂದಿಗಳ ಆತಂಕಕ್ಕೆ ಕಾರಣವಾಗಿತ್ತು.ಸಣ್ಣ ಗಾತ್ರದ ಈ ಹಾವು ಎಲ್ಲೆಂದರಲ್ಲಿ ತಲೆಮರೆಸಿಕೊಂಡು ಅವಿತುಕೂರುತ್ತಿತ್ತು. ಸುಮಾರು 5 ಗಂಟೆಗಳ ಕಾಲ ಹುಡುಕಿ ಹಾವನ್ನು ಹೊರತೆಗೆಯಲಾಯಿತು. ಈ ಹಾವನ್ನು ವಿಟೇಕರ್ಸ್ ಬೋವಾ ಎಂದು ಗುರುತಿಸಲಾಗಿದೆ. ಕನ್ನಡದಲ್ಲಿ ಇದನ್ನು ಇರ್ತಲೆ ಹಾವು, ಇಮ್ಮಂಡೆ ಹಾವು, ಇರ್ಬಾ ಎಕ್ಕಳೆ ಎಂದು ಕರೆಯುತ್ತಾರೆ. ವಿಷರಹಿತ ಹಾವು ಇದಾಗಿದ್ದು ಉರಗ […]