ಉಡುಪಿ: 25 ವರ್ಷ ದೇಶ ಸಂಚಾರ ಮಾಡಿದ್ದ ಪ್ರಜ್ವಲ್ ಗೆ 14 ಲಕ್ಷದ ಬೈಕ್ ಗಿಫ್ಟ್ ! ಯಾಕೆ ಗೊತ್ತೆ ?

ಉಡುಪಿ: 25 ವರ್ಷ ಹಳೆಯ ಹೀರೋ ಹೊಂಡಾ ಸ್ಟೈಂಡರ್ ಬೈಕ್ನಲ್ಲಿ ದೇಶ ಸಂಚಾರ ಮಾಡಿದ್ದ ಪ್ರಜ್ವಲ್ ಶೆಣೈ ಅವರಿಗೆ ಉಡುಪಿಯ ಶಕ್ತಿ ಹೀರೋ ಮೋಟಾರ್ ಸಂಸ್ಥೆಯಲ್ಲಿ 14 ಲಕ್ಷ ಮೌಲ್ಯದ ಹೀರೋ ಸೆಂಟಿನ್ನಿಯಲ್ ಬೈಕ್ನ್ನು ಹಸ್ತಾಂತರ ಮಾಡಲಾಯಿತು. ಉಡುಪಿಯ ಪ್ರಜ್ವಲ್ ಶೆಣೈ ಅವರು ಹಳೆಯ ಹೀರೋ ಹೋಂಡಾ ಬೈಕ್ನಲ್ಲಿ ದೇಶ ಸಂಚಾರ ಮಾಡಿದ್ದರು. ಇವರಿಗೆ ಬೈಕ್ ರೈಡಿಂಗ್ ಒಂದು ನಿರಂತರ ಹವ್ಯಾಸ. ತಮ್ಮ ತಂದೆ ರಾಜೇಂದ್ರ ಶೆಣೈ ಜೊತೆಗೂ ಇವರು ಬೈಕ್ ನಲ್ಲಿ ಸಾವಿರಾರು ಕಿ. ಮೀ […]
ಉಡುಪಿ:ಪಿ.ಎಂ.ಆವಾಸ್ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂಸೂರು” ಒದಗಿಸಲು 2024 ರ ಸೆಪ್ಟಂಬರ್ 1 ರಿಂದ ಅನ್ವಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ಮುಂದಿನ 05 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು. ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರು ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ […]
ಉಡುಪಿ:ವಸತಿ ಶಾಲೆಗಳಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ,ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 7, 8 ಹಾಗೂ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮನ್ವಯಾಧಿಕಾರಿಗಳು, ಕ್ರೆöÊಸ್ ಉಡುಪಿ ಮೊ.ನಂ:9482625925 ಹಾಗೂ ಹಿರೇಬೆಟ್ಟು ಮೊ.ದೇ.ವ.ಶಾ. ಪ್ರಾಂಶುಪಾಲರು ಮೊ.ನಂ: 7975115073 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ […]
ತ್ರಿಶಾ ಕ್ಲಾಸಸ್: ಸಿ ಎಸ್ ಸಿಇಟಿ ಮತ್ತು ಸಿ ಎಸ್ ಎಕ್ಸಿ ಕ್ಯೂಟಿವ್ ತರಗತಿಗಳು ಆರಂಭ

ಉಡುಪಿ:ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಕೌಶಲ್ಯಾ ಧಾರಿತ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೂ ಒತ್ತು ನೀಡುತ್ತಾ ಬಂದಿರುವ ತ್ರಿಶಾ ಸಮೂಹ ಸಂಸ್ಥೆಯು ವೃತ್ತಿಪರ ಶಿಕ್ಷಣದೊಂದಿಗೆ ಪದವಿ ಹಾಗೂ ಪದವಿಪೂರ್ವ ಶಿಕ್ಷಣವನ್ನು ನೀಡುತ್ತಿದ್ದು ಸುಮಾರು 8೦,೦೦೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದು, ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಮ್ಮ ವೃತ್ತಿಪರ ಜೀವನವನ್ನು ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಈ ಬಾರಿ ಜುಲೈ 7 ರಂದು ಸಿಎಸ್ಸಿಇಟಿ ಮತ್ತು ಸಿ ಎಸ್ ಎಕ್ಸಿಕ್ಯೂಟಿವ್ ತರಗತಿಗಳು ಆರಂಭವಾಗುತ್ತಿದೆ. ತರಗತಿಯ ವಿಶೇಷತೆಗಳು: ◾ ನುರಿತ ಪ್ರಾಧ್ಯಾಪಕ ವೃಂದ. ◾ […]
ಕೃಷಿ ವಲಯದ ಒಟ್ಟು ಉತ್ಪಾದನಾ ಮೌಲ್ಯ ರೂ.29.49 ಲಕ್ಷ ಕೋಟಿಗೆ ಏರಿಕೆ.

ನವದೆಹಲಿ: 2012ರಿಂದ 2024ರ ಆರ್ಥಿಕ ವರ್ಷದ ಅವಧಿಯಲ್ಲಿ ಕೃಷಿ ವಲಯದ ಒಟ್ಟು ಉತ್ಪಾದನಾ ಮೌಲ್ಯವು (ಜಿವಿಒ) ಶೇ 54.6ರಷ್ಟು ಏರಿಕೆಯಾಗಿದೆ. ಈ ಮೂಲಕ ಕೃಷಿ ಮತ್ತು ಸಂಬಂಧಿತ ವಲಯದ ಒಟ್ಟು ಉತ್ಪಾದನಾ ಮೌಲ್ಯ ₹19.08 ಲಕ್ಷ ಕೋಟಿಗಳಿಂದ 29.49 ಲಕ್ಷ ಕೋಟಿಗೆ ತಲುಪಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್ಎಸ್ಒ) ಶುಕ್ರವಾರ ತಿಳಿಸಿದೆ. ಇದೇ ಅವಧಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಒಟ್ಟು ಮೌಲ್ಯ ವರ್ಧನೆಯು (ಜಿವಿಎ) ಶೇ 255ರಷ್ಟು ಹೆಚ್ಚಳವಾಗಿದ್ದು, ₹15.02 ಲಕ್ಷ ಕೋಟಿಗಳಿಂದ ₹48.78 […]